ಗುರುವಾರ, ಮೇ 16, 2024
ನಾನು ಎಂದಿಗೂ ಹಿಂದೂ ಅಥವಾ ಮುಸ್ಲಿಂ ಬಗ್ಗೆ ಮಾತನಾಡಿಲ್ಲ; ಪ್ರಧಾನಿ ಮೋದಿ-ಕಾಲೇಜು ಕಟ್ಟಡದಿಂದ ಹಾರಿ ಇಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ ..!-ಇಂದು ಬೆಂಗಳೂರಿಗೆ ಬರಬೇಕಿದ್ದ ಪ್ರಜ್ವಲ್ ರೇವಣ್ಣ ಪ್ಲೈಟ್ ಹತ್ತದೆ ಮತ್ತೆ ವಿದೇಶದಲ್ಲಿ; ಎಸ್ಐಟಿ ಮುಂದಿನ ನಡೆ ಏನು.?-ನಟಿ ವೈಷ್ಣವಿ ಗೌಡಗೆ ಟ್ರಾಫಿಕ್ ಪೊಲೀಸರಿಂದ ದಂಡ; ಮಂಗಳೂರಿನ ಜಯಪ್ರಕಾಶ್‌ ಎಕ್ಕೂರುರವರಿಂದ ದೂರು.!-8 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ: ಖಾಸಗಿ ಶಾಲೆಯ ಮಾಲೀಕನ ಬಂಧನ!-Breaking NEWS: ಲಾರಿಗೆ ಡಿಕ್ಕಿ ಹೊಡೆದು ಬಸ್‌ಗೆ ಬೆಂಕಿ; 6 ಮಂದಿ ಸಾವು-Rakhi Sawant: ಹೃದಯಾ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲಾದ ರಾಖಿ ಸಾವಂತ್; ಫೋಟೋ ವೈರಲ್!-Gold Rate: ನಿಮ್ಮ ನಗರದಲ್ಲಿ ಆಭರಣದ ಬೆಲೆ ಹೇಗಿದೆ.!-ಕುರ್ಕುರೆ ತರಲಿಲ್ಲ ಎಂದು ವಿಚ್ಛೇದನಕ್ಕೆ ಅರ್ಜಿ ಹಾಕಿದ ಪತ್ನಿ..!-ಹೆಚ್ ಡಿ ರೇವಣ್ಣಗೆ ಜಾಮೀನು ಸಿಕ್ಕಿದಕ್ಕೆ ನಾನಂತೂ ಖುಷಿ ಪಡಲ್ಲ, ಸಂಭ್ರಮಿಸುವ ಸಮಯವೂ ಇದಲ್ಲ; ಹೆಚ್ ಡಿ ಕುಮಾರಸ್ವಾಮಿ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಕಾರಿನಲ್ಲಿಯೇ ಮಂಗಳೂರಿನ ಬೆಂಗ್ರೆ ಕೂಳೂರಿನಲ್ಲಿ ಮಹಿಳೆ ಮೇಲೆ ಅತ್ಯಾಚಾರ.

Twitter
Facebook
LinkedIn
WhatsApp
ಕಾರಿನಲ್ಲಿಯೇ ಮಂಗಳೂರಿನ ಬೆಂಗ್ರೆ ಕೂಳೂರಿನಲ್ಲಿ ಮಹಿಳೆ ಮೇಲೆ ಅತ್ಯಾಚಾರ.

ಮಂಗಳೂರು: ಮಹಿಳೆಯೊಬ್ಬರಿಗೆ ನಂಬಿಸಿ ಕಾರಿನಲ್ಲಿ ಕರೆದೊಯ್ದು ಅತ್ಯಾಚಾರವೆಸಗಿ ಬಳಿಕ ಮದುವೆಯಾಗದಿದ್ದರೆ ಕೊಲೆ ಮಾಡುವುದಾಗಿ ಜೀವ ಬೆದರಿಕೆ ಹಾಕಿರುವ ಘಟನೆ ನಡೆದಿದೆ.

ಬೆಂಗರೆ ಕೂಳೂರು ನಿವಾಸಿ ಪ್ರಶಾಂತ್‌ ಅಪ್ಪು ಪ್ರಕರಣದ ಆರೋಪಿ. ಮಹಿಳೆಯೊಬ್ಬರು ತನ್ನ ಗಂಡನಿಗೆ ವಿಚ್ಛೇದನ ನೀಡಿದ ಬಳಿಕ ತಂದೆ – ತಾಯಿ ಜತೆ ವಾಸಿಸುತ್ತಿದ್ದು, ಎರಡು ತಿಂಗಳ ಹಿಂದೆ ಪ್ರತ್ಯೇಕ ಮನೆ ಮಾಡುವ ಉದ್ದೇಶದಿಂದ ಬಾಡಿಗೆ ಮನೆ ಹುಡುಕುತ್ತಿದ್ದು, ಬೆಂಗರೆ ಕೂಳೂರು ನಿವಾಸಿ ಪ್ರಶಾಂತ್‌ ಅಪ್ಪು ಎಂಬುವರಿಂದ ಬಾಡಿಗೆ ಮನೆ ಪಡೆದಿದ್ದರು.
ಇದಾದ ಬಳಿಕ ತನ್ನ ಬಟ್ಟೆ ಬರೆಗಳನ್ನು ರೂಮ್‌ನಲ್ಲಿಟ್ಟು ಬಂದಿದ್ದು, ಮಹಿಳೆಗೆ ಜ್ವರ ಬಂದಿದ್ದ ಕಾರಣ ಬಾಡಿಗೆ ಮನೆಗೆ ತೆರಳಲಿಲ್ಲ. ಈ ಸಂದರ್ಭ ಆರೋಪಿ ಎಡೆಬಿಡದೆ ಫೋನ್‌ ಮಾಡಿ ‘ಬಟ್ಟೆ ಬರೆಗಳನ್ನು ವಾಪಸ್‌ ಕೊಂಡು ಹೋಗು’ ಎಂದು ತಿಳಿಸಿದ್ದಾನೆ.

ಜೂನ್ 8ರಂದು ನಿನ್ನ ಬಟ್ಟೆಗಳನ್ನು ಕುಂಟಿಕಾನ ಬಳಿ ತಂದು ನೀಡುವುದಾಗಿ ಹೇಳಿದ ಆರೋಪಿ, ಅಲ್ಲಿಗೆ ಕಾರಿನಲ್ಲಿ ಬಂದಿದ್ದಾನೆ. ಬಟ್ಟೆ ತರಲು ಮಹಿಳೆ ಹೋದಾಗ ‘ಬಟ್ಟೆ ಬಿಟ್ಟು ಬಂದಿದ್ದೇನೆ, ನೀನು ಬಂದು ತೆಗೆದುಕೊಂಡು ಹೋಗು’ ಎಂದು ಕಾರಿನಲ್ಲಿ ಕರೆದುಕೊಂಡು ಹೋಗಿದ್ದಾನೆ.

ಬಳಿಕ ಆ ತನಕ ಮನೆಗೆ ಹೋಗುವ ಒಳ ರಸ್ತೆಗೆ ಕಾರನ್ನು ಚಲಾಯಿಸಿ ಜನಸಂಚಾರವಿಲ್ಲದ ಜಾಗದಲ್ಲಿ ಅತ್ಯಾಚಾರ ನಡೆಸಿದ್ದಾನೆಂದು ಮಹಿಳೆ ದೂರಿದ್ದಾರೆ. ಇದಾದ ಕೆಲ ದಿನಗಳ ನಂತರ ಆರೋಪಿ ಮಹಿಳೆಗೆ ಕರೆ ಮಾಡಿ ಮದುವೆಯಾಗುವಂತೆ ಒತ್ತಾಯಿಸುತ್ತಿದ್ದು, ಇದಕ್ಕೆ ಮಹಿಳೆ ನಿರಾಕರಿಸಿದಾಗ ಸಂದೇಶ ಮೂಲಕ ‘ಮದುವೆಯಾಗದಿದ್ದಲ್ಲಿ ಕೊಲ್ಲುತ್ತೇನೆ’ ಎಂದು ಬೆದರಿಕೆ ಹಾಕಿದ್ದಾನೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು