ಮಂಗಳವಾರ, ಫೆಬ್ರವರಿ 4, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಮಗನನ್ನೇ ಕಿಡ್ನಾಪ್ ಮಾಡಿಸಿದ ತಂದೆ?

Twitter
Facebook
LinkedIn
WhatsApp
91

ಬೆಂಗಳೂರು: ಗಂಡ ಹೆಂಡತಿಯ ಜಗಳದಲ್ಲಿ ಕೂಸು ಬಡವಾಯ್ತು ಎಂಬ ಗಾದೆ ಮಾತಿನಂತೆ ಹೆಂಡತಿ ಜೊತೆ ಜಗಳ ಮಾಡಿಕೊಂಡ ಪತಿ ತನ್ನ ಮಗನನ್ನೇ ಕಿಡ್ನಾಪ್(kidnap) ಮಾಡಿಸಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಮಗು ಕಿಡ್ನಾಪ್​ ಅನ್ನು ಕಣ್ಣಾರೆ ಕಂಡ ಸಬ್ ಇನ್ಸ್ ಪೆಕ್ಟರ್ ಕಿಡ್ನಾಪ್​ ಮಾಡಿಕೊಂಡು ಹೋದ ಆಟೋವನ್ನು ಚೇಸ್ ಮಾಡಿ ಆರೋಪಿಗಳನ್ನು ಹಿಡಿದಿದ್ದಾರೆ. ಸದ್ಯ ತಂದೆ ಬಗ್ಗೆ ಮಾಹಿತಿ ಕಲೆ ಹಾಕಲಾಗುತ್ತಿದೆ.

ಜೂನ್ 16ರ ಶುಕ್ರವಾರ ಬೆಳ್ಳಂಬೆಳಿಗ್ಗೆ ನಡೆದ ಆ ಒಂದು ಘಟನೆ ಪೊಲೀಸರಿಗೆ ಕೆಲ ಘಂಟೆಗಳ ಕಾಲ ತಲೆನೋವು ತರಿಸಿತ್ತು. ಗಂಡ ಹೆಂಡತಿಯ ನಡುವಿನ ಆ ಒಂದು ಜಗಳ ಮಗನನ್ನು ಸಿನಿಮೀಯ ಸ್ಟೈಲ್​ನಲ್ಲಿ ಕಿಡ್ನಾಪ್ ಮಾಡಿಸಿದ್ದು ಈ ಘಟನೆ ಕೆಲ ಕಾಲ ಆತಂಕದ ವಾತಾವರಣ ಸೃಷ್ಟಿಸಿತ್ತು. ತನ್ನ ಮಗುವನ್ನು ತಂದೆಯೇ ತಾಯಿಯಿಂದ ಕರೆದೊಯ್ದಿದ್ದು, ಇದು ಕಿಡ್ನಾಪ್ ಅಂತ ತಾಯಿ ಆರೋಪಿಸಿದ್ದಾರೆ. ಅಸಲಿಗೆ ನೈಟ್ ಡ್ಯೂಟಿ ಮುಗಿಸಿದ್ದ ವಿದ್ಯಾರಣ್ಯಪುರ ಸಬ್ ಇನ್ಸ್ ಪೆಕ್ಟರ್ ಶುಕ್ರವಾರ ಬೆಳಿಗ್ಗೆ ಮನೆ ಕಡೆ ತೆರಳುತಿದ್ರು. ಈ ವೇಳೆ ಜಿಕೆವಿಕೆ ಬಳಿ ಶಾಲೆಗೆ ಮಗುವನ್ನು ಕರೆದೊಯ್ಯುತಿದ್ದ ತಾಯಿ ಅಡ್ಡಗಟ್ಟಿದ ಎರಡು ಆಟೋದಲ್ಲಿ ಬಂದ ಮೂವರು ಮಹಿಳೆಯರು ಹಾಗೂ ಓರ್ವ ಪುರುಷ ಮಹಿಳೆಯ ಬಳಿ ಇದ್ದ ಮಗುವನ್ನು ಎಳೆದುಕೊಂಡಿದ್ರು. ಬಳಿಕ ಪುರುಷ ತಾನು ಬಂದಿದ್ದ ಆಟೋದಲ್ಲಿ ಮಗುವನ್ನು ಕರೆದೊಯ್ದಿದ್ದ. ಮತ್ತೊಂದೆಡೆ ಇದನ್ನು ಕಂಡ ಸಬ್ ಇನ್ಸ್ ಪೆಕ್ಟರ್ ಕೂಡಲೇ ಹೊಯ್ಸಳಕ್ಕೆ ಮಾಹಿತಿ ನೀಡಿದ್ದು, ಸ್ಥಳಕ್ಕೆ ಬಂದ ಹೊಯ್ಸಳ ಪೊಲೀಸರು ಮತ್ತೊಂದು ಆಟೋದಲ್ಲಿ ಮೂವರು ಮಹಿಳೆಯರು ಸಹಿತ ಆಟೋ ಚಾಲಕನ ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದರು.

ಆಗ ಮಗು ಕಿಡ್ನಾಪ್ ಕೇಸ್​ನ ಸತ್ಯ ಬಯಲಾಗಿದೆ. ಅಸಲಿಗೆ ಮಗುವಿನ ತಾಯಿ ಹಾಗೂ ತಂದೆ ಬೇರೆ ಬೇರೆ ವಾಸವಿದ್ದಾರೆ. ತಾಯಿ ಬಳಿ ಇದ್ದ ಮಗುವನ್ನು ತಂದೆ ಕರೆದೊಯ್ದಿದ್ದಾನಂತೆ. ಆದ್ರೆ ಈ ವಿಚಾರ ಕಿಡ್ನಾಪ್ ರೀತಿ ಕಂಡಿದ್ದು ಪೊಲೀಸರೇ ಒಂದು ಕ್ಷಣ ಟೆನ್ಶನ್ ಆಗಿದ್ದರು. ಸದ್ಯ ಕೊಡಿಗೆಹಳ್ಳಿ ಪೊಲೀಸರಿಂದ ಮಗು ಕರೆದೊಯ್ದ ತಂದೆ ಬಗ್ಗೆ ಮಾಹಿತಿ ಕಲೆಹಾಕುತಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist