ಮಂಗಳವಾರ, ಫೆಬ್ರವರಿ 4, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಜಗಳ ಬಿಡಿಸಲು ಹೋದ ಪೊಲೀಸ್ ಪೇದೆ ಮೇಲೆ ಮರಣಾಂತಿಕ ಹಲ್ಲೆ

Twitter
Facebook
LinkedIn
WhatsApp
90

ಹಾಸನ: ಜಗಳ (Uproar) ಬಿಡಿಸಲು ಹೋದ ಪೊಲೀಸ್ ಪೇದೆ (Police Constable) ಮೇಲೆ ಕಲ್ಲು ಹಾಗೂ ಲಾಂಗ್‌ನಿಂದ ಮಾರಣಾಂತಿಕ ಹಲ್ಲೆ (Attack) ನಡೆಸಿರುವ ಘಟನೆ ಹಾಸನ (Hassan) ಜಿಲ್ಲೆಯ ಹೊಳೆನರಸೀಪುರ (Holenarasipura) ತಾಲೂಕಿನಲ್ಲಿ ನಡೆದಿದೆ.

ತಾಲೂಕಿನ ಮಳಲಿ ದೇವಸ್ಥಾನದಲ್ಲಿ ಘಟನೆ ನಡೆದಿದ್ದು, ಯಸಳೂರು ಪೊಲೀಸ್ ಠಾಣೆಯ ಕಾನ್ಸ್ಟೇಬಲ್ ಶರತ್ ಹಲ್ಲೆಗೊಳಗಾಗಿದ್ದಾರೆ. ಶರತ್ ಹೊಳೆನರಸೀಪುರ ತಾಲೂಕಿನ ಕುಂದೂರು ಹೋಬಳಿಯ ಎಸ್.ಹೊನ್ನೇನಹಳ್ಳಿ ಗ್ರಾಮದವರಾಗಿದ್ದು, ಜೂ.15ರಂದು ಸಾಂದರ್ಭಿಕ ರಜೆ ಪಡೆದು ತಮ್ಮ ಗ್ರಾಮದ ದೀಪಕ್ ಎಂಬವರ ಮಗಳ ಹುಟ್ಟುಹಬ್ಬದ ಕಾರ್ಯಕ್ರಮಕ್ಕೆ ಮಳಲಿ ದೇವಸ್ಥಾನಕ್ಕೆ ಬಂದಿದ್ದರು. ಈ ವೇಳೆ ದೇವಸ್ಥಾನದ ಬಳಿಯಿರುವ ಸೋನಾ ಶ್ರೇಯ ಕನ್ವೆನ್ಷನ್ ಹಾಲ್ ಮುಂಭಾಗ ಚೇತನ್ ಎಂಬ ಯುವಕನಿಗೆ ಶರತ್ ಅವರ ಗ್ರಾಮಕ್ಕೆ ಸೇರಿದ ಯುವಕರ ಗುಂಪೊಂದು ಅವಾಚ್ಯ ಶಬ್ದಗಳಿಂದ ಬೈದು ಹಲ್ಲೆ ಮಾಡುತ್ತಿದ್ದರು.

ಈ ಸಂದರ್ಭ ಶರತ್ ಜಗಳ ಬಿಡಿಸಲು ಹೋಗಿದ್ದು, ಮಿಥುನ್, ಲೋಹಿತ್, ನಟರಾಜ ಹಾಗೂ ಇತರರು ಶರತ್ ಅವರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆ ನಡೆಸಿದ್ದಾರೆ. ನಟರಾಜ ಎಂಬ ಆರೋಪಿ ಶರತ್ ತಲೆಗೆ ಕಲ್ಲಿನಿಂದ ಹೊಡೆದು ಕಾರಿನಿಂದ ಲಾಂಗ್ ತಂದಿದ್ದು, ಇದನ್ನು ನೋಡಿದ ಶರತ್ ಕನ್ವೆನ್ಷನ್ ಹಾಲ್ ಒಳಗೆ ಓಡಿದ್ದಾರೆ. ಈ ವೇಳೆ ಪುಂಡರೂ ಸಹ ಕನ್ವೆನ್ಷನ್ ಹಾಲ್ ಒಳಗೆ ನುಗ್ಗಿ ಶರತ್ ಮೇಲೆ ಮನಬಂದಂತೆ ಲಾಂಗ್‌ನಿಂದ ಹಲ್ಲೆ ನಡೆಸಿದ್ದಾರೆ.

ಹಲ್ಲೆಯಿಂದಾಗಿ ಶರತ್ ಹಾಲ್‌ನಲ್ಲೇ ಕುಸಿದು ಬಿದ್ದಿದ್ದಾರೆ. ಈ ಕುರಿತು ಹೊಳೆನರಸೀಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಇಬ್ಬರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಶರತ್ ಮೇಲೆ ಲಾಂಗ್‌ನಿಂದ ಹಲ್ಲೆ ಮಾಡಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರಯಾಗಿದ್ದು, ಸದ್ಯ ಗಾಯಾಳು ಶರತ್ ಹಾಸನದ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist