ಭಾನುವಾರ, ಮೇ 5, 2024
ಪ್ರಜ್ವಲ್‌ ರೇವಣ್ಣರ ಅಶ್ಲೀಲ ವಿಡಿಯೋವನ್ನು ನಾನು ನೋಡುವ ಧೈರ್ಯ ಮಾಡಿಲ್ಲ :ನಿಖಿಲ್‌ ಕುಮಾರಸ್ವಾಮಿ-Onion price : ಈರುಳ್ಳಿ ದರ ಮತ್ತೆ ಏರಿಕೆಯಾಗುವ ಸಾಧ್ಯತೆ; ಕಾರಣವೇನು?-ಅಶ್ಲೀಲ ವಿಡಿಯೋ ಪ್ರಕರಣ; ದೇವೇಗೌಡರ ನಿವಾಸಿದಿಂದಲೇ ಹೆಚ್​ಡಿ ರೇವಣ್ಣ ಎಸ್ಐಟಿ ವಶಕ್ಕೆ..!-ಮಂಗಳೂರಿನ ಚುನಾವಣೆಯ ಡಲ್ ಪ್ರಚಾರದ ಮೂಲಕ ಹೆಣೆ ದ ಬಿಜೆಪಿ ತಂತ್ರಗಾರಿಕೆಯು ರಾಷ್ಟ್ರೀಯ ಕಾಂಗ್ರೆಸ್ ನ ದಾರಿ ತಪ್ಪಿಸಿತೇ?-ಚುನಾವಣಾ ಪ್ರಚಾರಕ್ಕೆ ಹಣವಿಲ್ಲವೆಂದು ಚುನಾವಣೆಗೆ ಸ್ಪರ್ಧಿಸಲು ನಿರಾಕರಿಸಿ ಕಾಂಗ್ರೆಸ್​​ ಅಭ್ಯರ್ಥಿ..!-ಕೋವಿಶೀಲ್ಡ್​ ಪಡೆದವರು ಕೋಲ್ಡ್, ಐಸ್​ ಕ್ರೀಮ್ ಸೇವಿಸಬಾರದು ಎನ್ನುವುದು ಸುಳ್ಳು ಸುದ್ದಿ ಎಂದ ಆರೋಗ್ಯ ಇಲಾಖೆ.!-17 ಭಾರತೀಯರು ಸೇರಿದಂತೆ ಒಟ್ಟು 25 ಮಂದಿ ಹಡಗಿನಲ್ಲಿದ್ದ ಸಿಬ್ಬಂದಿಯನ್ನು ಬಿಡುಗಡೆ ಮಾಡಿದ ಇರಾನ್!-ಕಾರ್ಕಳ : ನಾಲ್ಕು ತಿಂಗಳೊಳಗೆ ಪರುಶುರಾಮ ಥೀಂ ಪಾರ್ಕ್ ಕಾಮಗಾರಿ ಮುಗಿಸುವಂತೆ ಹೈಕೋರ್ಟ್ ಆದೇಶ..!-ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!-ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಟೋಕಿಯೋ ಒಲಿಂಪಿಕ್ಸ್‌ ಪೂರ್ವಾಭ್ಯಾಸ : ಆರ್ಚರಿ ಪಟು ದೀಪಿಕಾ ಕುಮಾರಿಗೆ 9ನೇ ಸ್ಥಾನ

Twitter
Facebook
LinkedIn
WhatsApp
ಟೋಕಿಯೋ ಒಲಿಂಪಿಕ್ಸ್‌ ಪೂರ್ವಾಭ್ಯಾಸ : ಆರ್ಚರಿ ಪಟು ದೀಪಿಕಾ ಕುಮಾರಿಗೆ 9ನೇ ಸ್ಥಾನ

ಮಹಿಳಾ ವೈಯುಕ್ತಿಕ ಶ್ರೇಯಾಂಕ ವಿಭಾಗದಲ್ಲಿ 9ನೇ ಸ್ಥಾನ ಪಡೆದ ದೀಪಿಕಾ
ಮಹಿಳಾ ವೈಯುಕ್ತಿಕ ಶ್ರೇಯಾಂಕ ವಿಭಾಗದಲ್ಲಿ 9ನೇ ಸ್ಥಾನ ಪಡೆದ ದಾರೆ.

ಭಾರತದ ತಾರಾ ಆರ್ಚರ್‌ ಪಟು, ವಿಶ್ವದ ನಂ.1 ಆರ್ಚರ್‌ ದೀಪಿಕಾ ಕುಮಾರಿ ರ‍್ಯಾಂಕಿಂಗ್‌ ಸುತ್ತಿನಲ್ಲಿ 663 ಅಂಕಗಳನ್ನು ಕಲೆಹಾಕುವ ಮೂಲಕ 9ನೇ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿದ್ದಾರೆ. ಟೋಕಿಯೋ ಒಲಿಂಪಿಕ್ಸ್‌ ಕ್ರೀಡಾಕೂಟಕ್ಕೆ ಅಧಿಕೃತವಾಗಿ ಚಾಲನೆ ನೀಡುವ ಮುನ್ನ ನಡೆದ ಸ್ಪರ್ಧೆಯಲ್ಲಿ ದೀಪಿಕಾ ಉತ್ತಮ ಪ್ರದರ್ಶನ ತೋರುವ ಮೂಲಕ ಎಲಿಮಿನೇಟರ್‌ ಹಂತಕ್ಕೆ ಲಗ್ಗೆಯಿಟ್ಟಿದ್ದಾರೆ

ಸಾಕಷ್ಟು ನಿರೀಕ್ಷೆಯೊಂದಿಗೆ ಕಣಕ್ಕಿಳಿದಿರುವ ದೀಪಿಕಾ ಮೊದಲ ಸುತ್ತಿನಲ್ಲಿ 56 ಅಂಕ ಗಳಿಸಿದರು. ನಂತರ ಎರಡನೇ ಸುತ್ತಿನಲ್ಲಿ 55 ಅಂಕಗಳನ್ನು ಗಳಿಸುವ ಮೂಲಕ ಟಾಪ್ 10 ಹಂತಕ್ಕೆ ಲಗ್ಗೆಯಿಟ್ಟರು. ಆದರೆ ನಾಲ್ಕನೇ ಸುತ್ತಿನಲ್ಲಿ ಕೇವಲ 51 ಅಂಕಗಳಿಸಿದ ದೀಪಿಕಾ 14ನೇ ಸ್ಥಾನಕ್ಕೆ ಜಾರಿದರು. ಆದರೆ ಐದನೇ ಸುತ್ತಿನಲ್ಲಿ 59 ಅಂಕಗಳನ್ನು ಗಳಿಸಿ ದಿಢೀರ್ ಕಮ್‌ಬ್ಯಾಕ್‌ ಮಾಡುವಲ್ಲಿ ದೀಪಿಕಾ ಯಶಸ್ವಿಯಾದರು.ವರ್ಷದ ದೀಪಿಕಾ ದ್ವಿತಿಯಾರ್ಧದ ಮೊದಲ ಸುತ್ತಿನಲ್ಲಿ 55 ಅಂಕಗಳನ್ನು ಗಳಿಸಿ 4ನೇ ಹಂತಕ್ಕೆ ಲಗ್ಗೆಯಿಟ್ಟರು.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು