ಮಂಗಳವಾರ, ಫೆಬ್ರವರಿ 4, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

1 ರಿಂದ 10 ನೇ ತರಗತಿಯ ಮಕ್ಕಳ ಬ್ಯಾಗ್ ಭಾರ ತಗ್ಗಿಸಲು ತೂಕ ನಿಗದಿ ಮಾಡಿದ ಶಿಕ್ಷಣ ಇಲಾಖೆ!

Twitter
Facebook
LinkedIn
WhatsApp
79633326

ಬೆಂಗಳೂರು: ಶಾಲಾ ಮಕ್ಕಳ ಬ್ಯಾಗ್​ನ ಭಾರ ತಗ್ಗಿಸುವ ವಿಚಾರ ಇದೀಗ ಮತ್ತೆ ಮುನ್ನೆಲೆಗೆ ಬಂದಿದ್ದು, ಶಿಕ್ಷಣ ಇಲಾಖೆ ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಶಾಲೆಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದೆ. ಸರ್ಕಾರವು 2019ರಲ್ಲಿಯೇ ಬ್ಯಾಗ್ ತೂಕವನ್ನು ವೈಜ್ಞಾನಿಕವಾಗಿ ನಿಗದಿ ಮಾಡಿದೆ. ಆದರೂ ಬಹುತೇಕ ಶಾಲೆಗಳು ವೇಳಾಪಟ್ಟಿಯನ್ನು ನಿಗದಿ ಮಾಡದ ಪರಿಣಾಮ ಮಕ್ಕಳು ಬೆನ್ನುಮೂಳೆ ಮುರಿಯುವಂತೆ ಪುಸ್ತಕಗಳನ್ನು ಹೊರುವಂತಾಗಿದೆ. ಶೈಕ್ಷಣಿಕ ವರ್ಷಾರಂಭ ಹಿನ್ನೆಲೆ ಕಡ್ಡಾಯವಾಗಿ ‘ಶಾಲಾ ಬ್ಯಾಗ್ ಹೊರೆ ತಗ್ಗಿಸುವಂತೆ’ ಶಾಲಾ ಶಿಕ್ಷಣ ಇಲಾಖೆ ಆಯುಕ್ತರು ಸೂಚಿಸಿದ್ದಾರೆ. ರಾಜ್ಯ ಶಿಕ್ಷಣ ಸಂಶೋಧನೆ ಮತ್ತು ತರಬೇತಿ ಇಲಾಖೆ (ಡಿಎಸ್​ಇಆರ್​ಟಿ) ಅಧ್ಯಯನ ನಡೆಸಿ 1-10ನೇ ಕ್ಲಾಸ್ ಮಕ್ಕಳ ಬ್ಯಾಗ್ ತೂಕ ಎಷ್ಟು ಇರಬೇಕು ಎಂಬುದನ್ನು ಸೂಚಿಸಿದೆ. ವಿದ್ಯಾರ್ಥಿಗಳ ದೇಹದ ತೂಕದ ಶೇ.10ರಿಂದ 15 ರಷ್ಟು ಮಾತ್ರ ಶಾಲಾ ಬ್ಯಾಗ್ ತೂಕವಿರಬೇಕು ಎಂದು ಶಿಫಾರಸು ಮಾಡಿದೆ. ಇದನ್ನು ಮೂಳೆತಜ್ಞರು ಕೂಡ ಅಂಗೀಕರಿಸಿದ್ದಾರೆ.

2016ರಲ್ಲಿ ಸಮಿತಿ ರಚನೆ: ರಾಜ್ಯ ಶಿಕ್ಷಣ ಸಂಶೋಧನೆ ಮತ್ತು ತರಬೇತಿ ಇಲಾಖೆ (ಡಿಎಸ್​ಇಆರ್​ಟಿ) ಮತ್ತು ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಸಹಯೋಗದಲ್ಲಿ 2016ರಲ್ಲಿ ಶಾಲಾ ಬ್ಯಾಗ್ ತೂಕ ಕಡಿತಗೊಳಿಸುವ ಕುರಿತು ಸಮಿತಿ ರಚಿಸಲಾಗಿತ್ತು. ಸಮಿತಿಯು ಶಿಕ್ಷಣ ಇಲಾಖೆ ಆಯುಕ್ತರು, ಶಿಕ್ಷಣ ತಜ್ಞರು, ಮಕ್ಕಳ ವೈದ್ಯರು ಮತ್ತು ಖಾಸಗಿ ಶಾಲಾ ಆಡಳಿತ ಮಂಡಳಿ ಮುಖ್ಯಸ್ಥರನ್ನು ಒಳಗೊಂಡಿತ್ತು. ಈ ಸಮಿತಿಯು ಮಕ್ಕಳ ತೂಕದ ಆಧಾರದಲ್ಲಿ ವೈಜ್ಞಾನಿಕವಾಗಿ ಸಂಶೋಧನೆ ನಡೆಸಿ 2018ರಲ್ಲಿ ಶಿಕ್ಷಣ ಇಲಾಖೆಗೆ ವರದಿ ನೀಡಿತ್ತು. ಇಲಾಖೆಯು 2019-20ರ ಶೈಕ್ಷಣಿಕ ವರ್ಷದಿಂದ ಶಾಲಾ ಬ್ಯಾಗ್ ತೂಕ ಕಡಿಮೆ ಮಾಡುವ ಆದೇಶ ಹೊರಡಿಸಿತ್ತು. ಕರೊನಾ ಕಾರಣದಿಂದ ಸಮರ್ಪಕವಾಗಿ ವರದಿ ಅನುಷ್ಠಾನವಾಗಿರಲಿಲ್ಲ.

WhatsApp Image 2023 06 22 at 8.56.34 AM

ಮಕ್ಕಳ ದೈಹಿಕ-ಮಾನಸಿಕ ಆರೋಗ್ಯ ಬೆಳವಣಿಗೆಯ ಕಾಳಜಿಯನ್ನು ಗಮನದಲ್ಲಿಟ್ಟುಕೊಂಡು ಶಾಲಾ ಬ್ಯಾಗ್​ಗಳ ತೂಕಕ್ಕೆ ಮಿತಿ ನಿಗದಿಪಡಿಸಲಾಗಿದೆ. ಆದರೆ, ರಾಜ್ಯದಲ್ಲಿ ಅದನ್ನು ಸಮರ್ಪಕವಾಗಿ ಜಾರಿಗೆ ತರಲಾಗಿಲ್ಲ. ಆದ್ದರಿಂದ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳ ಬ್ಯಾಗ್ ತೂಕ ಇಳಿಸಲು ಕ್ರಮ ಕೈಗೊಳ್ಳುವಂತೆ ಸರ್ಕಾರಕ್ಕೆ ನಿರ್ದೇಶಿಸಬೇಕು ಎಂದು ಕೋರಲಾಗಿತ್ತು. ಆದರೆ, ನೀತಿ ಜಾರಿಗೆ ಸಂಬಂಧಿಸಿದ ಮಾಹಿತಿಯನ್ನು ರಾಜ್ಯ ಹಾಗೂ ಕೇಂದ್ರ ಸರ್ಕಾರದಿಂದ ಕೋರಲಾಗಿಲ್ಲ. ಅರ್ಜಿದಾರರು ಶಾಲೆಗಳಿಗೆ ಭೇಟಿ ನೀಡಿದ ವಿವರ ಒದಗಿಸಿಲ್ಲ. ಈ ಕಾರಣದಿಂದ ಅರ್ಜಿ ವಜಾಗೆ ನ್ಯಾಯಪೀಠ ಮುಂದಾಯಿತು. ಸೂಕ್ತ ದಾಖಲೆಗಳನ್ನು ಸಂಗ್ರಹಿಸಿದ ಬಳಿಕ ಸಲ್ಲಿಸುವುದಾಗಿ ವಕೀಲ ರಮೇಶ್ ನಾಯಕ್ ಅರ್ಜಿ ಹಿಂಪಡೆದರು.

ಜಾರಿಯಾಗದ ನೋ ಬ್ಯಾಗ್ ಡೇ: ಶಾಲೆಗಳಲ್ಲಿ ಪ್ರತಿ ಶನಿವಾರ ಮಕ್ಕಳಿಗೆ ‘ನೋ ಬ್ಯಾಗ್ ಡೇ’ ಯೋಜನೆಯನ್ನು 2017ರಲ್ಲಿ ರೂಪಿಸಲಾಗಿತ್ತು. 2019ರಲ್ಲಿ ಈ ಯೋಜನೆಯನ್ನು ಜಾರಿಗೊಳಿಸಿ ಪ್ರತಿ ಶನಿವಾರ ಮಕ್ಕಳು ಬ್ಯಾಗ್ ತರದೆ ‘ಸಂಭ್ರಮ ಶನಿವಾರ’ ಆಚರಿಸಲು ಸೂಚಿಸಿತ್ತು. ವಿದ್ಯಾರ್ಥಿಗಳನ್ನು ವಾರದ ಒಂದು ದಿನ ಸಂಪೂರ್ಣವಾಗಿ ಪಠ್ಯೇತರ ಚಟುವಟಿಕೆಗಳಲ್ಲಿ ಭಾಗಿಯಾಗುವಂತೆ ಮಾಡುವುದು ಇಲಾಖೆ ಉದ್ದೇಶವಾಗಿತ್ತು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist