ಮಂಗಳವಾರ, ಫೆಬ್ರವರಿ 4, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಪ್ರಿಯಕರನ ಮೊಬೈಲ್ ನಂಬರ್ ಕೈ ಮೇಲೆ ಬರೆದು 7ನೇ ಮಹಡಿಯಿಂದ ಹಾರಿ ವಿದ್ಯಾರ್ಥಿನಿ ಆತ್ಮಹತ್ಯೆ!

Twitter
Facebook
LinkedIn
WhatsApp

ಬೆಂಗಳೂರು: ವಿದ್ಯಾರ್ಥಿನಿಯೊಬ್ಬಳು ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸಿಲಿಕಾನ್ ಸಿಟಿಯ ಕಾಟನ್ ಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಆಯಿಶಾ ಬಿ.ಆರ್. ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ. ಬಿಎಸ್ ಸಿ ಕಂಪ್ಯೂಟರ್ ಸೈನ್ಸ್ ಓದುತ್ತಿದ್ದ ಈಕೆ ಇಂದು (ಭಾನುವಾರ) ಬೆಳಗ್ಗೆ ಬಿನ್ನಿ ಮಿಲ್ ಸಮೀಪದ ಪೊಲೀಸ್ ಕ್ವಾರ್ಟರ್ಸ್ ನ ಏಳನೇ ಮಹಡಿಯಿಂದ ಹಾರಿ ಸೂಸೈಡ್ ಮಾಡಿಕೊಂಡಿದ್ದಾಳೆ. 

ಭೀಮೇಶ್ ಎಂಬ ಯುವಕನನ್ನು ಆಯಿಶಾ ಪ್ರೀತಿ ಮಾಡುತ್ತಾ ಇದ್ದಳು. ಆದರೆ ಇವರಿಬ್ಬರ ಪ್ರೀತಿಗೆ ಮನೆಯವರ ಒಪ್ಪಿಗೆ ಇರಲಿಲ್ಲ. ಮನೆಯವರು ಪ್ರೀತಿಯನ್ನು ನಿರಾಕರಿಸಿದ್ದರಿಂದ ತನ್ನ ಪ್ರಿಯಕರನ ಮೊಬೈಲ್ ನಂಬರ್ ಕೈ ಮೇಲೆ ಬರೆದುಕೊಂಡು ತನ್ನ ಸಾವಿನ ವಿಚಾರ ಆತನಿಗೆ ತಿಳಿಸುವಂತೆ ಹೇಳಿ ಆತ್ಮಹತ್ಯೆಗೆ ಶರಣಾಗಿದ್ದಾಳೆ.

ಡೆತ್‍ನೋಟ್‍ನಲ್ಲೇನಿದೆ..?: ನನ್ನ ಸಾವಿಗೆ ಕಾರಣ ಯಾರೂ ಅಲ್ಲ. ಈ ಜೀವನದ ಮೇಲೆ ಜಿಗುಪ್ಸೆ ಬಂದ ಕಾರಣದಿಂದ ನಾನೇ ಸ್ವತಃ ಈ ಮಹಡಿಯಿಂದ ಹಾರಿ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ. ನಾನು ನನ್ನ ಕುಟುಂಬಕ್ಕೆ ಹಾಗೂ ಭೀಮೇಶ್ ನಾಯಕ್ ಅವರ ಮೇಲೆ ನೀಡಿದ್ದ ಸುಳ್ಳು ಕೆಸ್‍ನಿಂದ ತುಂಬಾ ಪಶ್ಚಾತ್ತಾಪಪಟ್ಟುಕೊಳ್ಳುತ್ತಿದ್ದೇನೆ. ಭೀಮೆಶ್ ನಾಯಕ್ ತುಂಬಾತುಂಬಾ ಸೂಕ್ಷ್ಮ ಹಾಗೂ ಮುಗ್ಧ ವ್ಯಕ್ತಿ. ಅವರ ಹಾಗೂ ನನ್ನ ಮಧ್ಯೆ ಯಾವುದೇ ದೈಹಿಕ ಸಂಪರ್ಕವಿರುವುದಿಲ್ಲ. ನಾನು ಮಾಡಿದ ಈ ಸುಳ್ಳು ಕೇಸ್‍ನಿಂದ ಅವರ ತಂದೆ ಅನಾರೋಗ್ಯಕ್ಕೀಡಾಗಿದ್ದಾರೆ. ನನ್ನಿಂದ ಎರಡು ಕುಟುಂಬಗಳಿಗೂ ತುಂಬಾ ನೋವಾಗಿದೆ. ಈ ಪಶ್ಚಾತ್ತಾಪದಿಂದ ಹೊರಬರಲು ಆಗುತ್ತಿಲ್ಲ. ನಾನು ಮಾನಸಿಕವಾಗಿ ಕುಗ್ಗಿ ಹೋಗಿದ್ದೇನೆ. ಭೀಮೇಶ್ ನಾಯಕ್ ನನ್ನ ಆತ್ಮ ಸ್ನೇಹಿತ ಎಂದೆಲ್ಲ ಬರೆದುಕೊಂಡಿದ್ದಾಳೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist