ಸೋಮವಾರ, ಮೇ 13, 2024
ಕಾಂಗ್ರೆಸ್ ಶಾಸಕರೇ ಸರ್ಕಾರವನ್ನು ಪತನಗೊಳಿಸುತ್ತಾರೆ: ಆರ್ ಅಶೋಕ್--ಹುಣಸೂರು : ಕಲುಷಿತ ನೀರು ಸೇವಿಸಿ ಹಲವಾರು ಜನರು ಅಸ್ವಸ್ಥ-ವಕೀಲ ಜೆ. ದೇವರಾಜೇಗೌಡಗೆ 14 ದಿನಗಳ ನ್ಯಾಯಾಂಗ ಬಂಧನ-ಶತಕ ಸಿಡಿಸಿ ಐಪಿಎಲ್ ನಲ್ಲಿ ವೇಗವಾಗಿ 1000 ರನ್ ಪೂರೈಸಿದ ಭಾರತದ ಮೊದಲ ಬ್ಯಾಟ್ಸ್‌ಮನ್ ಸಾಯಿ ಸುದರ್ಶನ್..!-ಕಾಂಗ್ರೆಸ್ ಗೆ ಮತ ಹಾಕಿದರೆ ಪಾಕಿಸ್ತಾನಕ್ಕೆ ಮತ ಹಾಕಿದಂತೆ; ಬಿಜೆಪಿ ನಾಯಕಿ ನವನೀತ್ ರಾಣಾ ವಿರುದ್ಧ ಪ್ರಕರಣ ದಾಖಲು..!-ಜೈಲಿನಿಂದ ಬಿಡುಗಡೆಯಾದ ಬಳಿಕ ಅರವಿಂದ್ ಕೇಜ್ರಿವಾಲ್ ಗೆ ಕಾರ್ಯಕರ್ತರಿಂದ ಅದ್ದೂರಿ ಸ್ವಾಗತ; ಸುಪ್ರೀಂನಿಂದ ಷರತ್ತುಗಳೇನು.?-ಇದು ನಾಚಿಕೆಗೇಡಿನ ಸಂಗತಿ; ಕೆಎಲ್ ರಾಹುಲ್ ಗೆ ನಿಂದಿಸಿದ್ದ ಸಂಜೀವ್ ಗೋಯೆಂಕಾ ವಿರುದ್ಧ ಮೊಹಮ್ಮದ್ ಶಮಿ ವಾಗ್ದಾಳಿ..!-ಫೋನಿನಲ್ಲಿ ಮಾತಾಡುತ್ತಾ ಅಂಗಳದಲ್ಲಿ ಬೆಳೆದ ಹೂ ತಿಂದ ಯುವತಿ ಸಾವು-ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ವಕೀಲ ದೇವರಾಜೆಗೌಡ ಪೊಲೀಸ್ ವಶಕ್ಕೆ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಮುಂದಕ್ಕೆ ನಾನೇ ಸಿಎಂ ಎಂದು ಹೇಳುವ ಸಿದ್ದರಾಮಯ್ಯನವರಿಗೆ ಕಟೀಲ್ ಬಗ್ಗೆ ಮಾತನಾಡುವ ನೈತಿಕತೆ ಇಲ್ಲ: ಈಶ್ವರಪ್ಪ

Twitter
Facebook
LinkedIn
WhatsApp
ಮುಂದಕ್ಕೆ ನಾನೇ ಸಿಎಂ ಎಂದು ಹೇಳುವ ಸಿದ್ದರಾಮಯ್ಯನವರಿಗೆ ಕಟೀಲ್ ಬಗ್ಗೆ ಮಾತನಾಡುವ ನೈತಿಕತೆ ಇಲ್ಲ: ಈಶ್ವರಪ್ಪ

ಬೆಂಗಳೂರು:ಇಲ್ಲಿಯವರೆಗೆ ಎಷ್ಟು ಮಂದಿ ದಲಿತರನ್ನ ಸಿಎಂ ಮಾಡಿದ್ದಾರೆ. ಸ್ವತಂತ್ರ ಬಂದು ಇಷ್ಟು ವರ್ಷ ಆಡಳಿತ ನಡೆಸಿದ್ದಾರೆ. ಯೋಗ್ಯತೆ ಇಲ್ಲದ ಸಿದ್ದರಾಮಯ್ಯ ಅವರಿಗೆ ಬಿಜೆಪಿಗೆ ಸವಾಲ್ ಹಾಕುವ ನೈತಿಕತೆ ಇಲ್ಲ ಎಂದು ಸಿದ್ದರಾಮಯ್ಯ ವಿರುದ್ಧ ಕೆ ಎಸ್ ಈಶ್ವರಪ್ಪ ಗುಡುಗಿದ್ದಾರೆ.

ಈ ಕುರಿತು ಮಾತನಾಡಿದ ಅವರು, ಕರ್ನಾಟಕದಲ್ಲಿ ಕಾಂಗ್ರೆಸ್‌ನವರು ದಲಿತರನ್ನ ಸಿಎಂ ಮಾಡಲು ಆಗಿಲ್ಲ ತುಳಿದಿದ್ದೇವೆ ಎಂದು ಒಪ್ಪಿಕೊಳ್ಳಲಿ ಸಿದ್ದರಾಮಯ್ಯ. ನಾವು ತುಳಿದಿದ್ದೇವೆ, ನೀವು ಉದ್ದಾರ ಮಾಡಿ ಎಂದರೆ ಬೆಲೆ ಇದೆ. ಮುಂದೆಯೂ ನಾನೇ ಸಿಎಂ ಎಂದು ಹೇಳುವ ನಿಮಗೆ ಕಟೀಲ್ ಬಗ್ಗೆ ಮಾತನಾಡುವ ನೈತಿಕತೆ ಅವರಿಗೇನಿದೆ? ಜನ್ಮದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲ್ಲ, ಅವರು ದಲಿತರನ್ನ ಸಿಎಂ ಮಾಡಲ್ಲ” ಎಂದಿದ್ದಾರೆ.
ಇನ್ನು “ಒಂದು ಕಡೆ ಡಿಕೆ ಶಿವಕುಮಾರ್ ಅಭಿಮಾನಿಗಳ ಮೂಲಕ ಘೋಷಣೆ ಹಾಕಿಸುತ್ತಿದ್ದು, ಇಂಥವರಿಗೆ ಬಿಜೆಪಿ ಬಗ್ಗೆ ಸವಾಲ್ ಹಾಕಲು ಯೋಗ್ಯತೆ ಇದ್ಯಾ ಇವರು ಅಯೋಗ್ಯರು. ದಲಿತ ರಾಷ್ಟ್ರ ಪತಿ ಮಾಡಿದ್ದು ನಮ್ಮ ಬಿಜೆಪಿ. ದಲಿತರನ್ನ ರಾಷ್ಟ್ರದಲ್ಲಿ ಎಷ್ಟು ಮಂದಿ ನಾವು ಮುಖ್ಯಮಂತ್ರಿ ಮಾಡಿದ್ದೇವೆ. ರಾಜ್ಯದಲ್ಲಿರುವ ರಾಜ್ಯಪಾಲರು ಯಾರು ಅವರು ದಲಿತರು. ಬಿಜೆಪಿ ರಾಷ್ಟ್ರ ಭಕ್ತಿ ಇರುವವರನ್ನ ಮಾಡುತ್ತೇವೆ, ಜಾತಿ ನೋಡಿಯಲ್ಲ” ಎಂದು ತಿರುಗೇಟು ನೀಡಿದ್ದಾರೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

100 ಶೇಕಡ ಫಲಿತಾಂಶ - ಸರಕಾರಿ ಪ್ರೌಢಶಾಲೆ ನಯನಾಡು

ಸತತವಾಗಿ 100 ಶೇಕಡ ಫಲಿತಾಂಶದ ವಿಶೇಷ ಸಾಧನೆ ಮಾಡಿದ ಸರಕಾರಿ ಪ್ರೌಢಶಾಲೆ ನಯನಾಡು

ಸತತವಾಗಿ 100 ಶೇಕಡ ಫಲಿತಾಂಶದ ವಿಶೇಷ ಸಾಧನೆ ಮಾಡಿದ ಸರಕಾರಿ ಪ್ರೌಢಶಾಲೆ ನಯನಾಡು Twitter Facebook LinkedIn WhatsApp ಬಂಟ್ವಾಳ: ಪಿಲಾತ್ತಬೆಟ್ಟು ಗ್ರಾಮದ ಅತ್ಯಂತ ಗ್ರಾಮೀಣ ಭಾಗದ ಆದರೆ ಪಕೃತಿ ರಮಣೀಯ ಪರಿಸರದಲ್ಲಿರುವ ಸರಕಾರಿ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು