ಮಂಗಳವಾರ, ಫೆಬ್ರವರಿ 4, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಕಾರು ನಿಲ್ಲಿಸಿ, ಏಕಾಏಕಿ ಬಾಗಿಲು ತೆರೆದ ಚಾಲಕ: ಪಕ್ಕದಲ್ಲಿಯೇ ಬೈಕ್ ಮೇಲೆ ಹೋಗುತ್ತಿದ್ದ ಮಗು ಸಾವು, ತಾಯಿ ಗಂಭೀರ

Twitter
Facebook
LinkedIn
WhatsApp
233831489 380003373482147 2412848297956402447 n 4

ಅಸಡ್ಡೆ, ಬೇಜವಾಬ್ದಾರಿ, ನಿರ್ಲರ್ಕ್ಷ್ಯದ ಪರಮಾವಧಿ ಇದು. ಅವನು ಕಾರನ್ನು ರಸ್ತೆಯಲ್ಲಿ ದಿಢೀರನೆ ನಿಲ್ಲಿಸಿಬಿಟ್ಟ. ಹಿಂದೆ ಬರುತ್ತಿದ್ದ ವಾಹನಗಳತ್ತ ಗಮನ ಹರಿಸದೆ ಬಾಗಿಲು ತೆರೆದು ಕೆಳಗಿಳಿದಿದ್ದ ಆ ಕಾರು ಚಾಲಕ (Car Accident). ಇದರಿಂದ ಹಿಂದಿನಿಂದ ಬೈಕ್ ನಲ್ಲಿ ಮಗುವಿನೊಂದಿಗೆ ತೆರಳುತ್ತಿದ್ದ ದಂಪತಿ ಶಶಿರೇಖಾ ಮತ್ತು ಸೈಯದ್ ಅಪಘಾತಕ್ಕೀಡಾಗಿದ್ದಾರೆ (Bike Mishap). ಕಾರಿನ ಬಾಗಿಲು ತಾಯಿ ಮತ್ತು ಮಗುವಿಗೆ (baby girl) ಬಡಿದಿದೆ. ಧನಲಕ್ಷ್ಮಿ (2) ಎಂಬ ಮುದ್ದಾದ ಮಗು ತೀವ್ರ ಗಾಯಗೊಂಡು ಮೃತಪಟ್ಟಿದ್ದಾಳೆ. ತಾಯಿ ಶಶಿರೇಖಾ ಸ್ಥಿತಿ ಚಿಂತಾಜನಕವಾಗಿದೆ. ಹೈದರಾಬಾದ್‌ನ ಎಲ್‌ಬಿ ನಗರದಲ್ಲಿ (ಲಾಲ್ ಬಹದ್ದೂರ್ ಶಾಸ್ತ್ರಿ ನಗರ) ಈ ಭಯಾನಕ ಘಟನೆ ಬೆಳಕಿಗೆ ಬಂದಿದೆ.

ಅಲ್ಪಸ್ವಲ್ಪ ಡ್ರೈವಿಂಗ್ ಕಲಿತಿದ್ದರೂ ಸಾಕು.. ಡ್ರೈವರ್ ಸೀಟಿನಲ್ಲಿ ಕುಳಿತುಬಿಡುತ್ತಾರೆ ಬೇಜವಾಬ್ದಾರಿ ಜನ. ಕನಿಷ್ಠ ಸಾಮಾನ್ಯ ಜ್ಞಾನವೂ ಇರುವುದಿಲ್ಲ. ಈಗ ಹೋದ ಜೀವಕ್ಕೆ ಯಾರು ಹೊಣೆ? ಆ ತಾಯಿಯ ಸಂಕಟವನ್ನು ದೂರ ಮಾಡುವವರು ಯಾರು? ಇಷ್ಟಕ್ಕೂ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡು ಚಿಂತಾಜನಕ ಸ್ಥಿತಿಯಲ್ಲಿರುವ ಆ ತಾಯಿ ಸುರಕ್ಷಿತವಾಗಿ ಮನೆಗೆ ಬರುತ್ತಾರಾ? ಚಿಕ್ಕ ಕುಟುಂಬವೊಂದು ಕ್ಷಣ ಮಾತ್ರದಲ್ಲಿ ಇಷ್ಟು ದೊಡ್ಡ ದುರಂತವನ್ನು ಎದುರಿಸಿದ್ದು ಕಾರು ಚಾಲಕನ ತಪ್ಪಲ್ಲವೇ..?

ಹೌದು ತಪ್ಪು ತಪ್ಪೇ.. ಅದಕ್ಕೇ ಜನ ಸಿಟ್ಟು ಮಾಡಿಕೊಂಡರೆ ತನಗೆ ಉಳಿಗಾಲವಿಲ್ಲ ಅಂತಾ ಆ ಬೇಜವಾಬ್ದಾರಿ ಚಾಲಕ ಕಾರನ್ನು ಅಲ್ಲೇ ಬಿಟ್ಟು ಓಡಿ ಹೋಗಿದ್ದಾನೆ. ಘಟನೆಯ ದೃಶ್ಯಗಳು ಸಿಸಿ ಕ್ಯಾಮರಾದಲ್ಲಿ ದಾಖಲಾಗಿವೆ. ಈ ರೀತಿ ಬೇಜವಾಬ್ದಾರಿಯಿಂದ ವರ್ತಿಸಿದ್ದಕ್ಕೆ ನೆಟ್ಟಿಗರು ಚಾಲಕನ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಆ ವ್ಯಕ್ತಿಯ ವಿರುದ್ಧ ಕಠಿಣ ಕ್ರಮ ಜರುಗಿಸಬೇಕೆಂದಿದ್ದಾರೆ. ಈ ಮಧ್ಯೆ, ಹಯಾತ್​​ ನಗರ ಪೊಲೀಸರು (Hayathnagar Police) ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist