ಬುಧವಾರ, ಫೆಬ್ರವರಿ 5, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಗ್ಲಾಮರಸ್ ಉಡುಗೆ ಯಲ್ಲಿ ಫೋಟೊಶೂಟ್ ಮಾಡಿಸಿಕೊಂಡ ನಟಿ ಕೀರ್ತಿ ಸುರೇಶ್

Twitter
Facebook
LinkedIn
WhatsApp
ಗ್ಲಾಮರಸ್ ಉಡುಗೆ ಯಲ್ಲಿ ಫೋಟೊಶೂಟ್ ಮಾಡಿಸಿಕೊಂಡ ನಟಿ ಕೀರ್ತಿ ಸುರೇಶ್

ಸಾಂಪ್ರದಾಯಿಕ ಉಡುಗೆಗಳನ್ನು ಹೆಚ್ಚಾಗಿ ಧರಿಸುತ್ತಿದ್ದ ನಟಿ ಕೀರ್ತಿ ಸುರೇಶ್ ಗ್ಲಾಮರಸ್ ಉಡುಗೆ ತೊಟ್ಟಿದ್ದಾರೆ.

ಗ್ಲಾಮರಸ್ ಉಡುಗೆ ಯಲ್ಲಿ ಫೋಟೊಶೂಟ್ ಮಾಡಿಸಿಕೊಂಡ ನಟಿ ಕೀರ್ತಿ ಸುರೇಶ್

ಗ್ಲಾಮರಸ್ ಉಡುಗೆ ತೊಟ್ಟು ಹೊಸ ಫೋಟೊಶೂಟ್ ಮಾಡಿಸಿಕೊಂಡಿರುವ ಕೀರ್ತಿ ಸುರೇಶ್.

ತಮ್ಮ ಹೊಸ ಗ್ಲಾಮರಸ್ ಚಿತ್ರಗಳನ್ನು ಇನ್​ಸ್ಟಾಗ್ರಾಂನಲ್ಲಿ ಕೀರ್ತಿ ಸುರೇಶ್ ಹಂಚಿಕೊಂಡಿದ್ದಾರೆ.

ಗ್ಲಾಮರಸ್ ಉಡುಗೆ ಯಲ್ಲಿ ಫೋಟೊಶೂಟ್ ಮಾಡಿಸಿಕೊಂಡ ನಟಿ ಕೀರ್ತಿ ಸುರೇಶ್

ಕೀರ್ತಿ ಸುರೇಶ್ ಸಾಮಾನ್ಯವಾಗಿ ಗ್ಲಾಮರಸ್ ಅಲ್ಲದ ಬಹುತೇಕ ಮಹಿಳೆಯರು ತೊಡುವ ಉಡುಗೆಗಳನ್ನಷ್ಟೆ ತೊಡುತ್ತಾರೆ.

ಗ್ಲಾಮರಸ್ ಉಡುಗೆ ಯಲ್ಲಿ ಫೋಟೊಶೂಟ್ ಮಾಡಿಸಿಕೊಂಡ ನಟಿ ಕೀರ್ತಿ ಸುರೇಶ್
ಸೀರೆಯುಟ್ಟು ಅಪ್ಸರೆಯಂತೆ ಕಂಗೊಳಿಸಿದ ‘ಗೌರಿ’ ಸಾನ್ಯ ಅಯ್ಯರ್

ಬಿಗ್ ಬಾಸ್ ಬೆಡಗಿ (Bigg Boss Kannada) ಸಾನ್ಯ ಅಯ್ಯರ್ (Saanya Iyer) ಅವರು ಸ್ಯಾಂಡಲ್‌ವುಡ್‌ಗೆ (Sandalwood)  ನಾಯಕಿಯಾಗಿ ಪಾದಾರ್ಪಣೆ ಮಾಡ್ತಿದ್ದಾರೆ. ಗೌರಿ ಸಿನಿಮಾಗೆ ಹೀರೋಯಿನ್ ಆಗಿ ಎಂಟ್ರಿ ಕೊಡ್ತಿದ್ದಾರೆ. ಚಿತ್ರದ ಮುಹೂರ್ತ ಕಾರ್ಯಕ್ರಮದಲ್ಲಿ ಸೀರೆಯುಟ್ಟು ಮಿಂಚಿದ್ದರು. ಈಗ ಸೀರೆಯಲ್ಲಿನ ತಮ್ಮ ಚೆಂದದ ಫೋಟೋಗಳನ್ನ ನಟಿ ಹಂಚಿಕೊಂಡಿದ್ದಾರೆ.

ಇತ್ತೀಚಿನ ಫೋಟೋಶೂಟ್‌ನಲ್ಲಿ ಸಾನ್ಯ ಅಯ್ಯರ್ ಅವರು ಮುದ್ದಾಗಿ ಕಾಣಿಸಿಕೊಂಡಿದ್ದಾರೆ. ಲೈಟ್ ಬಣ್ಣದ ಸೀರೆಯುಟ್ಟು ಕೊಂಚ ರೆಟ್ರೋ ಸ್ಟೈಲಿನಲ್ಲಿ ಮಿಂಚಿದ್ದಾರೆ. ಹಸಿರು ಮತ್ತು ಸಿಲ್ವರ್ ಮಿಶ್ರಿತ ಬಣ್ಣದ ಜ್ಯುವೆಲ್ಲರಿ, ತಲೆಗೆ ಗುಲಾಬಿ ಹೂ ಮುಡಿದು ಡಿಫರೆಂಟ್ ಗೆಟಪ್‌ನಲ್ಲಿ ಕಂಗೊಳಿಸಿದ್ದಾರೆ. ಸಾನ್ಯ ಸೀರೆ ಲುಕ್‌ ನೋಡ್ತಿದಂತೆ ಸೀರೆಯಲ್ಲಿ ಹುಡುಗಿರ ನೋಡಲೇಬಾರದು ನಿಲ್ಲಲ್ಲ ಟೆಂಪ್ರೇಚರ್‌ ಎಂದು ಪಡ್ಡೆಹುಡುಗರು ಹಾಡು ಹಾಡಲು ಶುರುಮಾಡಿದ್ದಾರೆ. 

ಸಾನ್ಯ ಅಯ್ಯರ್‌ಗೆ ನಾಯಕಿಯಾಗಿ ನಟಿಸಬೇಕು ಎಂಬುದು ಚಿಕ್ಕ ವಯಸ್ಸಿನಿಂದ ಆಸೆ ಇತ್ತು. ಅದರಂತೆ ಈಗ ಇಂದ್ರಜಿತ್ ಲಂಕೇಶ್ (Indrajit Lankesh)  ಅವರ ನಿರ್ದೇಶನದ ಸಿನಿಮಾದಲ್ಲಿ ಹೀರೋಯಿನ್ ಆಗಿ ನಟಿಸುವ ಚಾನ್ಸ್ ಗಿಟ್ಟಿಸಿಕೊಂಡಿದ್ದಾರೆ.

ಮಗ ಸಮರ್ಜಿತ್ ಚೊಚ್ಚಲ ಸಿನಿಮಾಗೆ ಇಂದ್ರಜಿತ್ ನಿರ್ದೇಶನ ಮಾಡ್ತಿದ್ದಾರೆ. ಸಹೋದರಿ ಗೌರಿ ಲಂಕೇಶ್ ನೆನಪಿನಲ್ಲೇ ಈ ಸಿನಿಮಾಗೆ ಗೌರಿ (Gowri) ಎಂದು ಟೈಟಲ್ ಫಿಕ್ಸ್ ಮಾಡಿದ್ದಾರೆ. ಸದ್ಯದಲ್ಲೇ ಸಿನಿಮಾದ ಚಿತ್ರೀಕರಣ ಶುರುವಾಗಿಲಿದೆ. ಬಿಗ್ ಬಾಸ್‌ನಲ್ಲಿ ಸ್ಪರ್ಧಿಯಾಗಿ ಪ್ರೇಕ್ಷಕರ ಗಮನ ಸೆಳೆದಿದ್ರು. ಈಗ ಸಾನ್ಯ ನಾಯಕಿಯಾಗಿ ಕರ್ನಾಟಕ ಜನತೆಯ ಮನಗೆಲ್ಲುತ್ತಾರಾ ಕಾದುನೋಡಬೇಕಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist