ಮಂಗಳವಾರ, ಫೆಬ್ರವರಿ 4, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಐಪಿಎಲ್​ನಲ್ಲಿಂದು ಕೆಕೆಆರ್-ಹೈದರಾಬಾದ್ ಮುಖಾಮುಖಿ

Twitter
Facebook
LinkedIn
WhatsApp
264930782 449521459865613 1747097669797363876 n 1

16ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ (IPL 2023) ಟೂರ್ನಿ ರೋಚಕ ಘಟ್ಟದತ್ತ ಸಾಗುತ್ತಿದೆ. ಪಾಯಿಂಟ್ ಟೇಬಲ್​ನಲ್ಲಿ ಮೇಲಕ್ಕೇರಲು ನೆಟ್​ ರನ್​ರೇಟ್ ಕೂಡ ಈಗ ಮಹತ್ವದ ಪಾತ್ರವಹಿಸುತ್ತಿದೆ. ಇದರ ನಡುವೆ ಇಂದು ಐಪಿಎಲ್ 2023 ರಲ್ಲಿ ನಿತೀಶ್ ರಾಣ (Nitish Rana) ನಾಯಕತ್ವದ ಕೋಲ್ಕತ್ತಾ ನೈಟ್ ರೈಡರ್ಸ್ ಮತ್ತು ಆ್ಯಡಂ ಮರ್ಕ್ರಮ್ ನೇತೃತ್ವದ ಸನ್​ರೈಸರ್ಸ್ ಹೈದರಾಬಾದ್ (KKR vs SRH) ತಂಡ ಮುಖಾಮುಖಿ ಆಗುತ್ತಿದೆ. ಉಭಯ ತಂಡಗಳಿಗೆ ಗೆಲುವು ಅನಿವಾರ್ಯ ಆಗಿರುವ ಕಾರಣ ಈಡನ್ ಗಾರ್ಡನ್ಸ್ ಮೈದಾನದಲ್ಲಿ ಹೈವೋಲ್ಟೇಜ್ ಪಂದ್ಯ ನಿರೀಕ್ಷಿಸಲಾಗಿದೆ.

ಕೆಕೆಆರ್ ಚೊಚ್ಚಲ ಪಂದ್ಯದಲ್ಲಿ ಸೋತಿದ್ದು ಬಿಟ್ಟರೆ ಉಳಿದ ಎರಡೂ ಪಂದ್ಯಗಳಲ್ಲಿ ಭರ್ಜರಿ ಜಯ ಸಾಧಿಸಿದೆ. ಅದರಲ್ಲೂ ಹಿಂದಿನ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ವಿರುದ್ಧ ನೀಡಿದ ಪ್ರದರ್ಶನ ಎದುರಾಳಿಗರಲ್ಲಿ ನಡುಕ ಹುಟ್ಟಿಸಿದೆ. ಕೊನೆಯ 6 ಎಸೆತಗಳಲ್ಲಿ ಕೆಕೆಆರ್ ಗೆಲುವಿಗೆ 28 ರನ್ ಬೇಕಾಗಿದ್ದಾಗ ರಿಂಕು ಸಿಂಗ್ ಸತತ 5 ಸಿಕ್ಸರ್ ಸಿಡಿಸಿ ತಂಡಕ್ಕೆ ರೋಚಕ ಜಯ ತಂದಿಟ್ಟಿದ್ದರು. ಹೀಗಾಗಿ ಎಸ್​ಆರ್​ಹೆಚ್​ಗೆ ರಿಂಕು ಭಯ ಇದ್ದೇ ಇದೆ. ಇದರ ಜೊತೆಗೆ ನಾಯಕ ನಿತೀಶ್ ರಾಣ ಫಾರ್ಮ್​ಗೆ ಬಂದಿರುವುದು ತಂಡಕ್ಕೆ ಪ್ಲಸ್ ಪಾಯಿಂಟ್. ವೆಂಕಟೇಶ್ ಅಯ್ಯರ್ ಪ್ರತಿ ಪಂದ್ಯದಲ್ಲಿ ತಂಡಕ್ಕೆ ನೆರವಾಗುತ್ತಿದ್ದಾರೆ. ಆದರೆ, ಆಂಡ್ರೆ ರಸೆಲ್ ಬ್ಯಾಟ್ ಸದ್ದು ಮಾಡದಿರುವುದು ಹಿನ್ನಡೆ ಆಗಿದೆ.

ಹಾಗೆಯೆ ರೆಹ್ಮಾನುಲ್ಲ ಗುರ್ಬಜ್ ಹಾಗೂ ಎನ್.​ ಜಗದೀಸನ್ ತಂಡಕ್ಕೆ ಉತ್ತಮ ಆರಂಭ ಒದಗಿಸಬೇಕಿದೆ. ಶಾರ್ದೂಲ್ ಥಾಕೂರ್ ಆರ್​ಸಿಬಿ ವಿರುದ್ಧ ಅಬ್ಬರಿಸಿದ್ದರು. ಅವರಿಂದಲೂ ಮತ್ತೊಮ್ಮೆ ಆಲ್ರೌಂಡ್ ಪ್ರದರ್ಶನ ನಿರೀಕ್ಷಿಸಲಾಗಿದೆ. ಸುನೀಲ್ ನರೈನ್ ಸ್ಪಿನ್ ಮ್ಯಾಜಿಕ್ ಚೆನ್ನಾಗಿ ಕೆಲಸ ಮಾಡುತ್ತಿದೆ. ಲೂಕಿ ಫರ್ಗುಸನ್ ಮತ್ತು ಉಮೇಶ್ ಯಾದವ್ ದುಬಾರಿ ಆಗುತ್ತಿದ್ದು ಲಯ ಕಂಡುಕೊಳ್ಳಬೇಕಿದೆ. ವರುಣ್ ಚಕ್ರವರ್ತಿ ಹಾಗೂ ಸುಯಶ್ ಶರ್ಮಾ ಕಠಿಣ ದಾಳಿ ನಡೆಸಿದರೆ ಎದುರಾಳಿಯನ್ನು ಅಲ್ಪ ಮೊತ್ತಕ್ಕೆ ಕಟ್ಟಿ ಹಾಕಬಹುದು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist