ಶುಕ್ರವಾರ, ಮಾರ್ಚ್ 14, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ರಾಜ್ಯದಲ್ಲಿ ಶಕ್ತಿ ಯೋಜನೆಗೆ ಅಭೂತಪೂರ್ವ ಮೆಚ್ಚುಗೆ; ಓಲಾ, ಊಬರ್‌ಗೆ ತಟ್ಟಿದ ಬಿಸಿ!

Twitter
Facebook
LinkedIn
WhatsApp
75

ಬೆಂಗಳೂರು: ರಾಜ್ಯದಲ್ಲಿ ಶಕ್ತಿ ಯೋಜನೆಗೆ (Shakti Scheme) ಅಭೂತಪೂರ್ವ ಮೆಚ್ಚುಗೆ ವ್ಯಕ್ತವಾಗ್ತಿದೆ. ಕೆಲವೆಡೆ ಜನರಿಂದ ವಿರೋಧವೂ ವ್ಯಕ್ತವಾಗ್ತಿದೆ. ಈ ನಡುವೆ ಶಕ್ತಿ ಯೋಜನೆಯ ಎಫೆಕ್ಟ್ ಓಲಾ, ಊಬರ್‌ಗೂ (Ola, Uber) ತಟ್ಟಿದ್ದು, ಬುಕ್ಕಿಂಗ್‌ನಲ್ಲಿ ಶೇ.30 ರಷ್ಟು ಇಳಿಕೆಯಾಗಿದೆ .

ಹೌದು. ಶಕ್ತಿ ಯೋಜನೆಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದ್ದು, ಮಹಿಳೆಯರು BMTC ಬಸ್‌ನತ್ತ ಮುಖ ಮಾಡಿದ್ದಾರೆ. ಆಸ್ಪತ್ರೆ, ಆಫೀಸ್, ಶಾಪಿಂಗ್, ಹೀಗೆ ವಿವಿಧ ಕೆಲಸಗಳಿಗೆ ನಗರದಲ್ಲಿ ಬಿಎಂಟಿಸಿಯನ್ನೇ ಹೆಚ್ಚು ಅವಲಂಬಿಸಿಕೊಂಡಿದ್ದಾರೆ. ಹೀಗಾಗಿ ಫ್ರೀ ಬಸ್ ಪ್ರಯಾಣದ ಎಫೆಕ್ಟ್ ಓಲಾ, ಊಬರ್‌ಗೂ ತಟ್ಟಿದೆ.

ಶಕ್ತಿ ಯೋಜನೆ ಜಾರಿಯಾದ ಎರಡು ದಿನಗಳಿಂದ, ಓಲಾ-ಊಬರ್ ಚಾಲಕರಿಗೆ ಬುಕ್ಕಿಂಗ್‌ನಲ್ಲಿ ವಿಳಂಬವಾಗ್ತಿದೆ. ಗಂಟೆಗೆ ಒಂದೋ ಎರಡೋ ಬುಕ್ಕಿಂಗ್ ಬರುತ್ತಿದೆ. ಹೀಗಾಗಿ ಓಲಾ- ಊಬರ್, ಟ್ಯಾಕ್ಸಿ ಚಾಲಕರು ಆತಂಕದಲ್ಲಿದ್ದಾರೆ. ಈ ಪರಿಸ್ಥಿತಿ ಹೀಗೆ ಮುಂದುವರಿದರೆ ನಮ್ಮ ಹೊಟ್ಟೆ ಮೇಲೂ ಸರ್ಕಾರ ಹೊಡೆದಂತಾಗುತ್ತೆ. ಕನಿಷ್ಟ ಪಕ್ಷ ಸರ್ಕಾರ ನಮ್ಮ ವಾಹನಗಳ ಮೇಲಿರುವ ಪರ್ಮಿಟ್ ಟ್ಯಾಕ್ಸ್ ಆದ್ರೂ ಕಡಿಮೆ ಮಾಡಲಿ ಅಂತಾ ಒತ್ತಾಯಿಸಿದ್ದಾರೆ. 

ಕೇವಲ ಟ್ಯಾಕ್ಸಿಗಳಿಗೆ ಮಾತ್ರವಲ್ಲ, ಆಟೋಗಳಿಗೂ ಬಾಡಿಗೆ ಸಿಗ್ತಿಲ್ಲ. ಬಡವರ್ಗ, ಮಧ್ಯಮ ವರ್ಗದವ್ರೆಲ್ಲಾ, ಬಿಎಂಟಿಸಿಯತ್ತ ಮುಖ ಮಾಡಿದ್ರೆ, ಖಾಸಗಿ ಕಂಪೆನಿಯಲ್ಲಿ ಕೆಲಸ ಮಾಡೋರು, ಉನ್ನತ ಹುದ್ದೆಯಲ್ಲಿರುವವರು, ಹಣ ಇದ್ದವ್ರು ಮಾತ್ರ ಓಲಾ-ಊಬರ್‌ನಲ್ಲಿ ಪ್ರಯಾಣ ಮಾಡ್ತಿದ್ದಾರೆ ಅನ್ನೋದು ಆಟೋ ಹಾಗೂ ಟ್ಯಾಕ್ಸಿ ಚಾಲಕರ ಮಾತು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist