ಮಂಗಳವಾರ, ಮೇ 21, 2024
Rain Alert: ಕರಾವಳಿಯಲ್ಲಿ ಭಾರಿ ಮಳೆ ಮುನ್ಸೂಚನೆ; ಸಮುದ್ರ ತೀರದಲ್ಲಿ ಹೈ-ಅಲರ್ಟ್.!-Rave Party :ಇಂದು ಮತ್ತೊಂದು ವಿಡಿಯೋ ಹರಿಬಿಟ್ಟ ನಟಿ ಹೇಮಾ; ರೇವ್ ಪಾರ್ಟಿಯಲ್ಲಿ ಇದ್ದಿದ್ದು ನಿಜಾನಾ.?-ಬ್ರಹ್ಮ ಅಡ್ಡಬಂದರೂ ರಘುಪತಿ ಭಟ್ ನೈಋತ್ಯ ಪಧವೀಧರ ಕ್ಷೇತ್ರದಿಂದ ಗೆಲುವು ಸಾಧಿಸುತ್ತಾರೆ; ಕೆ.ಎಸ್ ಈಶ್ವರಪ್ಪ-2023 ಚುನಾವಣೆಯಲ್ಲಿ ಬಂಗೇರ ರವರನ್ನು ಸ್ಪರ್ಧಿಸುವಂತೆ ನಾನು ಹೇಳಿದರೂ, ಅವರ ಸ್ಪರ್ಧಿಸಲಿಲ್ಲ. ಸ್ಪರ್ಧಿಸುತ್ತಿದ್ದರೆ ಮಂತ್ರಿಯಾಗುತ್ತಿದ್ದರು-ಬಂಗೇರ ನುಡಿ ನಮನ ಕಾರ್ಯಕ್ರಮದಲ್ಲಿ ಸಿದ್ದರಾಮಯ್ಯ ಮಾತು-ತಮ್ಮ ತಮ್ಮ ಕ್ಷೇತ್ರಗಳಲ್ಲಿ ಲೀಡ್ ಕೊಡಿಸಿ. ಇಲ್ಲಾದ್ರೆ ಜಾಗ ಖಾಲಿ ಮಾಡಿ, ಹೊಸ ಮುಖಗಳನ್ನು ಬೆಳೆಸುತ್ತೇವೆ-ನಾಯಕರುಗಳಿಗೆ ಡಿಕೆ ಶಿವಕುಮಾರ್ ಖಡಕ್ ಎಚ್ಚರಿಕೆ-ದ್ವೇಷ ರಾಜಕಾರಣಕ್ಕೆ ಬೆಳ್ತಂಗಡಿಯಲ್ಲಿ ಅಖಾಡ ಸಿದ್ಧವಾಗಿದೆಯೇ? ಹರೀಶ್ ಪೂಂಜ V/S ರಕ್ಷಿತ್ ಶಿವರಾಂ..!-ಭಜರಂಗಿ ಸಿನೆಮಾದಲ್ಲಿ ನಟಿಸಿದ್ದ ನಟಿ ಪತಿಯಿಂದಲೇ ಭೀಕರ ಹತ್ಯೆ..!-ಪ್ರಜ್ವಲ್ ಪೆನ್ ಡ್ರೈವ್ ಪ್ರಕರಣ; ಸಚಿವರು ಅನಗತ್ಯವಾಗಿ ಹೇಳಿಕೆ ನೀಡದಂತೆ ಸಿದ್ದರಾಮಯ್ಯ ಸೂಚನೆ..!-ಶಿರಾಡಿ ಘಾಟಿಯಲ್ಲಿ ಭೀಕರ ಅಪಘಾತ; ತಾಯಿ -ಮಗ ಮೃತ್ಯು.!-ದೆಹಲಿ ಅಬಕಾರಿ ನೀತಿ ಹಗರಣ ಪ್ರಕರಣ; ದೆಹಲಿ ಮಾಜಿ ಉಪ ಮುಖ್ಯಮಂತ್ರಿ ಮನೀಷ್ ಸಿಸೋಡಿಯಾ ನ್ಯಾಯಾಂಗ ಬಂಧನ ವಿಸ್ತರಣೆ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಉಡುಪಿ: ಉದ್ಯೋಗ ಸಿಗದೇ ಬೇಸತ್ತು ಎಂ.ಕಾಮ್ ಓದಿದ್ದ ಯುವತಿ ಮನನೊಂದು ಆತ್ಮಹತ್ಯೆ

Twitter
Facebook
LinkedIn
WhatsApp
crime 2 1674843856 1

ಉಡುಪಿ: ಉದ್ಯೋಗ (employment) ಸಿಗದೇ ಬೇಸತ್ತು, ಖಿನ್ನತೆಗೆ ಒಳಗಾಗಿ ಯುವತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಗೌತಮಿ (22) ಆತ್ಮಹತ್ಯೆಗೆ ಶರಣಾದ ಯುವತಿ. ಡೆತ್ ನೋಟ್ ಬರೆದಿಟ್ಟ ಗೌತಮಿ, ಮನೆಯ ಮೊದಲ ಮಹಡಿಯಲ್ಲಿ ನೇಣಿಗೆ (suicide) ಶರಣಾಗಿದ್ದಾರೆ. ಉಡುಪಿ (udupi) ಜಿಲ್ಲೆಯ ಬೈಂದೂರಿನ ಕಾಲ್ತೋಡು ಗ್ರಾಮದಲ್ಲಿ ಈ ದಾರುಣ ನಡೆದಿದೆ. ಉಡುಪಿಯ ಖಾಸಗಿ ಕಾಲೇಜಿನಲ್ಲಿ ಎಂ ಕಾಮ್ ಶಿಕ್ಷಣ ಮುಗಿಸಿದ್ದ (Graduate) ಗೌತಮಿ ಬ್ಯಾಂಕಿಂಗ್ ಪರೀಕ್ಷೆ ಹಾಗೂ ಇತರೆ ಕಂಪನಿಗಳ ನೇಮಕಾತಿಗಾಗಿ ಪರೀಕ್ಷೆ ಬರೆದಿದ್ದರು.

ಅರ್ಹತೆ ಇದ್ದರೂ ಉದ್ಯೋಗ ಸಿಗಲಿಲ್ಲವೆಂದು ಖಿನ್ನತೆಗೆ ಒಳಗಾಗಿದ್ದರು. ಹಾಗಾಗಿ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸರಿಯಾಗಿ ವರ್ಷದ ಹಿಂದೆ ಇಂತಹುದೇ ಪ್ರಕರಣ ನಡೆದಿತ್ತು…

ಸರಿಯಾಗಿ ವರ್ಷದ ಹಿಂದೆ ಇದೇ ಮೇ ತಿಂಗಳಲ್ಲಿ ಇಂತಹುದೇ ಪ್ರಕರಣ ನಡೆದಿತ್ತು. 23 ವರ್ಷದ ಯುವತಿಯೊಬ್ಬಳು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಸಹನಾ ಎಂಬ ಯುವತಿ, ಹತ್ತಾರು ದಿನ ಉಡುಪಿಯ ಸರ್ಕಾರಿ ಆಸ್ಪತ್ರೆಯಲ್ಲಿ ಬದುಕುಳಿಯಲು ಹೋರಾಟ ನಡೆಸಿ, ಕೊನೆಗೆ ಸಾವಿಗೆ ಶರಣಾಗಿದ್ದರು. ತಾನು ಎಂಬಿಎ (MBA) ಓದಿದ್ದು, ಅರ್ಹತೆಗೆ ತಕ್ಕ ನೌಕರಿ ಸಿಗಲಿಲ್ಲ ಎಂಬುದು ಆಕೆಯ ನೋವಾಗಿತ್ತು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ