ಬುಧವಾರ, ಫೆಬ್ರವರಿ 5, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Ind vs Pak: 35 ಓವರ್ ಮುಕ್ತಾಯ ; ಅರ್ಧ ಶತಕ ಪೂರೈಸಿದ ಇಶಾನ್ ಕಿಶನ್ ಮತ್ತು ಹಾರ್ದಿಕ್ ಪಾಂಡ್ಯ - ಕುತೂಹಲ ಕೆರಳಿಸಿದ ಇಂದಿನ ಪಂದ್ಯ!

Twitter
Facebook
LinkedIn
WhatsApp
Ind vs Pak: 35 ಓವರ್ ಮುಕ್ತಾಯ ; ಅರ್ಧ ಶತಕ ಪೂರೈಸಿದ ಇಶಾನ್ ಕಿಶನ್ - ಕುತೂಹಲ ಕೆರಳಿಸಿದ ಇಂದಿನ ಪಂದ್ಯ!

ಇಂದಿನ ಭಾರತ ಮತ್ತು ಪಾಕಿಸ್ತಾನದ ರೋಚಕ ಪಂದ್ಯದಲ್ಲಿ 35 ಓವರ್ ಮುಕ್ತಾಯಗೊಂಡು 183 ರನ್ನಿಗೆ ನಾಲ್ಕು ವಿಕೆಟ್ ಕಳೆದುಕೊಂಡಿದೆ.ಮೊಹಮ್ಮದ್ ನವಾಝ್ ಎಸೆತದಲ್ಲಿ ಸ್ಟೈಟ್​ ಹಿಟ್ ಸಿಕ್ಸ್ ಸಿಡಿಸಿದ ಇಶಾನ್ ಕಿಶನ್. ಇದು ಇಶಾನ್ ಬ್ಯಾಟ್​ನಿಂದ ಮೂಡಿಬಂದ 2ನೇ ಸಿಕ್ಸರ್. 68 ಎಸೆತಗಳಲ್ಲಿ 65 ರನ್ ಬಾರಿಸಿ ಭರ್ಜರಿ ಬ್ಯಾಟಿಂಗ್ ಮುಂದುವರೆಸಿರುವ ಯುವ ಎಡಗೈ ದಾಂಡಿಗ.

62 ಎಸೆತಗಳಲ್ಲಿ 3 ಫೋರ್​ಗಳೊಂದಿಗೆ ಅರ್ಧಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ. ಇದರ ಜೊತೆಗೆ ಇಶಾನ್ ಕಿಶನ್ ಜೊತೆಗೂಡಿ 5ನೇ ವಿಕೆಟ್ ಶತಕದ ಜೊತೆಯಾಟ. ಸುಸ್ಥಿತಿಯಲ್ಲಿ ಟೀಮ್ ಇಂಡಿಯಾ. ಇನ್ನು 16 ಓವರ್​ಗಳು ಬಾಕಿ. ಬೃಹತ್ ಮೊತ್ತ ಪೇರಿಸಲು ಕೊನೆಯ 10 ಓವರ್​ಗಳು ಟೀಮ್ ಇಂಡಿಯಾ ಪಾಲಿಗೆ ನಿರ್ಣಾಯಕ.

ಶಾದಾಬ್ ಖಾನ್ ಎಸೆತದಲ್ಲಿ ಸಿಂಗಲ್ ರನ್ ತೆಗೆಯುವ ಮೂಲಕ ಅರ್ಧಶತಕ ಪೂರೈಸಿದ ಇಶಾನ್ ಕಿಶನ್. 54 ಎಸೆತಗಳಲ್ಲಿ ಹಾಫ್ ಸೆಂಚುರಿ ಸಿಡಿಸಿದ ಇಶಾನ್.ಶಾದಾಬ್​ ಖಾನ್ 5ನೇ ಎಸೆತದಲ್ಲಿ ಮಿಡ್ ಆನ್​ನತ್ತ ಬೌಂಡರಿ ಬಾರಿಸಿದ ಇಶಾನ್ ಕಿಶನ್.5ನೇ ವಿಕೆಟ್​ಗೆ ಹಾರ್ದಿಕ್ ಪಾಂಡ್ಯ ಹಾಗೂ ಇಶಾನ್ ಕಿಶನ್ ಜೊತೆ 80 ರನ್​ಗಳ ಜೊತೆಯಾಟ. ಉತ್ತಮ ಸ್ಥಿತಿಯಲ್ಲಿ ಟೀಮ್ ಇಂಡಿಯಾ.

ರೋಹಿತ್ ಶರ್ಮಾ (11), ವಿರಾಟ್ ಕೊಹ್ಲಿ (4), ಶ್ರೇಯಸ್ ಅಯ್ಯರ್ (14) ಹಾಗೂ ಶುಭ್​ಮನ್ ಗಿಲ್ (6) ಔಟ್.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist