ಶುಕ್ರವಾರ, ಮಾರ್ಚ್ 14, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ವಿಜಯಪುರ : ಕೆಎಸ್‌ಆರ್‌ಟಿಸಿ ಬಸ್‌ ಓಡಿಸುತ್ತಲೇ ಚಾಲಕ ಸಾವು

Twitter
Facebook
LinkedIn
WhatsApp
343985413 247085777853788 7356227207898514451 n 1

ವಿಜಯಪುರ (ಮೇ 30): ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ (KSRTC) ಬಸ್‌ ಚಲಿಸುವಾಗಲೇ ಚಾಲಕನಿಗೆ ಹೃದಯಾಘಾತವಾಗಿ ಸಾವನ್ನಪ್ಪಿದ್ದು, ನಿಯಂತ್ರಣ ತಪ್ಪಿದ ಸಾರಿಗೆ ಬಸ್‌ ರಸ್ತೆ ಪಕ್ಕದಲ್ಲಿಯೇ ಇದ್ದ ಪೆಟ್ರೋಲ್‌ ಬಂಕ್‌ಗೆ ನುಗ್ಗಿದ ಘಟನೆ ವಿಜಯಪುರ ಜಿಲ್ಲೆಯ ಸಿಂಧಗಿಯಲ್ಲಿ ನಡೆದಿದೆ. 

ಬಸ್ ಓಡಿಸುವಾಗಲೇ ಡ್ರೈವರ್‌ ಹೃದಯಾಘಾತದಿಂದ ಸಾವನ್ನಪ್ಪಿದ್ದಾನೆ. ಇದರಿಂದ ಬಸ್‌ ಚಾಲಕನಿಲ್ಲದೇ ನಿಯಂತ್ರಣ ತಪ್ಪಿದ ಬಸ್‌ ಪೆಟ್ರೋಲ್‌ ಬಂಕ್‌ಗೆ ನುಗ್ಗಿದೆ. ಆದರೆ, ಬಸ್‌ ಕಂಡೆಕ್ಟರ್ (ನಿರ್ವಾಹಕ) ಸಮಯಪ್ರಜ್ಞೆಯಿಂದ ಬಾರಿ ಅನಾಹುತ ತಪ್ಪಿದೆ. ಇನ್ನು ಘಟನೆಯು ವಿಜಯಪುರ ಜಿಲ್ಲೆ ಸಿಂದಗಿ ನಗರದಲ್ಲಿ ನಡೆದಿದೆ.

ಮುರಿಗೆಪ್ಪ ಅಥಣಿ ಹೃದಯಾಘಾತದಿಂದ ಸಾವನ್ನಪ್ಪಿದ ಡ್ರೈವರ್ ಆಗಿದ್ದಾನೆ. ಇನ್ನು ಬಸ್‌ ಪೆಟ್ರೋಲ್‌ ಬಂಕ್‌ಗೆ ನುಗ್ಗಿತ್ತಿದ್ದರೂ ಎಚ್ಚರಿಕೆ ನೀಡದರೂ ಕೇಳದ ಹಿನ್ನೆಲೆಯಲ್ಲಿ ಕಂಡಕ್ಟರ್‌ ಮುಂದೆ ಹೋಗಿ ನೋಡಿದ್ದಾನೆ. ಆಗ ಕುಸಿದು ಬಿದ್ದಿದ್ದ ಡ್ರೈವರ್‌ನನ್ನು ಪಕ್ಕಕ್ಕೆ ಸರಿಸಿ ಕಂಡಕ್ಟರ್‌ ಬ್ರೇಕ್‌ ಹಾಕಿ ಬಸ್‌ ನಿಲ್ಲಿಸಿದ್ದಾನೆ. ಇದರಿಂದ ಮುಂದೆ ಆಗುತ್ತಿದ್ದ ದೊಡ್ಡ ದುರಂತ ತಪ್ಪಿದಂತಾಗಿದೆ.  

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist