ಮಂಗಳವಾರ, ಫೆಬ್ರವರಿ 4, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

8 ತಿಂಗಳ ಮಗು ಹೃದಯಾಘಾತದಿಂದ ಮೃತ್ಯು ; ಕಾರಣ ಇಲ್ಲಿದೆ..!

Twitter
Facebook
LinkedIn
WhatsApp
Untitled 28

ಕೊಟ್ಟಾಯಂ; ಜ್ವರ ಬಂದು ಆಸ್ಪತ್ರೆಗೆ ದಾಖಲಾಗಿದ್ದ ಎಂಟು ತಿಂಗಳ ಶಿಶುವಿನ ಕುಟುಂಬ ಆಸ್ಪತ್ರೆಯ ವಿರುದ್ಧ ದೂರು ನೀಡಿದ್ದು ಮಗು ಹೃದಯಾಘಾತದಿಂದ ಸಾವನ್ನಪ್ಪಿದೆ ಎಂದು ಆರೋಪಿಸಲಾಗಿದೆ. ಕೊಟ್ಟಾಯಂ ಮೆಡಿಕಲ್ ಕಾಲೇಜಿನ ಮಕ್ಕಳ ವಿಭಾಗದ ವಿರುದ್ಧ ಕೊಟ್ಟಾಯಂ ಮನಾರ್ಕಾಡ್‌ನ ಸ್ಥಳೀಯರಾದ ಜೋಶ್ ಎಬಿ ಅವರ ಕುಟುಂಬವು, ಆರೋಗ್ಯ ಸಚಿವರಿಗೆ ದೂರು ಸಲ್ಲಿಸಿದೆ. 

ಕೊಟ್ಟಾಯಂ ವೈದ್ಯಕೀಯ ಕಾಲೇಜಿನ ಮಕ್ಕಳ ವಿಭಾಗಕ್ಕೆ ಜ್ವರದ ಕಾರಣ ಎಂಟು ತಿಂಗಳ ಜೋಶ್ ನ್ನು ಮೇ 11 ರಂದು ಪೋಷಕರು ದಾಖಲಿಸಿದ್ದಾರೆ.ಜೋಶ್ ಮನಾರ್ಕ್ಕಾಡ್‌ನ ಪಥಝಕುಝಿ ಸ್ಥಳೀಯ ನಿವಾಸಿ ಎಬಿ ಮತ್ತು ಜಾನ್ಸಿ ದಂಪತಿಯ ಪುತ್ರನಾಗಿದ್ದಾನೆ.

ರಾತ್ರಿ 9 ಗಂಟೆಗೆ ಐಸಿಯುಗೆ ದಾಖಲಾದ ನಂತರ ಶಿಶುವಿಗೆ ತೀವ್ರವಾದ ಇಂಜೆಕ್ಷನ್ ನೀಡಲಾಗಿತ್ತು. ಮೇ 29 ರಂದು ಮಗುವಿನ ದೇಹವು ಮೇಲ್ವಿಚಾರಣೆ ಸರಿಯಾಗಿ ಮಾಡಿಲ್ಲ ಎನ್ನಲಾಗಿದೆ.ಈ ಚುಚ್ಚುಮದ್ದು ನೀಡುವುದರಿಂದ ಹೃದಯಾಘಾತದ ಅಪಾಯವಿದೆ ಎಂದು ತಿಳಿದಿದ್ದರೂ ಸಹ ನಿರ್ಲಕ್ಷ್ಯ ವಹಿಸಲಾಗಿದೆ ಎಂದು ಕುಟುಂಬದವರು ಹೇಳಿಕೊಳ್ಳುತ್ತಾರೆ.ಮಗು ವಿಚಿತ್ರವಾಗಿ ಉಸಿರಾಡುತ್ತಿರುವುದನ್ನು ಗಮನಿಸಿದ ಕೊಠಡಿಯಲ್ಲಿದ್ದ ಶಿಶುವಿನ ಪೋಷಕರು ಗಲಾಟೆ ಮಾಡಿದ್ದಾರೆ‌. ಈ ವೇಳೆ ವೈದ್ಯರು ಪರೀಕ್ಷಿಸಿ ಮಗುವಿನ ಆರೋಗ್ಯ ಕೆಟ್ಟದಾಗಿದೆ ಎಂದು ಹೇಳಿದ್ದಾರೆ ಎನ್ನಲಾಗಿದೆ.ಇದರ ಬೆನ್ನಲ್ಲೇ ಮಗು ಮೃತಪಟ್ಟಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist