ಮಂಗಳವಾರ, ಫೆಬ್ರವರಿ 4, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

4 ವರ್ಷದ ಬಾಲಕನನ್ನು ಕೊಂದು ತಿಂದ ಮೊಸಳೆ -ಮೊಸಳೆಯನ್ನೇ ಥಳಿಸಿ ಹತ್ಯೆಗೈದ್ರು

Twitter
Facebook
LinkedIn
WhatsApp
82

ಪಾಟ್ನಾ: 14 ವರ್ಷದ ಬಾಲಕನನ್ನು ಕೊಂದು ತಿಂದ ಮೊಸಳೆ (Crocodile) ಯನ್ನೇ ಜನ ದೊಣ್ಣೆ, ರಾಡ್‍ನಿಂದ ಥಳಿಸಿ ಹತ್ಯೆ ಮಾಡಿದ ಘಟನೆ ಬಿಹಾರದಲ್ಲಿ ನಡೆದಿದೆ. ಬಾಲಕನನ್ನು ಅಂಕಿತ್ ಕುಮಾರ್ ಎಂದು ಗುರುತಿಸಲಾಗಿದ್ದು, ಈತ ಬಿಹಾರದ ವೈಶಾಲಿ ಜಿಲ್ಲೆಯ ರಾಘೋಪುರ ದಿಯಾರಾದ 5ನೇ ತರಗತಿ ವಿದ್ಯಾರ್ಥಿ.

14 ವರ್ಷದ ಬಾಲಕ ಹೊಸ ಸೈಕಲ್ (Motorcycle) ಖರೀದಿಸಿದ್ದನು. ಇದಕ್ಕೆ ಪೂಜೆ ಮಾಡಿಸುವ ಸಲುವಾಗಿ ತೊಳೆಯಲೆಂದು ಗಂಗಾ ನದಿಗೆ ಇಳಿದಿದ್ದಾನೆ. ಇನ್ನೊಂದೆಡೆ ಬಾಲಕನ ಕುಟುಂಬಸ್ಥರು ಕೂಡ ಸ್ನಾನಕ್ಕೆಂದು ನದಿಗೆ ಇಳಿದಿದ್ದಾರೆ. ಈ ವೇಳೆ ಕುಟುಂಬಸ್ಥರು ನೋಡ ನೋಡುತ್ತಿದ್ದಂತೆಯೇ ಮೊಸಳೆಯೊಂದು ಬಂದು ಬಾಲಕನ ಮೇಲೆ ದಾಳಿ ಮಾಡಿದೆ. ಅಲ್ಲದೆ ನೀರಿನೊಳಗೆ ಎಳೆದುಕೊಂಡು ಹೋಗಿ ಆತನನ್ನು ತಿಂದು ಹಾಕಿದೆ.

ಘಟನೆ ನಡೆದು ಗಂಟೆಯ ಬಳಿಕ ಅಂಕಿತ್ ಮೃತದೇಹವನ್ನು ಗಂಗಾ ನದಿ (Ganga River) ಯಿಂದ ಹೊರಗೆ ತೆಗೆಯುವಲ್ಲಿ ಕುಟುಂಬ ಯಶಸ್ವಿಯಾಯಿತು. ಅಷ್ಟೊತ್ತಿಗಾಗಲೇ ಸುತ್ತಮುತ್ತಲಿನ ಜನ ಜಮಾಯಿಸಿದರು. ಬಳಿಕ ಮೊಸಳೆಯನ್ನು ನೀರಿನಿಂದ ಹೊರಗೆಳೆದು ದೊಣ್ಣೆ ಹಾಗೂ ಕಬ್ಬಿಣದ ರಾಡ್‍ಗಳಿಂದ ಹೊಡೆಯಲು ಆರಂಭಿಸಿದರು. ರಾಡ್ ಏಟಿಗೆ ಮೊಸಳೆ ಸತ್ತು ಹೋಗಿದೆ. ಇದರ ಸಂಪೂರ್ಣ ದೃಶ್ಯವನ್ನು ಸ್ಥಳೀಯರು ತಮ್ಮ ಮೊಬೈಲ್ ನಲ್ಲಿ ಸೆರೆಹಿಡಿದಿದ್ದು, ಇದೀಗ ಈ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.

ಈ ಸಂಬಂಧ ಅಂಕಿತ್ ತಾತ ಸಕಲದೀಪ್ ದಾಸ್ ಪ್ರತಿಕ್ರಿಯಿಸಿ, ನಾವು ಬಾಲಕನಿಗಾಗಿ ಹೊಸ ಸೈಕಲ್ ಖರೀದಿಸಿದ್ದೆವು. ಹೀಗಾಗಿ ಅದಕ್ಕೆ ಪೂಜೆ ಮಾಡಿಸುವ ಮೊದಲು ತೊಳೆಯಲೆಂದು ಗಂಗಾ ನದಿಗೆ ಬಂದಿದ್ದೆವು. ಈ ವೇಳೆ ಮೊಸಳೆ ದಾಳಿ ಮಾಡಿ ಆತನನ್ನು ಕೊಂದಿದೆ. ಸಿಟ್ಟಿನಿಂದ ನಾವು ಕೂಡ ಮೊಸಳೆಯನ್ನು ಹಿಡಿದು ಕೊಂದೆವು ಎಂದು ತಿಳಿಸಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist