ಭಾನುವಾರ, ಮೇ 12, 2024
ಕೆಎಎಸ್‌ ಅಧಿಕಾರಿ ಪತ್ನಿ, ಹೈಕೋರ್ಟ್‌ ವಕೀಲೆ ಆತ್ಮಹತ್ಯೆ!-ಕಾಂಗ್ರೆಸ್ ಶಾಸಕರೇ ಸರ್ಕಾರವನ್ನು ಪತನಗೊಳಿಸುತ್ತಾರೆ: ಆರ್ ಅಶೋಕ್--ಹುಣಸೂರು : ಕಲುಷಿತ ನೀರು ಸೇವಿಸಿ ಹಲವಾರು ಜನರು ಅಸ್ವಸ್ಥ-ವಕೀಲ ಜೆ. ದೇವರಾಜೇಗೌಡಗೆ 14 ದಿನಗಳ ನ್ಯಾಯಾಂಗ ಬಂಧನ-ಶತಕ ಸಿಡಿಸಿ ಐಪಿಎಲ್ ನಲ್ಲಿ ವೇಗವಾಗಿ 1000 ರನ್ ಪೂರೈಸಿದ ಭಾರತದ ಮೊದಲ ಬ್ಯಾಟ್ಸ್‌ಮನ್ ಸಾಯಿ ಸುದರ್ಶನ್..!-ಕಾಂಗ್ರೆಸ್ ಗೆ ಮತ ಹಾಕಿದರೆ ಪಾಕಿಸ್ತಾನಕ್ಕೆ ಮತ ಹಾಕಿದಂತೆ; ಬಿಜೆಪಿ ನಾಯಕಿ ನವನೀತ್ ರಾಣಾ ವಿರುದ್ಧ ಪ್ರಕರಣ ದಾಖಲು..!-ಜೈಲಿನಿಂದ ಬಿಡುಗಡೆಯಾದ ಬಳಿಕ ಅರವಿಂದ್ ಕೇಜ್ರಿವಾಲ್ ಗೆ ಕಾರ್ಯಕರ್ತರಿಂದ ಅದ್ದೂರಿ ಸ್ವಾಗತ; ಸುಪ್ರೀಂನಿಂದ ಷರತ್ತುಗಳೇನು.?-ಇದು ನಾಚಿಕೆಗೇಡಿನ ಸಂಗತಿ; ಕೆಎಲ್ ರಾಹುಲ್ ಗೆ ನಿಂದಿಸಿದ್ದ ಸಂಜೀವ್ ಗೋಯೆಂಕಾ ವಿರುದ್ಧ ಮೊಹಮ್ಮದ್ ಶಮಿ ವಾಗ್ದಾಳಿ..!-ಫೋನಿನಲ್ಲಿ ಮಾತಾಡುತ್ತಾ ಅಂಗಳದಲ್ಲಿ ಬೆಳೆದ ಹೂ ತಿಂದ ಯುವತಿ ಸಾವು
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ವಿಭಿನ್ನ ಹೇಳಿಕೆ ನೀಡಿದ ಬಿಎಸ್ ವೈ. ಯಾವಾಗ ರಾಜೀನಾಮೆ ಕೊಡಬೇಕೋ , ಅವಾಗ ರಾಜೀನಾಮೆ ನೀಡುವೆ ಎಂದ ಯಡಿಯೂರಪ್ಪ.

Twitter
Facebook
LinkedIn
WhatsApp
ವಿಭಿನ್ನ ಹೇಳಿಕೆ ನೀಡಿದ ಬಿಎಸ್ ವೈ. ಯಾವಾಗ ರಾಜೀನಾಮೆ ಕೊಡಬೇಕೋ , ಅವಾಗ ರಾಜೀನಾಮೆ ನೀಡುವೆ ಎಂದ ಯಡಿಯೂರಪ್ಪ

ಬೆಂಗಳೂರು :  ಕಾವೇರಿ ನಿವಾಸದ ಬಳಿ ಮಾಧ್ಯಮದವರ ಜತೆ ಮಾತನಾಡಿದ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ನವರು ಇದುವರೆಗೂ ಹೈಕಮಾಂಡ್ ನಿಂದ ಯಾವುದೇ ರೀತಿಯ ಸಂದೇಶ ಬಂದಿಲ್ಲ. ಇಂದು ಸರ್ಕಾರ ಎರಡು ವರ್ಷ ಪೂರೈಸಿದ ಕಾರ್ಯಕ್ರಮ ಇದೆ. ಎರಡು ವರ್ಷದ ಸಾಧನೆ ಬಗ್ಗೆ ಮಾತನಾಡುತ್ತೇನೆ ಎಂದಿದ್ದಾರೆ.
ಪತ್ರಕರ್ತರ ರಾಜೀನಾಮೆ ಪ್ರಶ್ನಗೆ ಉತ್ತರಿಸಿದ ಮುಖ್ಯಮಂತ್ರಿ ಯವರುವನಾನು ಯಾವಾಗ ರಾಜೀನಾಮೆ ಕೊಡಬೇಕು ಅಂತ ಇರುತ್ತೋ ಆಗ ಕೊಡ್ತೇನೆ ಎಂದು ಹೇಳಿದರು. ಸಂದೇಶ ಬರಲಿದೆ ಅನ್ನೋ ವಿಶ್ವಾಸ ಇದೆ. ನಾಳೆ ಕಾರ್ಯಕ್ರಮ ನಿಶ್ಚಯವಾಗಿದೆ, ಅದನ್ನು ಮಾಡುತ್ತೇನೆ. ಯಾವುದೇ ಗೊಂದಲ ಇಲ್ಲ. ಸಂದೇಶ ಬರದಿದ್ರೆ ಇಂದು ತೀರ್ಮಾನ ಕೈಗೊಳ್ಳುತ್ತೇನೆ. 

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

100 ಶೇಕಡ ಫಲಿತಾಂಶ - ಸರಕಾರಿ ಪ್ರೌಢಶಾಲೆ ನಯನಾಡು

ಸತತವಾಗಿ 100 ಶೇಕಡ ಫಲಿತಾಂಶದ ವಿಶೇಷ ಸಾಧನೆ ಮಾಡಿದ ಸರಕಾರಿ ಪ್ರೌಢಶಾಲೆ ನಯನಾಡು

ಸತತವಾಗಿ 100 ಶೇಕಡ ಫಲಿತಾಂಶದ ವಿಶೇಷ ಸಾಧನೆ ಮಾಡಿದ ಸರಕಾರಿ ಪ್ರೌಢಶಾಲೆ ನಯನಾಡು Twitter Facebook LinkedIn WhatsApp ಬಂಟ್ವಾಳ: ಪಿಲಾತ್ತಬೆಟ್ಟು ಗ್ರಾಮದ ಅತ್ಯಂತ ಗ್ರಾಮೀಣ ಭಾಗದ ಆದರೆ ಪಕೃತಿ ರಮಣೀಯ ಪರಿಸರದಲ್ಲಿರುವ ಸರಕಾರಿ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು