ಭಾನುವಾರ, ಮೇ 5, 2024
ಪ್ರಜ್ವಲ್‌ ರೇವಣ್ಣರ ಅಶ್ಲೀಲ ವಿಡಿಯೋವನ್ನು ನಾನು ನೋಡುವ ಧೈರ್ಯ ಮಾಡಿಲ್ಲ :ನಿಖಿಲ್‌ ಕುಮಾರಸ್ವಾಮಿ-Onion price : ಈರುಳ್ಳಿ ದರ ಮತ್ತೆ ಏರಿಕೆಯಾಗುವ ಸಾಧ್ಯತೆ; ಕಾರಣವೇನು?-ಅಶ್ಲೀಲ ವಿಡಿಯೋ ಪ್ರಕರಣ; ದೇವೇಗೌಡರ ನಿವಾಸಿದಿಂದಲೇ ಹೆಚ್​ಡಿ ರೇವಣ್ಣ ಎಸ್ಐಟಿ ವಶಕ್ಕೆ..!-ಮಂಗಳೂರಿನ ಚುನಾವಣೆಯ ಡಲ್ ಪ್ರಚಾರದ ಮೂಲಕ ಹೆಣೆ ದ ಬಿಜೆಪಿ ತಂತ್ರಗಾರಿಕೆಯು ರಾಷ್ಟ್ರೀಯ ಕಾಂಗ್ರೆಸ್ ನ ದಾರಿ ತಪ್ಪಿಸಿತೇ?-ಚುನಾವಣಾ ಪ್ರಚಾರಕ್ಕೆ ಹಣವಿಲ್ಲವೆಂದು ಚುನಾವಣೆಗೆ ಸ್ಪರ್ಧಿಸಲು ನಿರಾಕರಿಸಿ ಕಾಂಗ್ರೆಸ್​​ ಅಭ್ಯರ್ಥಿ..!-ಕೋವಿಶೀಲ್ಡ್​ ಪಡೆದವರು ಕೋಲ್ಡ್, ಐಸ್​ ಕ್ರೀಮ್ ಸೇವಿಸಬಾರದು ಎನ್ನುವುದು ಸುಳ್ಳು ಸುದ್ದಿ ಎಂದ ಆರೋಗ್ಯ ಇಲಾಖೆ.!-17 ಭಾರತೀಯರು ಸೇರಿದಂತೆ ಒಟ್ಟು 25 ಮಂದಿ ಹಡಗಿನಲ್ಲಿದ್ದ ಸಿಬ್ಬಂದಿಯನ್ನು ಬಿಡುಗಡೆ ಮಾಡಿದ ಇರಾನ್!-ಕಾರ್ಕಳ : ನಾಲ್ಕು ತಿಂಗಳೊಳಗೆ ಪರುಶುರಾಮ ಥೀಂ ಪಾರ್ಕ್ ಕಾಮಗಾರಿ ಮುಗಿಸುವಂತೆ ಹೈಕೋರ್ಟ್ ಆದೇಶ..!-ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!-ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಪಶ್ಚಿಮ ಬಂಗಾಳದ‌ಲ್ಲಿ ಶಾಸನಬದ್ಧ ನಿಯಮಗಳು ಮೂಲೆಗುಂಪಾಗಿದೆ: ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ.

Twitter
Facebook
LinkedIn
WhatsApp
ಪಶ್ಚಿಮ ಬಂಗಾಳದ‌ಲ್ಲಿ ಶಾಸನಬದ್ಧ ನಿಯಮಗಳು ಮೂಲೆಗುಂಪಾಗಿದೆ: ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ.

ಕೋಲ್ಕತ್ತಾ: ಪಶ್ಚಿಮ ಬಂಗಾಳದ‌ಲ್ಲಿ ಆಡಳಿತಗಾರರ ನಿಯಮಗಳು ಚಾಲ್ತಿಯಲ್ಲಿದ್ದು, ಶಾಸನಬದ್ಧ ನಿಯಮಗಳು ಮೂಲೆಗುಂಪಾಗಿದೆ ಎಂದು ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗವು ಕೋಲ್ಕತ್ತಾ ಹೈಕೋರ್ಟ್‌ಗೆ ವರದಿ ನೀಡಿದೆ.
ಪಶ್ಚಿಮ ಬಂಗಾಳದ‌ಲ್ಲಿ ಚುನಾವಣೋತ್ತರ ಹಿಂಸಾಚಾರ‌ದ ಬಗ್ಗೆ ವರದಿ ಸಲ್ಲಿಸುವಂತೆ ಎನ್‌ಎಚ್‌ಆರ್‌ಸಿ‌ಗೆ ಹೈಕೋರ್ಟ್ ಸೂಚಿಸಿತ್ತು. ಈ ಹಿನ್ನೆಲೆಯಲ್ಲಿ ಅಗತ್ಯ ಅಧ್ಯಯನ ನಡೆಸಿ ವರದಿ ನೀಡಿದ್ದು, ಪಶ್ಚಿಮ ಬಂಗಾಳ‌ದಲ್ಲಿ ಶಾಸನಬದ್ಧ ನಿಯಮಗಳು ಮೂಲೆಗುಂಪಾಗಿರುವುದು ದೇಶದ ಸಂವಿಧಾನಕ್ಕೆ ಸಾವಿನ ಗಂಟೆಯಾಗಲಿದೆ ಎಂದು ಹೇಳಿದೆ.
ಈ ಹಿಂಸಾಚಾರ‌ಕ್ಕೆ ಸಂಬಂಧಿಸಿದಂತೆ ಸಿಬಿಐ ತನಿಖೆ ನಡೆಸುವಂತೆ‌ಯೂ ಎನ್‌ಎಚ್‌ಆರ್‌ಸಿ‌ ವರದಿಯಲ್ಲಿ ತಿಳಿಸಿದೆ. ಕೊಲೆ, ಅತ್ಯಾಚಾರ, ಕಿರುಕುಳ, ಹಿಂಸಾಚಾರ ಇದ್ಯಾವುದೂ ಅರಿಯದೇ ನಡೆಯುವ ಕೆಲಸಗಳಲ್ಲ. ಇವೆಲ್ಲವನ್ನೂ ಎದುರಾಳಿ ಪಕ್ಷದನಿರ್ಧಿಷ್ಟ ವ್ಯಕ್ತಿಯನ್ನೇ ಗುರಿಯಾಗಿಸಿ ನಡೆಸಲಾಗಿದೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು