ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!
ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ
ಬೆಂಗಳೂರು: ತನ್ನ ಎರಡು ವರ್ಷ ಪೂರೈಸಿದ ಸಂದರ್ಭದಲ್ಲಿ ಮಾತನಾಡಿದ ಬಿಎಸ್ ಯಡಿಯೂರಪ್ಪ ಪಕ್ಷವನ್ನು ತಳಮಟ್ಟದಿಂದ ಕಟ್ಟಿದ ವಿಷಯವನ್ನು ಪ್ರಸ್ತಾಪಿಸಿದ್ದಾರೆ.
ಆರಂಭದ ದಿನಗಳಲ್ಲಿ ಬಿಜೆಪಿಯಲ್ಲಿ ಎರಡು ಶಾಸಕರು ಮಾತ್ರ ಇದ್ದರು. ಒಂದು ನಾನು ಇನ್ನೊಂದು ಬೆಳ್ತಂಗಡಿ ವಸಂತ ಬಂಗೇರ ಎಂದು ಹೇಳಿದ ಬಿಎಸ್ ಯಡಿಯೂರಪ್ಪ ಆ ಮೂಲಕ ತನ್ನ ಪ್ರಥಮ ಶಾಸಕ ವಸಂತ ಬಂಗೇರ ಅವರನ್ನು ಸ್ಮರಿಸಿದರು.
ಬಿಜೆಪಿಯಿಂದ ವಿಧಾನಸಭೆಯಲ್ಲಿ ಆಯ್ಕೆಯಾದ ಪ್ರಥಮ ಶಾಸಕರು ಗಳಲ್ಲಿ ವಸಂತ ಬಂಗೇರ ಮತ್ತು ಬಿಎಸ್ ಯಡಿಯೂರಪ್ಪ ಪ್ರಥಮರು ಎಂಬುದು ಇಲ್ಲಿ ಉಲ್ಲೇಖಾರ್ಹ.
ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ
ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?