ಪುತ್ತೂರಿಗೆ ಅಶೋಕ್ ರೈ, ಕಾರ್ಕಳ ಉದಯ ಶೆಟ್ಟಿ, ಮಂಗಳೂರಿಗೆ ಜೆ. ಆರ್ ಲೋಬೊ; 43 ಕಾಂಗ್ರೆಸ್ ಅಭ್ಯರ್ಥಿಗಳ 3ನೇ ಪಟ್ಟಿ ಬಿಡುಗಡೆ
Twitter
Facebook
LinkedIn
WhatsApp
ಬೆಂಗಳೂರು: ಕರ್ನಾಟಕ ವಿಧಾನಸಭೆ ಚುನಾವಣೆಗೆ(Karnataka Assembly Elections 2023) ಕಾಂಗ್ರೆಸ್ ತನ್ನ ಅಭ್ಯರ್ಥಿಗಳ ಮೂರನೇ ಪಟ್ಟಿ ಬಿಡುಗಡೆ ಮಾಡಿದೆ. ಈಗಾಗಲೇ ಎರಡು ಪಟ್ಟಿಗಳನ್ನು ಬಿಡುಗಡೆ ಮಾಡಿದ್ದ ಕಾಂಗ್ರೆಸ್ 43 ಕ್ಷೇತ್ರಗಳನ್ನು ಬಾಕಿ ಉಳಿಸಿಕೊಂಡಿತ್ತು. ಇದೀಗ ಆ 43 ಕ್ಷೇತ್ರಗಳ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಸಿದ್ದರಾಮಯ್ಯ ಅವರಿಗೆ ಕೋಲಾರ ಟಿಕೆಟ್ ನೀಡಲ್ಲ. ಬದಲಿಗೆ ಕೋಲಾರ ಟಿಕೆಟ್ ಕೊತ್ತೂರು ಮಂಜುನಾಥ್ ಅವರಿಗೆ ನೀಡಲಾಗಿದೆ. ಇದರಿಂದ ಸಿದ್ದರಾಮಯ್ಯ ವರುಣಾದಿಂದ ಮಾತ್ರ ಸ್ಪರ್ಧೆ ಫಿಕ್ಸ್ ಆದಂತಾಗಿದೆ.
ಮೂರನೇ ಪಟ್ಟಿ ಇಂತಿದೆ
- ಕೋಲಾರ – ಕೊತ್ತೂರು ಮಂಜುನಾಥ್
- ದಾಸರಹಳ್ಳಿ- ಧನಂಜಯ
- ಚಿಕ್ಕಪೇಟೆ – ಆರ್ ವಿ ದೇವರಾಜ್
- ಅಥಣಿ- ಲಕ್ಷ್ಮಣ ಸವದಿ
- ಕೃಷ್ಣರಾಜ – ಎಂ.ಕೆ ಸೋಮಶೇಕರ್
- ಶಿಖಾರಿಪುರ- ಗೋಣಿ ಮಾಲ್ತೇಶ್
- ತೇರದಾಳ – ಸಿದ್ದು ಕೊಣ್ಣೂರರಚ
- ತರಿಕೆರೆ- ಶ್ರೀನಿವಾಸ್
- ಚಿಕ್ಕಬಳ್ಳಾಪುರ- ಪ್ರದೀಪ್ ಈಶ್ವರ್
- ಅರಸಿಕೆರೆ- ಶಿವಲಿಂಗೇಗೌಡ
- ಬೊಮ್ಮನಹಳ್ಳಿ – ಉಮಾಪತಿ ಗೌಡ
- ಬೆಂಗಳೂರು ದಕ್ಷಿಣ- ಆರ್ ಕೆ ರಮೇಶ
- ಮೂಡಿಗೆರೆ- ನಯನ ಮೋಟಮ್ಮ
- ಮದ್ದೂರು- ಉದಯ್ ಗೌಡ‘
- ಶಿವಮೊಗ್ಗ – ಯೋಗೇಶ್
- ನವಲಗುಂದ- ಕೋನರೆಡ್ಡಿ
- ಕುಂದಗೋಳ- ಕುಸುಮಾ ಶಿವಳ್ಳಿ
- ಕಲಬುರಗಿ ಗ್ರಾಮೀಣ- ರೇವುನಾಯ್ಕ್ ಬೆಳಮಗಿ
- ಅರಭಾವಿ ಕ್ಷೇತ್ರ-ಅರವಿಂದ ದಳವಾಯಿ
- ರಾಯಬಾಗ ಕ್ಷೇತ್ರ-ಮಹಾವೀರ ಮೋಹಿತ್
- ಬೆಳಗಾವಿ ಉತ್ತರ ಕ್ಷೇತ್ರ-ಆಸೀಫ್ ಸೇಠ್
- ಬೆಳಗಾವಿ ದಕ್ಷಿಣ ಕ್ಷೇತ್ರ- ಪ್ರಭಾವತಿ ಮಾಸ್ತಿ ಮರಡಿ
- ದೇವರಹಿಪ್ಪರಗಿ-ಶರಣಪ್ಪ ಟಿ.ಸುನಗಾರ
- ಸಿಂದಗಿ ಕ್ಷೇತ್ರ-ಅಶೋಕ ಎಂ.ಮನಗೂಳಿ
- ಔರಾದ್ ಕ್ಷೇತ್ರ-ಡಾ.ಶಿಂಧೆ ಭೀಮಸೇನ್ ರಾವ್
- ಮಾನ್ವಿ ಕ್ಷೇತ್ರ-ಜಿ.ಹಂಪಯ್ಯ ನಾಯಕ
- ಶಿರಹಟ್ಟಿ ಕ್ಷೇತ್ರ-ಸುಜಾತಾ ಎನ್.ದೊಡ್ಮನಿ
- ಕುಮಟಾ ಕ್ಷೇತ್ರ-ನಿವೇದಿತ್ ಆಳ್ವಾ
- ಬಳ್ಳಾರಿ ನಗರ ಕ್ಷೇತ್ರ-ಭರತ್ ರೆಡ್ಡಿ
- ಸಿರುಗುಪ್ಪ ಕ್ಷೇತ್ರ-ಬಿ.ಎಂ.ನಾಗರಾಜ್
- ಸಿಂಧನೂರು: ಹಂಪನಗೌಡ ಬಾದರ್ಲಿ
- ಮಂಗಳೂರು ನಗರ- ಜೆ ಆರ್ ಲೋಬೋ
- ಪುತ್ತೂರು – ಅಶೋಕ್ ರೈ