ಬುಧವಾರ, ಫೆಬ್ರವರಿ 5, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಸಹೋದರಿಯರ ಸಾಮೂಹಿಕ ಅತ್ಯಾಚಾರ- 10 ಜನ ಆರೋಪಿಗಳು ಅರೆಸ್ಟ್

Twitter
Facebook
LinkedIn
WhatsApp
ಸಹೋದರಿಯರ ಸಾಮೂಹಿಕ ಅತ್ಯಾಚಾರ- 10 ಜನ ಆರೋಪಿಗಳು ಅರೆಸ್ಟ್

ರಾಯ್‍ಪುರ: ಅಪ್ರಾಪ್ತೆ ಸೇರಿದಂತೆ ಇಬ್ಬರು ಸಹೋದರಿಯರ ಮೇಲೆ ಹತ್ತು ಜನ ಸಾಮೂಹಿಕ ಅತ್ಯಾಚಾರವೆಸಗಿದ ಪ್ರಕರಣ ಛತ್ತೀಸ್‍ಗಡದ (Chhattisgarh) ರಾಯ್‍ಪುರದಲ್ಲಿ (Raipur) ನಡೆದಿದೆ.

19 ಮತ್ತು 16 ವರ್ಷ ವಯಸ್ಸಿನ ಸಹೋದರಿಯರು ಸ್ನೇಹಿತನೊಂದಿಗೆ ರಕ್ಷಾಬಂಧನ ಹಬ್ಬ ಆಚರಿಸಿ ವಾಪಸ್ ಆಗುತ್ತಿದ್ದರು. ಈ ವೇಳೆ ಮಂದಿರ ಹಸೌದ್ ಪ್ರದೇಶದ ಹಳ್ಳಿಯೊಂದರ ಬಳಿ ಆರೋಪಿಗಳು ಅವರನ್ನು ಅಡ್ಡಗಟ್ಟಿದ್ದಾರೆ. ಬಳಿಕ ಆರೋಪಿಗಳು ಸಹೋದರಿಯರನ್ನು ಮುಖ್ಯ ರಸ್ತೆಯಿಂದ ದೂರವಿರುವ ಪ್ರತ್ಯೇಕ ಸ್ಥಳಕ್ಕೆ ಕರೆದೊಯ್ದು ಅತ್ಯಾಚಾರವೆಸಗಿದ್ದಾರೆ. ಅಲ್ಲದೇ ನಗದು ಮತ್ತು ಮೊಬೈಲ್ ಫೋನ್‍ಗಳನ್ನು ದೋಚಿದ್ದಾರೆ. ಈ ವೇಳೆ ಸಹೋದರಿಯರ ಸ್ನೇಹಿತನ ಮೇಲೆ ಹಲ್ಲೆ ಸಹ ನಡೆಸಿದ್ದಾರೆ. ಬಳಿಕ ಅಲ್ಲಿಂದ ಪರಾರಿಯಾಗಿದ್ದಾರೆ.

ಇದಾದ ಬಳಿಕ ಇಬ್ಬರು ಸಹೋದರಿಯರು ಹಾಗೂ ಅವರ ಸ್ನೇಹಿತ ಸ್ಥಳೀಯ ಪೊಲೀಸ್ (Police) ಗಸ್ತು ಶಿಬಿರಕ್ಕೆ ತೆರಳಿದ್ದಾರೆ. ಅಲ್ಲಿಂದ ಅವರನ್ನು ಪೊಲೀಸ್ ಠಾಣೆಗೆ ಕರೆತರಲಾಯಿತು. ಬಳಿಕ ಅವರು ನೀಡಿದ ದೂರಿನ ಅನ್ವಯ ಪ್ರಕರಣವನ್ನು ದಾಖಲಿಸಲಾಗಿದೆ. ಈ ಸಂಬಂಧ 10 ಜನ ಆರೋಪಿಗಳನ್ನು ಬಂಧಿಸಲಾಗಿದೆ. ಬಂಧಿತ ಆರೋಪಿಗಳಲ್ಲಿ ಓರ್ವ ಸ್ಥಳೀಯ ಬಿಜೆಪಿ ನಾಯಕನ ಪುತ್ರ ಎನ್ನಲಾಗಿದೆ.

ಆರೋಪಿಗಳ ವಿರುದ್ಧ ಸೆಕ್ಷನ್ 376ಡಿ (ಸಾಮೂಹಿಕ ಅತ್ಯಾಚಾರ), ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯ್ದೆಯ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಬಂಧಿತರಲ್ಲಿ ಈಗಾಗಲೇ ಅಪರಾಧ ಕೃತ್ಯದಲ್ಲಿ ತೊಡಗಿದ್ದವರು ಇದ್ದಾರೆ. ಅವರಲ್ಲಿ ಕೆಲವರು ಬಂಧನಕ್ಕೊಳಗಾಗಿ ಜಾಮೀನಿನ ಮೇಲೆ ಹೊರಗೆ ಬಂದವರಾಗಿದ್ದಾರೆ. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಲಾಗಿದ್ದು ಆರೋಪಿಗಳಿಗೆ ಕಠಿಣ ಶಿಕ್ಷೆಗೆ ಗುರಿಪಡಿಸುವ ಬಗ್ಗೆ ಕ್ರಮ ಕೈಗೊಳ್ಳಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಸಹೋದರರೇ ಬಿಟ್ಟುಬಿಡಿ ಅಂತಾ ಅಂಗಲಾಚಿದ್ರೂ ಮಹಿಳೆಗೆ ಗುಂಪು ಥಳಿತ!

ಭೋಪಾಲ್: ಮಹಿಳೆಯೊಬ್ಬರನ್ನು ಎಳೆದಾಡಿ, ಜುಟ್ಟು ಹಿಡಿದು ಗುಂಪೊಂದು ಥಳಿಸಿದ ಘಟನೆ ಮಧ್ಯಪ್ರದೇಶದ ಸಾಗರ್ ನಲ್ಲಿ (Madhyapradesh) ನಡೆದಿರುವ ಬಗ್ಗೆ ಬೆಳಕಿಗೆ ಬಂದಿದೆ.

ಮಹಿಳೆಯನ್ನು ಬಸ್ ನಿಲ್ದಾಣದಲ್ಲಿ ಗುಂಪು ಎಳೆದಾಡುತ್ತಿರುವುದು ಹಾಗೂ ಪಕ್ಕದಲ್ಲಿ ಕಂದಮ್ಮ ಇರುವ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ (Social Media) ಸಖತ್ ವೈರಲ್ ಆಗಿದೆ. 

ವೈರಲ್ ವಿಡಿಯೋದಲ್ಲಿ ಮಹಿಳೆಯನ್ನು (Woman) ಎಳೆದುಕೊಂಡು ಬಂದು ಹಲ್ಲೆ ನಡೆಸುವುದು, ಥಳಿಸುವುದನ್ನು ಕಾಣಬಹುದಾಗಿದೆ. ಈ ವೇಳೆ ಮಹಿಳೆಯು, ಸಹೋದರರೇ ನನ್ನನ್ನು ಬಿಟ್ಟುಬಿಡಿ ಎಂದು ಅಂಗಲಾಚುವುದನ್ನು ನೋಡಿದರೆ ನಿಮ್ಮ ಕರುಳು ಚುರುಕ್ ಅನ್ನದೆ ಇರಲಾರದು. ಮಹಿಳೆ ಬೇಡಿಕೊಂಡರೂ ಗುಂಪು ಮಾತ್ರ ಆಕೆ ಮೇಲೆ ಹಲ್ಲೆ ನಡೆಸುವುದನ್ನು ಮುಂದುವರಿಸಿದೆ.

ಇಷ್ಟು ಮಾತ್ರವಲ್ಲದೆ 5 ತಿಂಗಳ ಮಗುವಿನೊಂದಿಗೆ ಅಲೆದಾಡುತ್ತಿದ್ದ ಈ ಮಹಿಳೆ ಸಹೋದರ ದಯವಿಟ್ಟು ನನ್ನ ಕುಟುಂಬವನ್ನು ಹುಡುಕಲು ನನಗೆ ಸಹಾಯ ಮಾಡಿ ಎಂದು ಅಳುತ್ತಿರುವುದು ಕೂಡ ವೀಡಿಯೋದಲ್ಲಿ ಗಮನಿಸಬಹುದಾಗಿದೆ. 

ಮಧ್ಯಪ್ರದೇಶ ಪ್ರದೇಶ ಕಾಂಗ್ರೆಸ್ ಸಮಿತಿ ಈ ವೀಡಿಯೋವನ್ನು ಪೋಸ್ಟ್ ಮಾಡಿದೆ. ಗೋಪಾಲ್‍ಗಂಜ್ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಿಸಲಾಗಿದೆ. ಪೊಲೀಸರು ಈ ಕುರಿತು ತನಿಖೆಯನ್ನು ಪ್ರಾರಂಭಿಸಿದ್ದಾರೆ. ಘಟನೆ ಸಂಬಂಧ ಮೂವರು ಆರೋಪಿಗಳನ್ನು ಬಂಧಿಸಲಾಗಿದ್ದು, ಇತರರ ಬಂಧನಕ್ಕೆ ಬಲೆ ಬೀಸಲಾಗಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist