ಭಾನುವಾರ, ಮೇ 19, 2024
ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!-ಎವರೆಸ್ಟ್ ಚಿಕನ್ ಮಸಾಲಾ ಬಳಸದಂತೆ ಆಹಾರ ಸುರಕ್ಷತಾ ಅಧಿಕಾರಿ ಸೂಚನೆ-Matthew Hayden: ಮ್ಯಾಥ್ಯೂ ಹೇಡನ್ ಅವರ ಮಗಳು ಎಸ್‌ಆರ್‌ಹೆಚ್ ಅಭಿಮಾನಿಗಳೊಂದಿಗೆ ಹೈದರಾಬಾದಿ ಬಿರಿಯಾನಿ ತಿನ್ನುವ ವಿಡಿಯೋ ವೈರಲ್!-ಅರವಿಂದ್ ಕೇಜ್ರಿವಾಲ್‌ ಆಪ್ತ ಸಹಾಯಕ ಬಿಭವ್‌ ಕುಮಾರ್‌ ಅರೆಸ್ಟ್‌-ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಡೆಲ್ಟಾ ರೂಪಾಂತರ ಬಗ್ಗೆ ಎಚ್ಚರವಿರಲಿ' - ಜೋ ಬಿಡೆನ್‌

Twitter
Facebook
LinkedIn
WhatsApp
ಡೆಲ್ಟಾ ರೂಪಾಂತರ ಬಗ್ಗೆ ಎಚ್ಚರವಿರಲಿ’ – ಜೋ ಬಿಡೆನ್‌

ವಾಷಿಂಗ್ಟನ್‌: ಅಮೇರಿಕಾದಲ್ಲಿ ಲಸಿಕಾ ಅಭಿಯಾನದ ಕಾರಣ ಕೊರೊನಾ ಸಾವಿನ ಸಂಖ್ಯೆ ಇಳಿಕೆಯಾಗಿದೆ. ಆದರೆ, ಜನತೆ ಕೊರೊನಾ ಸೋಂಕಿನ ಡೆಲ್ಟಾ ರೂಪಾಂತರ ತಳಿಯಿಂದ ಜಾಗರೂಕರಾಗಿರಬೇಕು ಎಂದು ಅಮೇರಿಕಾ ಅಧ್ಯಕ್ಷ ಜೋ ಬಿಡೆನ್‌ ಎಚ್ಚರಿಸಿದ್ದಾರೆ.

ಬಿಡೆನ್‌‌ ನೇತೃತ್ವದ ಸರ್ಕಾರ ಆರು ತಿಂಗಳು ಪೂರೈಸಿದ ಹಿನ್ನೆಲೆ ನಡೆಸಿದ ಕ್ಯಾಬಿನೆಟ್‌ ಸಭೆಯಲ್ಲಿ ಮಾತನಾಡಿದ ಅವರು, “ಲಸಿಕಾ ಅಭಿಯಾನದಿಂದ ಕಳೆದ ಆರು ತಿಂಗಳಿನಲ್ಲಿ ಕೊರೊನಾ ಸಾವಿನ ಸಂಖ್ಯೆ ಶೇ.90ರಷ್ಟು ಇಳಿಕೆಯಾಗಿದೆ. ಈಗ ಕೊರೊನಾ ಸೋಂಕಿಗೆ ತುತ್ತಾದವರು ಹಾಗೂ ಸಾವನ್ನಪ್ಪಿದ್ದ ಹೆಚ್ಚಿನ ಮಂದಿ ಲಸಿಕೆ ಪಡೆಯದವರು. ಹಾಗಾಗಿ ಕೊರೊನಾ ನಿಯಂತ್ರಣಕ್ಕೆ ಲಸಿಕೆ ತೆಗೆದುಕೊಳ್ಳುವುದು ಸೂಕ್ತ” ಎಂದಿದ್ದಾರೆ.
“ಮುಂಬರುವ ವಾರಗಳಲ್ಲಿ ಡೆಲ್ಟಾ ರೂಪಾಂತರ ತಳಿಯು ತೀವ್ರಗೊಳ್ಳಲಿದೆ ಎಂದು ತಜ್ಞರು ಎಚ್ಚರಿಕೆ ನೀಡಿದ್ದಾರೆ. ಅಮೇರಿಕಾದ ಹಲವು ಭಾಗಗಳಲ್ಲಿ ವರಿದಯಾದ ಹೊಸ ಪ್ರಕರಣಗಳಲ್ಲಿ ಶೇ.80ರಷ್ಟು ಡೆಲ್ಟಾ ರೂಪಾಂತರ ತಳಿ ಪ್ರಕರಣಗಳಿವೆ” ಎಂದು ಹೇಳಿದ್ದಾರೆ.
“ಕೇವಲ ಅಮೇರಿಕಾ ಮಾತ್ರವಲ್ಲದೇ, ಇತರ ರಾಷ್ಟ್ರಗಳ ನಾಗರಿಕರೂ ಲಸಿಕೆ ಪಡೆಯಲು ನಾವು ನೆರವಾಗುತ್ತಿದ್ದೇವೆ. ಇದರ ಜೊತೆ ಉದ್ಯೋಗ ಸೃಷ್ಟಿ ಹಾಗೂ ಮಧ್ಯಮ ವರ್ಗದವರ ಏಳಿಗೆಗಾಗಿ ದುಡಿಯುತ್ತಿದ್ದೇವೆ. ನಮ್ಮ ಜೊತೆ ಬೇರೆ ದೇಶದ ಆರ್ಥಿಕತೆಯೂ ಕೂಡಾ ಬೆಳೆಯಬೇಕು. ಅಮೇರಿಕಾದ ಆರ್ಥಿಕತೆ ಐತಿಹಾಸಿಕ ಪ್ರಗತಿ ಸಾಧಿಸಿದೆ” ಎಂದಿದ್ದಾರೆ.
“ವಯಸ್ಕರು ಹಾಗೂ ಮಕ್ಕಳು ಡೆಲ್ಟಾ ರೂಪಾಂತರ ತಳಿಗೆ ತುತ್ತಾಗುತ್ತಿದ್ದಾರೆ. ಅಲ್ಲದೇ ಪ್ರಕರಣದ ಸಂಖ್ಯೆಯಲ್ಲೂ ಏರಿಕೆಯಾಗುತ್ತಿದೆ” ಎಂದು ಸ್ಥಳೀಯ ಆರೋಗ್ಯ ಅಧಿಕಾರಿಗಳು ತಿಳಿಸಿದ್ದಾರೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು