ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.!
ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.! Twitter Facebook LinkedIn WhatsApp ಉಡುಪಿ: ಈ ಋತುಮಾನದಲ್ಲಿ ಮೊದಲ ಬಾರಿ ಕಡಲು ಅಬ್ಬರಿಸಿದ್ದು, ಮೊದಲ ಕಡಲಿನ ಅಬ್ಬರವೇ ಓರ್ವನನ್ನು ಬಲಿಪಡಿದಿದೆ.
ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಶನಿವಾರ ಕಡಿಮೆಯಾಗಿದ್ದ ಮಳೆ ಮತ್ತೆ ಭಾನುವಾರ ಚುರುಕುಗೊಂಡಿದ್ದು, ಜಿಲ್ಲೆಯಾದ್ಯಂತ ಉತ್ತಮ ಮಳೆಯಾಗಿದೆ. ಇನ್ನೆರೆಡು ದಿನಗಳಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ ಇರುವುದರಿಂದ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ.
ಶನಿವಾರ ಸಂಜೆಯಿಂದಲೇ ಎಡಬಿಡದೆ ಸುರಿುುಂತ್ತಿದ್ದ ಮಳೆ ಭಾನುವಾರವೂ ತನ್ನ ಆರ್ಭಟವನ್ನು ಮುಂದುವರಿಸಿತು. ನಿರಂತರ ಮಳೆಯಿಂದ ದ್ವಿಚಕ್ರ ವಾಹನ ಸವಾರರು, ತೋಟದ ಕಾರ್ಮಿಕರು ಕಿರಿಕಿರಿ ಅನುಭವಿಸುವಂತಾಯಿತು. ಜಿಲ್ಲೆಯಲ್ಲಿ ದಟ್ಟವಾದ ಮಂಜು ಆವೃತವಾಗಿದೆ. ಪ್ರವಾಸಿ ತಾಣಗಳು ತೆರೆಯಲ್ಪಟ್ಟಿದ್ದು, ಪ್ರವಾಸಿಗರು ಹೆಚ್ಚಿನ ಸಂಖ್ಯೆಯಲ್ಲಿ ಜಿಲ್ಲೆಯತ್ತ ಮುಖ ಮಾಡಿದ್ದಾರೆ.
ನಿರಂತರ ಮಳೆಯಿಂದ ಮತ್ತೆ ನದಿ ತೊರೆಗಳಲ್ಲಿ ನೀರಿನ ಪ್ರಮಾಣ ಏರಿಕೆಯಾಗಿದೆ. ಹಾರಂಗಿ ಜಲಾಶಯಕ್ಕೂ ನೀರಿನ ಒಳಹರಿವು ಹೆಚ್ಚಾಗಿದೆ. ಜಲಾಶಯಕ್ಕೆ 4980 ಕ್ಯೂಸೆಕ್ಸ್ನಷ್ಟು ನೀರು ಹರಿದುಬರುತ್ತಿದ್ದು, 6254 ಕ್ಯೂಸೆಕ್ಸ್ನಷ್ಟು ನೀರನ್ನು ಹೊರಬಿಡಲಾಗುತ್ತಿದೆ. ಮಳೆ ಹೆಚ್ಚಾಗುವ ಮುನ್ಸೂಚನೆ ಇರುವುದರಿಂದ ಮತ್ತಷ್ಟು ನೀರು ಹೊರಬಿಡುವ ಸಾಧ್ಯತೆ ಇದ್ದು, ನದಿ ಪಾತ್ರದ ಜನರು ಎಚ್ಚರದಿಂದ ಇರುವಂತೆ ಸೂಚಿಸಲಾಗಿದೆ.
ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.! Twitter Facebook LinkedIn WhatsApp ಉಡುಪಿ: ಈ ಋತುಮಾನದಲ್ಲಿ ಮೊದಲ ಬಾರಿ ಕಡಲು ಅಬ್ಬರಿಸಿದ್ದು, ಮೊದಲ ಕಡಲಿನ ಅಬ್ಬರವೇ ಓರ್ವನನ್ನು ಬಲಿಪಡಿದಿದೆ.
ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?