ಗುರುವಾರ, ಮೇ 2, 2024
ಅಶ್ಲೀಲ ವಿಡಿಯೋ ಕೇಸ್ ಪ್ರಕರಣ ; ಪ್ರಜ್ವಲ್ ರೇವಣ್ಣ ಮೊದಲ ಪ್ರತಿಕ್ರಿಯೆ ಏನು..?-ಪ್ರಜ್ವಲ್ ರೇವಣ್ಣಗೆ ಕಠೋರ ಶಿಕ್ಷೆ ನೀಡಿ: ನಾವು ಬೆಂಬಲಿಸುತ್ತೇವೆ; ಅಮಿತ್ ಶಾ-ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಇನ್ಮುಂದೆ ಶಬ್ದರಹಿತ ಕಾರ್ಯಾಚರಣೆ-ಸಾಮಾಜಿಕ ಜಾಲತಾಣಗಳಲ್ಲಿ ವೀಡಿಯೋ ಪ್ರಕಟ ಮಾಡದಂತೆ ಕೋರ್ಟ್‌ನಿಂದ ನಿರ್ಬಂಧಕಾಜ್ಞೆ ತಂದ ಕೆ.ಎಸ್‌. ಈಶ್ವರಪ್ಪ ಪುತ್ರ ಕೆ.ಇ .ಕಾಂತೇಶ್‌!-ದಾರಿ ತಪ್ಪಿದ್ದು ಮಹಿಳೆಯರಲ್ಲ, ನಿಮ್ಮ ಮಗ - ಪ್ರಕಾಶ್ ರೈ-ಪೆನ್ ಡ್ರೈವ್ ಪ್ರಕರಣ: ಅಪ್ಪ- ಮಗನಿಗೆ ನೋಟಿಸ್!-ತೆಲಂಗಾಣದ ನಿಜಾಮಾಬಾದ್ ಕ್ಷೇತ್ರದ ಚುನಾವಣಾ AICC ಉಸ್ತುವಾರಿಯಾಗಿ ಮಡಿಕೇರಿ ಶಾಸಕ ಡಾ. ಮಂತರ್ ಗೌಡ ನೇಮಕ-ಅನೈತಿಕ ಸಂಬಂಧ ಶಂಕೆ ಕಾರಿಗೆ ಬೆಂಕಿ ಹಚ್ಚಿ ವ್ಯಕ್ತಿಯ ಬರ್ಬರ ಕೊಲೆ!-Commercial LPG ಗ್ಯಾಸ್‌ ಸಿಲಿಂಡರ್‌ ದರದಲ್ಲಿ19 ರೂ. ಇಳಿಕೆ-ಮಂಗಳೂರು ಲೋಕಸಭಾ ಚುನಾವಣೆ 2024: ಹಳ್ಳಿ ಗಲ್ಲಿಗಳಲ್ಲಿ ಕಾಂಗ್ರೆಸ್- ಬಿಜೆಪಿ ಸಮೀಕ್ಷೆಯ ಬಗ್ಗೆ ಮಾತುಕತೆ. ಮೂಡಬಿದ್ರಿ-ಬೆಳ್ತಂಗಡಿಯ ಬಿಲ್ಲವ ಮತ, ನೋಟಾದ ಬಗ್ಗೆ ವ್ಯಾಪಕ ಚರ್ಚೆ ಬಗ್ಗೆ !!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಚಿರತೆಯೊಂದಿಗೆ ಹೋರಾಡಿ 5 ವರ್ಷದ ಮಗಳನ್ನು ಕಾಪಾಡಿದ ತಾಯಿ!!

Twitter
Facebook
LinkedIn
WhatsApp
ಚಿರತೆಯೊಂದಿಗೆ ಹೋರಾಡಿ 5 ವರ್ಷದ ಮಗಳನ್ನು ಕಾಪಾಡಿದ ತಾಯಿ!!

ಮುಂಬೈ:ಗಟ್ಟಿಗಿತ್ತಿ ತಾಯಿಯೊಬ್ಬಳು ಚಿರತೆಯೊಂದಿಗೆ ಹೋರಾಡಿ ತನ್ನ ಐದು ವರ್ಷದ ಮಗಳನ್ನು ಕಾಪಾಡಿದ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ.
ಮಹಾರಾಷ್ಟ್ರದ ಚಂದ್ರಪುರ ಜಿಲ್ಲೆಯ ಕಾಡಿನಲ್ಲಿ 27 ವರ್ಷದ ಅರ್ಚನಾ ಮೆರ್ಶಾಮ್ ಚಿರತೆಯ ದವಡೆಯಿಂದ ತನ್ನ ಐದು ವರ್ಷದ ಮಗಳು ಪ್ರಜಕ್ತಾಳನ್ನು ರಕ್ಷಿಸಿದ್ದಾರೆ. ಜೂನ್ 30 ರಂದು ನಡೆದ ಘಟನೆಯಲ್ಲಿ ಬಾಲಕಿಗೆ ಗಂಭೀರ ಗಾಯಗಳಾಗಿದ್ದು, ನಾಗ್ಪುರದ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆ ನೀಡಲಾಗುತ್ತಿದೆ.

ಜುನೊನಾ ಗ್ರಾಮದ ನಿವಾಸಿ ಅರ್ಚನಾ ಮೆಶ್ರಮ್ ಹಳ್ಳಿಯ ಹೊರವಲಯಕ್ಕೆ ಹೋಗುತ್ತಿದ್ದಾಗ ಚಿರತೆ ಮಗಳ ಮೇಲೆ ದಾಳಿ ಮಾಡಿದೆ. ಈ ವೇಳೆ ತಾಯಿ ಮಗಳೊಂದಿಗೆ ಭಯದಿಂದ ಜೋರಾಗಿ ಓಡಲು ಪ್ರಾರಂಭಿಸಿದ್ದಾರೆ. ಚಿರತೆ ಕೂಡ ವೇಗವಾಗಿ ಅವರನ್ನು  ಹಿಂಬಾಲಿಸಿ ಮಗಳ ಮೇಲೆ ದಾಳಿ ಮಾಡಿದೆ. ಈ ವೇಳೆ ಮಹಿಳೆ ಬಿದಿರಿನ ಕೋಲಿನಿಂದ ಚಿರತೆಗೆ ಹೊಡೆದಿದ್ದಾರೆ. ಮಹಿಳೆಯಿಂದ ಮನಸೋ ಇಚ್ಛೆ ಏಟು ಬೀಳುತ್ತಲೇ ಚಿರತೆ ನೋವು  ತಾಳಲಾರದೇ ಬಾಲಕಿಯನ್ನು ಬಿಟ್ಟು ಕಾಡಿನತ್ತ ಕಾಲ್ಕಿತ್ತಿದೆ.
ಬಳಿಕ ಗಾಯಗೊಂಡ ಮಗಳ ರಕ್ಷಣೆಗಾಗಿ ತಾಯಿ ಕೂಗಿಕೊಂಡಿದ್ದಾಳೆ. ಈ ವೇಳೆಗಾಗಲೇ ಅಲ್ಲಿಗೆ ಆಗಮಿಸಿದ್ದ ಅರಣ್ಯ ಸಿಬ್ಬಂದಿ ಆಕೆಯನ್ನು ಚಂದ್ರಾಪುರ ಸಿವಿಲ್ ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ಕೊಡಿಸಿದ್ದಾರೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಮಂಗಳೂರು ಲೋಕಸಭಾ ಚುನಾವಣೆ 2024: ಹಳ್ಳಿ ಗಲ್ಲಿಗಳಲ್ಲಿ ಕಾಂಗ್ರೆಸ್- ಬಿಜೆಪಿ ಸಮೀಕ್ಷೆಯ ಬಗ್ಗೆ ಮಾತುಕತೆ. ಮೂಡಬಿದ್ರಿ-ಬೆಳ್ತಂಗಡಿಯ ಬಿಲ್ಲವ ಮತ, ನೋಟಾದ ಬಗ್ಗೆ ವ್ಯಾಪಕ ಚರ್ಚೆ ಬಗ್ಗೆ !!

ಮಂಗಳೂರು ಲೋಕಸಭಾ ಚುನಾವಣೆ 2024: ಹಳ್ಳಿ ಗಲ್ಲಿಗಳಲ್ಲಿ ಕಾಂಗ್ರೆಸ್- ಬಿಜೆಪಿ ಸಮೀಕ್ಷೆಯ ಬಗ್ಗೆ ಮಾತುಕತೆ. ಮೂಡಬಿದ್ರಿ-ಬೆಳ್ತಂಗಡಿಯ ಬಿಲ್ಲವ ಮತ, ನೋಟಾದ ಬಗ್ಗೆ ವ್ಯಾಪಕ ಚರ್ಚೆ ಬಗ್ಗೆ !!

ಮಂಗಳೂರು ಲೋಕಸಭಾ ಚುನಾವಣೆ 2024: ಹಳ್ಳಿ ಗಲ್ಲಿಗಳಲ್ಲಿ ಕಾಂಗ್ರೆಸ್- ಬಿಜೆಪಿ ಸಮೀಕ್ಷೆಯ ಬಗ್ಗೆ ಮಾತುಕತೆ. ಮೂಡಬಿದ್ರಿ-ಬೆಳ್ತಂಗಡಿಯ ಬಿಲ್ಲವ ಮತ, ನೋಟಾದ ಬಗ್ಗೆ ವ್ಯಾಪಕ ಚರ್ಚೆ ಬಗ್ಗೆ !! Twitter Facebook LinkedIn WhatsApp ಮಂಗಳೂರು:

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು