ಮಂಗಳವಾರ, ಫೆಬ್ರವರಿ 4, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Andaman And Nicobar ದ್ವೀಪಗಳ ಪೋರ್ಟ್‌ ಬ್ಲೇರ್‌ ಬಳಿ 5.9 ತೀವ್ರತೆಯ ಪ್ರಬಲ ಭೂಕಂಪನ

Twitter
Facebook
LinkedIn
WhatsApp
Andaman And Nicobar ದ್ವೀಪಗಳ ಪೋರ್ಟ್‌ ಬ್ಲೇರ್‌ ಬಳಿ 5.9 ತೀವ್ರತೆಯ ಪ್ರಬಲ ಭೂಕಂಪನ

ಪೋರ್ಟ್‌ಬ್ಲೇರ್‌: ಅಂಡಮಾನ್‌ ಮತ್ತು ನಿಕೋಬಾರ್‌ (Andaman And Nicobar) ದ್ವೀಪಗಳ ಅಂಡಮಾನ್ ಪೋರ್ಟ್‌ ಬ್ಲೇರ್‌ ಬಳಿ 5.9 ತೀವ್ರತೆಯ ಪ್ರಬಲ ಭೂಕಂಪನ ಸಂಭವಿಸಿದೆ ಎಂದು ಭೂಕಂಪನ ರಾಷ್ಟ್ರೀಯ ಕೇಂದ್ರ (National Center For Seismology) ತಿಳಿಸಿದೆ.

ರಾಜಧಾನಿ ಪೋರ್ಟ್ ಬ್ಲೇರ್‌ನ (Port Blair) ಆಗ್ನೇಯಕ್ಕೆ 126 ಕಿಮೀ ದೂರದಲ್ಲಿ ಭೂಕಂಪದ ಕೇಂದ್ರಬಿಂದು ಕಂಡುಬಂದಿದ್ದು, ರಿಕ್ಟರ್‌ ಮಾಪಕದಲ್ಲಿ 5.9 ಭೂಕಂಪನದ ತೀವ್ರತೆ ಅಂಡಮಾನ್ ಕಂಡುಬಂದಿದೆ. 

ಭೂಕಂಪನವು ಮಧ್ಯರಾತ್ರಿ 12:53ಕ್ಕೆ ಐಎಸ್‌ಟಿ ಮೇಲ್ಮೈಯಿಂದ 69 ಕಿಮೀ ಆಳದಲ್ಲಿ, 10.75 ಅಕ್ಷಾಂಶ ಮತ್ತು 93.47 ರೇಖಾಂಶದಲ್ಲಿ ಸಂಭವಿಸಿದೆ ಎಂದು ತಿಳಿದುಬಂದಿದೆ.

ಟೇಕಾಫ್ ಬಳಿಕ ರನ್ ವೇನಲ್ಲಿ ಟಯರ್ ಭಾಗಗಳು ಪತ್ತೆ – ದೆಹಲಿಗೆ ವಿಮಾನ ವಾಪಸ್

ನವದೆಹಲಿ: ವಿಮಾನ ಟೇಕಾಫ್ ಆದ ಬಳಿಕ ಅದರ ಟಯರ್‌ನ ಭಾಗಗಳು ರನ್‍ವೇಯಲ್ಲಿ ಪತ್ತೆಯಾದ ಘಟನೆ ದೆಹಲಿಯಲ್ಲಿ ನಡೆದಿದೆ. ಇದನ್ನೂ ಗಮನಿಸಿದ ವಿಮಾನ ನಿಲ್ದಾಣದ ಸಿಬ್ಬಂದಿ ಕೂಡಲೇ ಎಟಿಸಿಗೆ ಮಾಹಿತಿ ನೀಡಿದ್ದಾರೆ. ಬಳಿಕ ವಿಮಾನವನ್ನು ವಾಪಸ್ ಮರಳುವಂತೆ ಸೂಚನೆ

ಏರ್ ಇಂಡಿಯಾ (Air India) ವಿಮಾನ (Flight) ದೆಹಲಿಯಿಂದ (Delhi) ಪ್ಯಾರಿಸ್‍ಗೆ (Paris) ತೆರಳುತ್ತಿತ್ತು. ಟೇಕಾಫ್ ಆದ ಕೆಲವೇ ಕ್ಷಣಗಳಲ್ಲಿ ಟೈರ್‌ನ ಭಾಗಗಳು ರನ್ ವೇಯಲ್ಲಿ ಕಾಣಿಸಿದೆ. ಬಳಿಕ ದೆಹಲಿ ಏರ್ ಟ್ರಾಫಿಕ್ ಕಂಟ್ರೋಲ್ (ATC) ನೀಡಿದ ಮಾಹಿಯ ಆಧಾರದ ಮೇಲೆ ವಿಮಾನವನ್ನು ಸುರಕ್ಷಿತವಾಗಿ ಲ್ಯಾಂಡ್ ಮಾಡಲಾಗಿದೆ. 

ಪ್ರಯಾಣಿಕರಿಗೆ ಆದ ಅನಾನುಕೂಲತೆಗಾಗಿ ಏರ್ ಇಂಡಿಯಾ ವಿಷಾದ ವ್ಯಕ್ತಪಡಿಸಿದೆ. ಪ್ರಯಾಣಿಕರ ಸುರಕ್ಷತೆಗೆ ಏರ್ ಇಂಡಿಯಾ ಮೊದಲ ಆದ್ಯತೆ ನೀಡುತ್ತದೆ. ಇದಕ್ಕಾಗಿ ಈ ನಿರ್ಧಾರ ಕೈಗೊಳ್ಳಲಾಯಿತು ಎಂದು ಸಂಸ್ಥೆಯ ವಕ್ತಾರರು ತಿಳಿಸಿದ್ದಾರೆ.

ಈ ಘಟನೆಯ ಬಗ್ಗೆ ಸಂಪೂರ್ಣ ತನಿಖೆ ನಡೆಸಲಾಗುತ್ತದೆ. ಪ್ರಯಾಣಿಕರಿಗೆ ಯಾವುದೇ ಹಾನಿಯಾದ ವರದಿ ಆಗಿಲ್ಲ. ಪ್ರಯಾಣಿಕರನ್ನು ಪ್ಯಾರಿಸ್‍ಗೆ ಕಳುಹಿಸಲು ಸೂಕ್ತ ವ್ಯವಸ್ಥೆ ಕಲ್ಪಿಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist