ಶನಿವಾರ, ಮೇ 4, 2024
ಚುನಾವಣಾ ಪ್ರಚಾರಕ್ಕೆ ಹಣವಿಲ್ಲವೆಂದು ಚುನಾವಣೆಗೆ ಸ್ಪರ್ಧಿಸಲು ನಿರಾಕರಿಸಿ ಕಾಂಗ್ರೆಸ್​​ ಅಭ್ಯರ್ಥಿ..!-ಕೋವಿಶೀಲ್ಡ್​ ಪಡೆದವರು ಕೋಲ್ಡ್, ಐಸ್​ ಕ್ರೀಮ್ ಸೇವಿಸಬಾರದು ಎನ್ನುವುದು ಸುಳ್ಳು ಸುದ್ದಿ ಎಂದ ಆರೋಗ್ಯ ಇಲಾಖೆ.!-17 ಭಾರತೀಯರು ಸೇರಿದಂತೆ ಒಟ್ಟು 25 ಮಂದಿ ಹಡಗಿನಲ್ಲಿದ್ದ ಸಿಬ್ಬಂದಿಯನ್ನು ಬಿಡುಗಡೆ ಮಾಡಿದ ಇರಾನ್!-ಕಾರ್ಕಳ : ನಾಲ್ಕು ತಿಂಗಳೊಳಗೆ ಪರುಶುರಾಮ ಥೀಂ ಪಾರ್ಕ್ ಕಾಮಗಾರಿ ಮುಗಿಸುವಂತೆ ಹೈಕೋರ್ಟ್ ಆದೇಶ..!-ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!-ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..!-ಕೋವಿಶೀಲ್ಡ್ ಆತಂಕದ ನಡುವೆ ಕೋವಾಕ್ಸಿನ್ ಸುರಕ್ಷತೆ ಬಗ್ಗೆ ಭಾರತ್ ಬಯೋಟೆಕ್ ಸ್ಪಷ್ಟನೆ ಏನು?-ಜೆಡಿಎಸ್ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯೆ ಮೇಲೆ ಅತ್ಯಾಚಾರ ಆರೋಪ ; ಪ್ರಜ್ವಲ್ ರೇವಣ್ಣ ವಿರುದ್ಧ ಮತ್ತೊಂದು ಎಫ್ಐಆರ್ ದಾಖಲು..!-4 ವರ್ಷಗಳ ಪದವಿ ಕೋರ್ಸ್ ನಿಯಮ ಸ್ಥಗಿತ: 3 ವರ್ಷದ ಡಿಗ್ರಿ ವ್ಯಾಸಂಗಕ್ಕೆ ಸರ್ಕಾರ ಸೂಚನೆ..!-ಮೊಬೈಲ್ ನಲ್ಲಿ ಅತ್ತೆಯನ್ನೇ ಹೊಡೆದು ಕೊಂದ ಸೊಸೆ; ಕುಸಿದು ಬಿದ್ದು ಸಾವು ಎಂದು ಕಥೆ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

'ಪುಷ್ಪ-2' ಕಲಾವಿದರ ಬಸ್ ಅಪಘಾತ

Twitter
Facebook
LinkedIn
WhatsApp
images 21

ಅಲ್ಲು ಅರ್ಜುನ್ ನಟನೆಯ ಬಹುನಿರೀಕ್ಷೆಯ ಪುಷ್ಪಾ-2 ಸಿನಿಮಾದ ಕಲಾವಿದರಿದ್ದ ಬಸ್ ಅಪಘಾತಕ್ಕೀಡಾಗಿದೆ. ಪುಷ್ಪ-2 ಕಲಾವಿದರನ್ನು ಹೊತ್ತೊಯ್ಯುತ್ತಿದ್ದ ಬಸ್ ಇಂದು (ಮೇ 31) ತೆಲಂಗಾಣದಿಂದ ಆಂಧ್ರಪ್ರದೇಶಕ್ಕೆ ಹಿಂದಿರುಗುತ್ತಿದ್ದಾಗ ನಿಂತಿದ್ದ ಮತ್ತೊಂದು ಬಸ್‌ಗೆ ಡಿಕ್ಕಿ ಹೊಡೆದಿದೆ. 

ಹೈದರಾಬಾದ್-ವಿಜಯವಾಡ ಹೆದ್ದಾರಿ ನಾರ್ಕೆಟ್‌ಪಲ್ಲಿ ಬಳಿ ಈ ಘಟನೆ ಸಂಭವಿಸಿದೆ. ಅದೃಷ್ಟವಶಾತ್ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ ಎಂದು ವರದಿಯಾಗಿದೆ. ಇಬ್ಬರು ಕಲಾವಿದರಿಗೆ ಗಾಯಗಳಾಗಿದ್ದು ತಕ್ಷಣ ಆಸ್ಪತ್ರೆಗೆ ಕರೆದೊಯಿಯ್ದು ಚಿಕಿತ್ಸೆ ನೀಡಲಾಗುತ್ತಿದೆ. 

ನಿರ್ದೇಶಕ ಸುಕುಮಾರ್ ಸಾರಥ್ಯದಲ್ಲಿ ಮೂಡಿಬರುತ್ತಿರುವ ಪುಷ್ಪ 2 ಶೂಟಿಂಗ್ ಆಂಧ್ರಪ್ರದೇಶದ ಶ್ರೀಕಾಕುಳಂ ಜಿಲ್ಲೆಯಲ್ಲಿ ನಡೆಯುತ್ತಿದೆ. ಅಲ್ಲಿ ಒಂದು ವೇಳಾಪಟ್ಟಿಯನ್ನು ಪೂರ್ಣಗೊಳಿಸಿದ್ದಾರೆ. ಚಿತ್ರೀಕರಣ ಮುಗಿಸಿ ಕಲಾವಿದರು ಆಂಧ್ರಪ್ರದೇಶದ ಶ್ರೀಕಾಕುಳಂ ಜಿಲ್ಲೆಯಿಂದ ಹೈದರಾಬಾದ್‌ಗೆ ಹಿಂತಿರುಗುತ್ತಿದ್ದರು. ಆಗ ಈ ಅವಘಡ ಸಂಭವವಿಸಿದೆ. ಶ್ರೀಕಾಕುಲಂ ಅರಣ್ಯ ಮತ್ತು ಕೃಷಿ ಭೂಮಿ ಹಾಗೂ ಕಲ್ಲಿನ ಭೂಪ್ರದೇಶವನ್ನು ಹೊಂದಿದೆ ಹಾಗಾಗಿ ಅದೇ ಜಾಗವನ್ನು ಶೂಟಿಂಗ್‌ಗಗೆ ಆಯ್ಕೆ ಮಾಡಿಕೊಂಡಿತ್ತು ಸಿನಿಮಾತಂಡ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ