ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!
ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ
ಕಾಸರಗೋಡು: ಐದು ವರ್ಷಗಳ ಹಿಂದೆ ಮನೆಯ ಬೀಗ ಮುರಿದು ಕಳವು ನಡೆಸಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಆರೋಪಿಯೋರ್ವನನ್ನು ಕುಂಬಳೆ ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಯನ್ನು ಚೆರ್ವತ್ತೂರಿನ ಸಿದ್ದಿಕ್ (36) ಎಂದು ಗುರುತಿಸಲಾಗಿದೆ.
2016ರಲ್ಲಿ ಬಂದ್ಯೋಡು ಕುಕ್ಕಾರು ಶಾಲಾ ಬಳಿಯ ಇಬ್ರಾಹಿಂ ರವರ ಮನೆಯ ಬೀಗ ಮುರಿದು ಒಳನುಗ್ಗಿ 60 ಸಾವಿರ ರೂ . ನಗದು ಹಾಗೂ ಎರಡು ಪವನ್ ಚಿನ್ನಾಭರಣವನ್ನು ಕಳವು ಮಾಡಲಾಗಿದ್ದು, ಈತ ವಯನಾಡಿನ ಕಲ್ಪಟ್ಟದಲ್ಲಿ ನಡೆದ ಕಳವು ಪ್ರಕರಣಕ್ಕೆ ಸಂಬಂಧಪಟ್ಟಂತೆ ಪೊಲೀಸರು ಬಂಧಿಸಿ ವಿಚಾರಣೆ ನಡೆಸಿದಾಗ ಕುಕ್ಕರಿನಲ್ಲಿ ಕಳವು ನಡೆಸಿರುವ ಬಗ್ಗೆ ಹೇಳಿಕೆ ನೀಡಿದ್ದಾನೆ.
ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ
ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?