ಮಂಗಳವಾರ, ಫೆಬ್ರವರಿ 4, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

20ರ ಹುಡುಗನಿಗೆ 35ರ ಆಂಟಿ ಮೇಲೆ ಆಸೆ! ಕೊನೆಗೆ ರುಂಡವಿಲ್ಲದೆ ಹೊಲದಲ್ಲಿ ಪತ್ತೆ!

Twitter
Facebook
LinkedIn
WhatsApp
101

Murder: ಹುಡುಗನಿಗೆ ಆಗಷ್ಟೇ ಮೀಸೆ ಚಿಗುರೊಡೆಯುವ ಕಾಲ ಜೆಸ್ಟ್ 20ವರ್ಷ, ಇತ್ತ ಈಕೆಗೆ ತನ್ನ ಯವ್ವನ ಕಳೆದು ಕೊಳ್ಳುವ ಕಾಲ 35 ವರ್ಷ, ಸದ್ಯ ಇವರಿಬ್ಬರಿಗೆ ಅದು ಹೇಗೋ ಪ್ರೀತಿ ಹುಟ್ಟಿಕೊಂಡಿದೆ. ಕೊನೆಗೆ ಇಬ್ಬರೂ ಹೆಣವಾಗಿ ಸಿಕ್ಕಿದ್ದಾರೆ.

ಹೌದು, ಅಶ್ವಿನಿಗೆ ಮದುವೆಯಾಗಿ ಮಕ್ಕಳಿದ್ದಾರೆ. ಆದರೆ ಕೆಲವು ಕಾರಣಗಳಿಂದ ಪತಿಯಿಂದ ಬೇರ್ಪಟ್ಟು ಕೆಲ ತಿಂಗಳಿಂದ ತವರು ಮನೆಯಲ್ಲಿ ವಾಸವಾಗಿದ್ದಾರೆ ಎನ್ನಲಾಗಿದೆ. ತವರು ಮನೆ ಸೇರಿದ ಆಕೆ ರೆಹಮಾನ್ ಎಂಬ ಯುವಕನ ಜೊತೆ ವಿವಾಹೇತರ ಸಂಬಂಧ ಹೊಂದಿದ್ದಳು ಎನ್ನಲಾಗಿದೆ.

ಇವರಿಬ್ಬರು ಯಾರಿಗೂ ಕ್ಯಾರೇ ಅನ್ನದೇ ಪ್ರಣಯ ಪಕ್ಷಿಗಳಂತೆ ತಮ್ಮ ಲೋಕದಲ್ಲಿ ಇದ್ದರು, ಆದರೆ ಇದ್ದಕ್ಕಿದ್ದಂತೆ ಇಬ್ಬರ ಶವ ಜಮೀನಿನಲ್ಲಿ ರುಂಡ ಕಾಣದ ಹಾಗೆ ಕಾಣಸಿಕ್ಕಿದೆ.

ಸದ್ಯ ಇವರಿಬ್ಬರೂ ಆದಿಲಾಬಾದ್‌ನಿಂದ ಸೀತಾಗಾಂವ್ಹಾದ ಉಪನಗರದಲ್ಲಿ ಬೆಳೆಗ್ಗೆ ದ್ವಿಚಕ್ರ ವಾಹನದಲ್ಲಿ ಹೋಗುತ್ತಿರುವ ದೃಶ್ಯಾವಳಿಗಳು ಸಿಸಿಟಿವಿಯಲ್ಲಿ ದಾಖಲಾಗಿದ್ದು, ಹೊಲದಲ್ಲಿ ಅವರಿಬ್ಬರನ್ನೂ ಕೊಲೆ (Murder) ಮಾಡಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ.

ಒಟ್ಟಿನಲ್ಲಿ ವಿವಾಹಿತೆ ಜೊತೆ ಜೀವನ ಕಟ್ಟಿಕೊಳ್ಳಬೇಕಿದ್ದ ಆತ ಮಸಣ ಸೇರಿದ್ದ. ಇಬ್ಬರಿಗೂ ತಲೆಯ ಮೇಲೆ ಕಲ್ಲಿನಿಂದ ಹೊಡೆದು ಬರ್ಬರವಾಗಿ ಹತ್ಯೆ ಮಾಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಘಟನಾ ಸ್ಥಳವನ್ನು ಪರಿಶೀಲಿಸಿ, ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ಕೊಂಡೊಯ್ಯಲಾಗಿದೆ. ಹತ್ಯೆಯಲ್ಲಿ ಯಾರ ಕೈವಾಡ ಇದೆ ಎಂದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist