ಬುಧವಾರ, ಮೇ 15, 2024
ಕುರ್ಕುರೆ ತರಲಿಲ್ಲ ಎಂದು ವಿಚ್ಛೇದನಕ್ಕೆ ಅರ್ಜಿ ಹಾಕಿದ ಪತ್ನಿ..!-ಹೆಚ್ ಡಿ ರೇವಣ್ಣಗೆ ಜಾಮೀನು ಸಿಕ್ಕಿದಕ್ಕೆ ನಾನಂತೂ ಖುಷಿ ಪಡಲ್ಲ, ಸಂಭ್ರಮಿಸುವ ಸಮಯವೂ ಇದಲ್ಲ; ಹೆಚ್ ಡಿ ಕುಮಾರಸ್ವಾಮಿ-ಮುಂಬೈ: ಬಿರುಗಾಳಿ ಮಳೆಗೆ ಜಾಹೀರಾತು ಫಲಕ ಕುಸಿದು 14 ಮಂದಿ ಸಾವು..!-ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!-ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!-ಕರಾವಳಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು-ಮಿಂಚು ಮತ್ತು ಗಾಳಿಯೊಂದಿಗೆ ಮಳೆ ಮುನ್ಸೂಚನೆ..!-ಕೊನೆಗೂ ಹೆಚ್ ಡಿ ರೇವಣ್ಣಗೆ ಜಾಮೀನು ಮಂಜೂರು ; ಕೋರ್ಟ್ ಷರತ್ತುಗಳೇನು.?-ಕಾಂಗ್ರೆಸ್ ಶಾಸಕರೇ ಸರ್ಕಾರವನ್ನು ಪತನಗೊಳಿಸುತ್ತಾರೆ: ಆರ್ ಅಶೋಕ್-ಹುಣಸೂರು : ಕಲುಷಿತ ನೀರು ಸೇವಿಸಿ ಹಲವಾರು ಜನರು ಅಸ್ವಸ್ಥ-ವಕೀಲ ಜೆ. ದೇವರಾಜೇಗೌಡಗೆ 14 ದಿನಗಳ ನ್ಯಾಯಾಂಗ ಬಂಧನ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಪೆಟ್ರೋಲ್‌ ಬಂಕ್‌ನಲ್ಲಿ ಅಗ್ನಿ ದುರಂತ – ಯುವತಿ ಬಲಿ

Twitter
Facebook
LinkedIn
WhatsApp
d 2

ತುಮಕೂರು: ಪೆಟ್ರೋಲ್‌ ಬಂಕ್‌ನಲ್ಲಿ (Petrol Bunk) ನಡೆದ ಅಗ್ನಿ ದುರಂತದಲ್ಲಿ ಯುವತಿಯೊಬ್ಬಳು ಸಾವನ್ನಪ್ಪಿರುವ ಘಟನೆ ಮಧುಗಿರಿಯ ಬಡವನಹಳ್ಳಿಯಲ್ಲಿ ನಡೆದಿದೆ.

ಶಿರಾ ತಾಲ್ಲೂಕಿನ ಜವನಹಳ್ಳಿ ಗ್ರಾಮದ ನಿವಾಸಿ ಭವ್ಯಾಗೌಡ ಮೃತ ಯುವತಿ. ಸ್ಕೂಟರ್‌ ನಲ್ಲಿ ಪೆಟ್ರೋಲ್‌ (Petrol) ಹಾಕಿಸಲು ಬಂದಿದ್ದ ಯುವತಿ ಬೈಕ್‌ ಮೇಲೆ ಕುಳಿತೇ ಪೆಟ್ರೋಲ್‌ ಹಾಕಿಸುತ್ತಿದ್ದಳು. ಸ್ಕೂಟರ್‌ ಎಂಜಿನ್‌ ಬಿಸಿಯಾಗಿದ್ದರಿಂದ ತಕ್ಷಣವೇ ಹೊತ್ತಿಕೊಂಡ ಬೆಂಕಿಯ ಜ್ವಾಲೆ ಕ್ಷಣಾರ್ಧದಲ್ಲೇ ಭವ್ಯಾಳ ದೇಹಕ್ಕೂ ಹಬ್ಬಿದೆ.

ಕೊನೆಗೆ ಬೆಂಕಿಯನ್ನು ನಂದಿಸಿ ಆಸ್ಪತ್ರೆಗೆ ಸಾಗಿಸಲಾಗಿತ್ತಾದರೂ ಚಿಕಿತ್ಸೆ ಫಲಕಾರಿಯಾಗದೇ ಭವ್ಯಾಗೌಡ ಆಸ್ಪತ್ರೆಯಲ್ಲೇ ಕೊನೆಯುಸಿರೆಳೆದಿದ್ದಾಳೆ. 

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ