ಮಂಗಳವಾರ, ಫೆಬ್ರವರಿ 4, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

'ಹೈ ವೇವ್‌ ಅಲರ್ಟ್‌' - ಕರಾವಳಿ ಭಾಗದಲ್ಲಿ ಮುಂದಿನ 5 ದಿನ ಸಮುದ್ರ ತೀರಕ್ಕೆ ಪ್ರವೇಶಿಸಿದಂತೆ ಎಚ್ಚರಿ

Twitter
Facebook
LinkedIn
WhatsApp
allwyn 150621 ullal1

ಮಂಗಳೂರು, ಜೂ 14 : ಭಾರತೀಯ ಹವಾಮಾನ ಇಲಾಖೆಯೂ ಕರ್ನಾಟಕದ ಕರಾವಳಿ ಭಾಗದಲ್ಲಿ “ಹೈ ವೇವ್‌ ಅಲರ್ಟ್‌”ನ್ನು ಘೋಷಣೆ ಮಾಡಿದೆ.

ಈ ಹಿನ್ನಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯು 42 ಕಿ.ಮೀ ನಷ್ಟು ಉದ್ದದ ಕರಾವಳಿ ತೀರದಲ್ಲಿ ಅರಬ್ಬೀ ಸಮುದ್ರದಲ್ಲಿ ಉಂಟಾದ ವಾಯುಭಾರ ಕುಸಿತದಿಂದಾಗಿ ಪಶ್ಚಿಮ ಕರಾವಳಿಗೆ “ಬಿಪರ್‌ ಜಾಯ್‌” ಚಂಡಮಾರುತವು ಅಪ್ಪಳಿಸುವ ಸಾಧ್ಯತೆಗಳು ಇರುತ್ತದೆ.

ಈ ಚಂಡಮಾರುತದ ತೀವ್ರತೆಯ ಪರಿಣಾಮದಿಂದ ಸಮುದ್ರದ ಅಲೆಗಳ ಎತ್ತರ 3 ರಿಂದ 4 ಮೀ. ನಷ್ಟು ಇರಲಿದ್ದು, ಕರಾವಳಿಯಲ್ಲಿ ಉಂಟಾಗಿರುವ ಪ್ರಕ್ಷುಬ್ಧ ವಾತಾವರಣದಿಂದಾಗಿ ಮುಂದಿನ 5 ದಿನಗಳವರೆಗೆ ಸಮುದ್ರ ತೀರಕ್ಕೆ ಪ್ರವೇಶಿಸದಂತೆ ಎಚ್ಚರಿಕೆಯನ್ನು ಜಿಲ್ಲಾಡಳಿತ ನೀಡಿದೆ.

ಜೂ. 19 ರವರೆಗೆ ಕರಾವಳಿ ತೀರದಲ್ಲಿ ಸಾರ್ವಜನಿಕರು, ಪ್ರವಾಸಿಗರು, ಮಕ್ಕಳು, ಸ್ಥಳೀಯರು, ಮೀನುಗಾರರು ಸಮುದ್ರಕ್ಕೆ ಯಾವುದೇ ಕಾರಣಕ್ಕೂ ಇಳಿಯದಂತೆ ಎಚ್ಚರಿಕೆ ನೀಡಿದೆ.ಅಲ್ಲದೇ, ಸಮುದ್ರದ ಹತ್ತಿರ ಓಡಾಡುವುದು ಹಾಗೂ ಆಟವಾಡುವುದನ್ನು ಕೂಡಾ ನಿಷೇಧಿಸಿದೆ.

ಪ್ರಾಕೃತಿಕ ವಿಕೋಪ ಸಂಬಂಧಿಸಿದ ಯಾವುದೇ ಸಮಸ್ಯೆಗಳಿಗೆ ತುರ್ತು ಸೇವೆಗೆ 107719824-2442590 ದೂರವಾಣಿಗೆ ಸಂಪರ್ಕಿಸುವಂತೆ ಜಿಲ್ಲಾಡಳಿತ ತಿಳಿಸಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist