ಶನಿವಾರ, ಮೇ 4, 2024
ಪ್ರಜ್ವಲ್‌ ರೇವಣ್ಣರ ಅಶ್ಲೀಲ ವಿಡಿಯೋವನ್ನು ನಾನು ನೋಡುವ ಧೈರ್ಯ ಮಾಡಿಲ್ಲ :ನಿಖಿಲ್‌ ಕುಮಾರಸ್ವಾಮಿ-Onion price : ಈರುಳ್ಳಿ ದರ ಮತ್ತೆ ಏರಿಕೆಯಾಗುವ ಸಾಧ್ಯತೆ; ಕಾರಣವೇನು?-ಅಶ್ಲೀಲ ವಿಡಿಯೋ ಪ್ರಕರಣ; ದೇವೇಗೌಡರ ನಿವಾಸಿದಿಂದಲೇ ಹೆಚ್​ಡಿ ರೇವಣ್ಣ ಎಸ್ಐಟಿ ವಶಕ್ಕೆ..!-ಮಂಗಳೂರಿನ ಚುನಾವಣೆಯ ಡಲ್ ಪ್ರಚಾರದ ಮೂಲಕ ಹೆಣೆ ದ ಬಿಜೆಪಿ ತಂತ್ರಗಾರಿಕೆಯು ರಾಷ್ಟ್ರೀಯ ಕಾಂಗ್ರೆಸ್ ನ ದಾರಿ ತಪ್ಪಿಸಿತೇ?-ಚುನಾವಣಾ ಪ್ರಚಾರಕ್ಕೆ ಹಣವಿಲ್ಲವೆಂದು ಚುನಾವಣೆಗೆ ಸ್ಪರ್ಧಿಸಲು ನಿರಾಕರಿಸಿ ಕಾಂಗ್ರೆಸ್​​ ಅಭ್ಯರ್ಥಿ..!-ಕೋವಿಶೀಲ್ಡ್​ ಪಡೆದವರು ಕೋಲ್ಡ್, ಐಸ್​ ಕ್ರೀಮ್ ಸೇವಿಸಬಾರದು ಎನ್ನುವುದು ಸುಳ್ಳು ಸುದ್ದಿ ಎಂದ ಆರೋಗ್ಯ ಇಲಾಖೆ.!-17 ಭಾರತೀಯರು ಸೇರಿದಂತೆ ಒಟ್ಟು 25 ಮಂದಿ ಹಡಗಿನಲ್ಲಿದ್ದ ಸಿಬ್ಬಂದಿಯನ್ನು ಬಿಡುಗಡೆ ಮಾಡಿದ ಇರಾನ್!-ಕಾರ್ಕಳ : ನಾಲ್ಕು ತಿಂಗಳೊಳಗೆ ಪರುಶುರಾಮ ಥೀಂ ಪಾರ್ಕ್ ಕಾಮಗಾರಿ ಮುಗಿಸುವಂತೆ ಹೈಕೋರ್ಟ್ ಆದೇಶ..!-ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!-ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಮಧ್ಯಪ್ರದೇಶದಲ್ಲಿ ತಪ್ಪಿದ ಬಾರಿ ಅನಾಹುತ ; ಹಳಿ ತಪ್ಪಿದ ಎಲ್​ಪಿಜಿ ಸಾಗಿಸುತ್ತಿದ್ದ ಗೂಡ್ಸ್ ರೈಲು..!

Twitter
Facebook
LinkedIn
WhatsApp
Untitled 19

ಮಧ್ಯಪ್ರದೇಶದ ಜಬಲ್​ಪುರ ಜಿಲ್ಲೆಯ ಗ್ಯಾಸ್​ ಫ್ಯಾಕ್ಟರಿಯೊಂದರಲ್ಲಿ ಗೂಡ್ಸ್​ ರೈಲೊಂದು ಹಳಿ ತಪ್ಪಿದೆ. ಅದೃಷ್ಟವಶಾತ್ ಯಾವುದೇ ಅಪಾಯವಾಗಿಲ್ಲ. ಜಿಲ್ಲೆಯ ಶಹಪುರ ಭಿಟೋನಿ ನಿಲ್ದಾಣದ ಭಾರತ್ ಪೆಟ್ರೋಲಿಯಂ ಡಿಪೋ ಬಳಿ ಈ ಘಟನೆ ನಡೆದಿದೆ. ಮಾಹಿತಿ ಪಡೆದ ಕೂಡಲೇ ರೈಲ್ವೆ ಅಧಿಕಾರಿಗಳು ಅಪಘಾತ ಪರಿಹಾರ ವಾಹನದೊಂದಿಗೆ ತಡರಾತ್ರಿ ಸ್ಥಳಕ್ಕೆ ತಲುಪಿದರು. ಮಧ್ಯಪ್ರದೇಶದ ಜಬಲ್‌ಪುರ ಜಿಲ್ಲೆಯ ಗ್ಯಾಸ್ ಫ್ಯಾಕ್ಟರಿಯೊಂದರೊಳಗೆ ರೇಕ್‌ಗಳನ್ನು ಖಾಲಿ ಮಾಡಲು ಹೋದಾಗ ಗೂಡ್ಸ್ ರೈಲಿನಿಂದ ಎರಡು ವ್ಯಾಗನ್‌ಗಳು ಎಲ್‌ಪಿಜಿ ರೇಕ್‌ಗಳು ಹಳಿತಪ್ಪಿದವು.

recent photo 1686111688

ಜೂನ್ 2 ರಂದು ಒಡಿಶಾದ ಬಾಲಸೋರ್​ನಲ್ಲಿ ತ್ರಿವಳಿ ರೈಲು ಅಪಘಾತ ಸಂಭವಿಸಿ ಇದುವರೆಗೆ 288 ಮಂದಿ ಮೃತಪಟ್ಟಿದ್ದು, ಸಾವಿರಕ್ಕೂ ಅಧಿಕ ಮಂದಿಗೆ ಗಾಯಗಳಾಗಿವೆ.

ಇಡೀ ದೇಶವನ್ನೇ ಬೆಚ್ಚಿಬೀಳಿಸಿದ ಈ ಅಪಘಾತದ ತನಿಖೆಯನ್ನು ಸಿಬಿಐಗೆ ವಹಿಸಲಾಗಿದೆ. ತನಿಖೆಗೆ ಬಂದಿರುವ ಸಿಬಿಐ ಇದೀಗ ಮೂರು ರೈಲುಗಳ ನಡುವೆ ಡಿಕ್ಕಿ ಸಂಭವಿಸಿದ್ದು ಯಾವುದೋ ಪಿತೂರಿಯಿಂದ ನಡೆದಿದೆಯೇ ಎನ್ನುವ ಮಾಹಿತಿ ಕಲೆ ಹಾಕುತ್ತಿದೆ. 10 ಸದಸ್ಯರ ಸಿಬಿಐ ತಂಡ ಸೋಮವಾರ ಬಾಲಸೋರ್ ರೈಲು ಅಪಘಾತ ಸ್ಥಳಕ್ಕೆ ಭೇಟಿ ನೀಡಿ ಅಪಘಾತದ ತನಿಖೆ ಆರಂಭಿಸಿದೆ ಎಂದು ರೈಲ್ವೆ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಜೂನ್ 2 ರಂದು ಒಡಿಶಾದ ಬಾಲಸೋರ್​ನಲ್ಲಿ ತ್ರಿವಳಿ ರೈಲು ಅಪಘಾತ ಸಂಭವಿಸಿ ಇದುವರೆಗೆ 288 ಮಂದಿ ಮೃತಪಟ್ಟಿದ್ದು, ಸಾವಿರಕ್ಕೂ ಅಧಿಕ ಮಂದಿಗೆ ಗಾಯಗಳಾಗಿವೆ.

ಇಡೀ ದೇಶವನ್ನೇ ಬೆಚ್ಚಿಬೀಳಿಸಿದ ಈ ಅಪಘಾತದ ತನಿಖೆಯನ್ನು ಸಿಬಿಐಗೆ ವಹಿಸಲಾಗಿದೆ. ತನಿಖೆಗೆ ಬಂದಿರುವ ಸಿಬಿಐ ಇದೀಗ ಮೂರು ರೈಲುಗಳ ನಡುವೆ ಡಿಕ್ಕಿ ಸಂಭವಿಸಿದ್ದು ಯಾವುದೋ ಪಿತೂರಿಯಿಂದ ನಡೆದಿದೆಯೇ ಎನ್ನುವ ಮಾಹಿತಿ ಕಲೆ ಹಾಕುತ್ತಿದೆ. 10 ಸದಸ್ಯರ ಸಿಬಿಐ ತಂಡ ಸೋಮವಾರ ಬಾಲಸೋರ್ ರೈಲು ಅಪಘಾತ ಸ್ಥಳಕ್ಕೆ ಭೇಟಿ ನೀಡಿ ಅಪಘಾತದ ತನಿಖೆ ಆರಂಭಿಸಿದೆ ಎಂದು ರೈಲ್ವೆ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ