ಮಂಗಳವಾರ, ಫೆಬ್ರವರಿ 4, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಅಣ್ಣಾಮಲೈಗೆ 500 ಕೋಟಿ ದಂಡ ಕಟ್ಟುವಂತೆ ನೋಟಿಸ್‌

Twitter
Facebook
LinkedIn
WhatsApp
TDY 15 5 2

ಚೆನ್ನೈ:  ಇತ್ತೀಚೆಗೆ ಡಿಎಂಕೆಯ 27 ನಾಯಕರು 2.24 ಲಕ್ಷ ಕೋಟಿ ರು. ಹೆಚ್ಚು ಆಸ್ತಿ ಹೊಂದಿದ್ದಾರೆ. ಇದು ತಮಿಳುನಾಡು ಜಿಡಿಪಿಯ ಶೇ.10ರಷ್ಟು. ಇದರಲ್ಲಿ ಅಪಾರ ಅಕ್ರಮ ಸಂಪಾದನೆ ಇದ್ದು, ಇದರ ವಿರುದ್ಧ ಶೀಘ್ರ ಸಿಬಿಐ ಮೊರೆ ಹೋಗುವೆ ಎಂದಿದ್ದ ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ ವಿರುದ್ಧ ಡಿಎಂಕೆ ಕಾನೂನು ಸಮರ ಅರಂಭಿಸಿದೆ. ‘ಅಣ್ಣಾಮಲೈ ಕ್ಷಮೆ ಕೇಳಬೇಕು ಹಾಗೂ ಮಾಡಿದ ಆರೋಪಗಳಿಗೆ 500 ಕೋಟಿ ರು. ಪರಿಹಾರ ಕಟ್ಟಿ ಕೊಡಬೇಕು’ ಎಂದು ನೋಟಿಸ್‌ ಜಾರಿ ಮಾಡಿದೆ.

ಪಕ್ಷದ ಸಂಘಟನಾ ಕಾರ್ಯದರ್ಶಿ ಆರ್‌.ಎಸ್‌. ಭಾರತಿ ( SR Bharati) ಅವರು 10 ಪುಟಗಳ ನೋಟಿಸ್‌ ಅನ್ನು ಅಣ್ಣಾಮಲೈಗೆ ನೀಡಿದ್ದು, ‘ಡಿಎಂಕೆ ನಾಯಕರು ಅಕ್ರಮ ಆಸ್ತಿ ಸಂಪಾದನೆ ಮಾಡಿದ್ದಾರೆಂದು ಹಾಗೂ ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್‌ 200 ಕೋಟಿ ರು. ಲಂಚ ಹಗರಣದಲ್ಲಿ ಭಾಗಿಯಾಗಿದ್ದಾರೆ ಎಂದು ಅಣ್ಣಾಮಲೈ (Annamalai) ಮಾಡಿದ ಆರೋಪ ಸುಳ್ಳು. ಮಾನಹಾನಿಕರ ಹಾಗೂ ಕಪೋಲಕಲ್ಪಿತ’ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಹೀಗಾಗಿ ಅಣ್ಣಾಮಲೈ ಮಾಡಿದ ಆರೋಪಕ್ಕೆ ಪರಿಹಾರವಾಗಿ ಸ್ಟಾಲಿನ್‌ (Stalin) ಅವರಿಗೆ 5 ಕೋಟಿ ರು.ಗಳನ್ನು  48 ತಾಸಿನಲ್ಲಿ ನೀಡಬೇಕು. ಈ ಹಣವನ್ನು ತಮಿಳುನಾಡು ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ನೀಡುವ ಉದ್ದೇಶವನ್ನು ಸ್ಟಾಲಿನ್‌ ಹೊಂದಿದ್ದಾರೆ ಎಂದು ನೋಟಿಸ್‌ನಲ್ಲಿ ತಿಳಿಸಲಾಗಿದೆ. ಇದನ್ನು ಮಾಡದೇ ಹೋದರೆ ಸೂಕ್ತ ಕಾನೂನು ಕ್ರಮಗಳನ್ನು ನಾವು ಕೈಗೊಳ್ಳುತ್ತೇವೆ ಎಂದು ನೋಟಿಸ್‌ನಲ್ಲಿ ಡಿಎಂಕೆ ಹೇಳಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist