ಭಾನುವಾರ, ಮೇ 19, 2024
ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!-ಎವರೆಸ್ಟ್ ಚಿಕನ್ ಮಸಾಲಾ ಬಳಸದಂತೆ ಆಹಾರ ಸುರಕ್ಷತಾ ಅಧಿಕಾರಿ ಸೂಚನೆ-Matthew Hayden: ಮ್ಯಾಥ್ಯೂ ಹೇಡನ್ ಅವರ ಮಗಳು ಎಸ್‌ಆರ್‌ಹೆಚ್ ಅಭಿಮಾನಿಗಳೊಂದಿಗೆ ಹೈದರಾಬಾದಿ ಬಿರಿಯಾನಿ ತಿನ್ನುವ ವಿಡಿಯೋ ವೈರಲ್!-ಅರವಿಂದ್ ಕೇಜ್ರಿವಾಲ್‌ ಆಪ್ತ ಸಹಾಯಕ ಬಿಭವ್‌ ಕುಮಾರ್‌ ಅರೆಸ್ಟ್‌-ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಸಕಲೇಶಪುರ : ಶಿರಾಡಿ ಘಾಟ್ ನಲ್ಲಿ ಟ್ಯಾಂಕರ್ ಪಲ್ಟಿ ; ಟ್ರಾಫಿಕ್ ಜಾಮ್!

Twitter
Facebook
LinkedIn
WhatsApp
WhatsApp Image 2023 06 06 at 10.01.30 PM

ಸಕಲೇಶಪುರ: ಮಂಗಳೂರು ಕಡೆ ಆಗಮಿಸುತ್ತಿದ್ದ ಟ್ಯಾಂಕರ್ ಒಂದು ಪಲ್ಟಿಯಾಗಿ ಇತರೆ ವಾಹನಗಳಿಗೆ ಟ್ರಾಫಿಕ್ ಎದುರಿಸಬೇಕಾಗಿದೆ. ಕ್ರೇನ್ ಮುಖಾಂತರ ಈಗಾಗಲೇ ಟ್ಯಾಂಕರನ್ನು ತೆಗೆದು ವಾಹನಗಳಿಗೆ ಚಲಿಸಲು ಕೆಲಸ ಸಾಗುತ್ತಿದೆ.

2023ರ ಎಸ್​ಎಸ್​ಎಲ್​ಸಿ ಮರುಮೌಲ್ಯಮಾಪನ ಫಲಿತಾಂಶ ಪ್ರಕಟ:

ಬೆಂಗಳೂರು: ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ(ಕೆಎಸ್‌ಇಇಬಿ) 10ನೇ ತರಗತಿಯ ಮರುಮೌಲ್ಯಮಾಪನ ಫಲಿತಾಂಶಗಳನ್ನು ಪ್ರಕಟಿಸಿದೆ. ಉತ್ತರ ಪತ್ರಿಕೆಗಳ ಮರುಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸಿರುವ ವಿದ್ಯಾರ್ಥಿಗಳು ತಮ್ಮ ಎಸ್‌ಎಸ್‌ಎಲ್‌ಸಿ 10ನೇ ತರಗತಿ ಫಲಿತಾಂಶವನ್ನು ಅಧಿಕೃತ ವೆಬ್‌ಸೈಟ್​​ನಲ್ಲಿ ವೀಕ್ಷಿಸಬಹುದಾಗಿದೆ.

ರ್ನಾಟಕ ಎಸ್​ಎಸ್​ಎಲ್​ಸಿ ಫಲಿತಾಂಶದ ಅಧಿಕೃತ ವೆಬ್‌ಸೈಟ್‌ kseeb.karnataka.gov.in ಭೇಟಿ ನೀಡಿ. ಮುಖಪುಟದ ಫಲಿತಾಂಶದ ಲಿಂಕ್ ಮೇಲೆ ಕ್ಲಿಕ್​​ ಮಾಡಿ.

ನಂತರ ನೋಂದಣಿ ಸಂಖ್ಯೆ ಮತ್ತು ಜನ್ಮ ದಿನಾಂಕವನ್ನು ನಮೂದಿಸಿ ಫಲಿತಾಂಶವನ್ನು ಪರೀಕ್ಷಿಸಬಹುದಾಗಿದೆ. ಇತರೆ ಹೆಚ್ಚಿನ ಮಾಹಿತಿ ಅಥವಾ ಅಧಿಸೂಚನೆಗಳಿಗಾಗಿ ಕೆಎಸ್‌ಇಇಬಿಯ ಅಧಿಕೃತ ವೆಬ್‌ಸೈಟ್​​ಗೆ ಭೇಟಿ ನೀಡಿ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ