ಮಂಗಳವಾರ, ಫೆಬ್ರವರಿ 4, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಮಂಗಳೂರು ಪೊಲೀಸ್ ಕಮಿಷನರ್ ಕುಲ್ದೀಪ್ ಕುಮಾರ್ ಜೈನ್ ಸೇರಿ 35 ಐಪಿಎಸ್ ಅಧಿಕಾರಿಗಳ ವರ್ಗಾವಣೆ!

Twitter
Facebook
LinkedIn
WhatsApp
ಮಂಗಳೂರು ಪೊಲೀಸ್ ಕಮಿಷನರ್ ಕುಲ್ದೀಪ್ ಕುಮಾರ್ ಜೈನ್ ಸೇರಿ 35 ಐಪಿಎಸ್ ಅಧಿಕಾರಿಗಳ ವರ್ಗಾವಣೆ!

ಮಂಗಳೂರು, ಸೆ.05: ರಾಜ್ಯ ಸರ್ಕಾರ(State Government) ರಾತ್ರೋರಾತ್ರಿ ಪೊಲೀಸ್ ಇಲಾಖೆಯಲ್ಲಿ(Police Department) ಮೇಜರ್ ಸರ್ಜರಿ ಮಾಡಿದೆ. ಕಳೆದ ಎರಡು ದಿನಗಳ ಹಿಂದಷ್ಟೇ 2018, 2019 ಮತ್ತು 2020ರ ಬ್ಯಾಚ್‌ನ ಹತ್ತು ಐಪಿಎಸ್‌ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಆದೇಶ ಹೊರಡಿಸಿತ್ತು. ಈಗ ಮತ್ತೆ ರಾಜ್ಯದ 35 ಐಪಿಎಸ್ ಅಧಿಕಾರಿಗಳ ವರ್ಗಾವಣೆ ಮಾಡಲಾಗಿದೆ. ಸ್ಥಳ ಕೂಡ ನಿಯೋಜನೆ ಮಾಡದೇ ವರ್ಗಾವಣೆ ಮಾಡಲಾಗಿದೆ. ಅಲ್ಲದೆ ಖಡಕ್ ಆಫಿಸರ್ ಎಂದು ಹೆಸರುವಾಸಿಯಾಗಿದ್ದ ದಕ್ಷ ಮತ್ತು ಪ್ರಾಮಾಣಿಕ ಅಧಿಕಾರಿ ಮಂಗಳೂರು ಪೊಲೀಸ್ ಕಮಿಷನರ್ ಕುಲ್ದೀಪ್ ಕುಮಾರ್ ಜೈನ್ ಕೂಡ ವರ್ಗಾವಣೆಗೊಂಡಿದ್ದು ಮಂಗಳೂರು ನಗರ ಪೊಲೀಸ್ ಕಮಿಷನರ್ ಆಗಿ ಅನುಪಮ್ ಅಗರ್ವಾಲ್ ನೇಮಕಗೊಂಡಿದ್ದಾರೆ.

ವರ್ಗಾವಣೆ ವಿವರ ಹೀಗಿದೆ

  • ಅನುಪಮ್ ಅಗರ್ವಾಲ್-ಮಂಗಳೂರು ಸಿಟಿ ಕಮಿಷನರ್
  • ಡಾ.S.D.ಶರಣಪ್ಪ-ಡಿಐಜಿಪಿ & ಡೈರೆಕ್ಟರ್, ಪೊಲೀಸ್ ಅಕಾಡೆಮಿ, ಮೈಸೂರು
  • ವರ್ತಿಕಾ ಕಟಿಯಾರ್-ಎಸ್​​​ಪಿ, ಸ್ಟೇಟ್ ಕ್ರೈಂ ರೆಕಾರ್ಡ್ ಬ್ಯೂರೋ
  • ಕಾರ್ತಿಕ್​​​​ ರೆಡ್ಡಿ-ಡಿಸಿಪಿ, ಬೆಂಗಳೂರು ಸಂಚಾರ ದಕ್ಷಿಣ ವಿಭಾಗ
  • ಕೆ.ಸಂತೋಷ್ ಬಾಬು-ಡಿಸಿಪಿ ಆಡಳಿತ ವಿಭಾಗ, ಬೆಂಗಳೂರು ನಗರ
  • ಯತೀಶ್ ಚಂದ್ರ-ಎಸ್​​​​ಪಿ, ಆಂತರಿಕ ಭದ್ರತಾ ವಿಭಾಗ
  • ಡಾ.ಭೀಮಾಶಂಕರ ಗುಳೇದ್-ಎಸ್​​​​ಪಿ, ಬೆಳಗಾವಿ
  • ನಿಕಂ ಪ್ರಕಾಶ್ ಅಮ್ರಿತ್-ಎಸ್​​​​ಪಿ, ವೈರ್ ಲೆಸ್
  • ರಾಹುಲ್ ಕುಮಾರ್ ಶಹಾಪುರವಾಡ್-ಡಿಸಿಪಿ, ಬೆಂಗಳೂರು ದಕ್ಷಿಣ ವಿಭಾಗ
  • ಡಿ.ದೇವರಾಜ್-ಡಿಸಿಪಿ, ಬೆಂಗಳೂರು ಪೂರ್ವ ವಿಭಾಗ
  • ಅಬ್ದುಲ್ ಅಹದ್-ಡಿಸಿಪಿ, ಬೆಂಗಳೂರು ಕೇಂದ್ರ ವಿಭಾಗ
  • ಎಸ್‌.ಗಿರೀಶ್-ಡಿಸಿಪಿ, ಬೆಂಗಳೂರು ಪಶ್ಚಿಮ ವಿಭಾಗ
  • ಸಂಜೀವ್ ಎಂ. ಪಾಟೀಲ್-ಡಿಸಿಪಿ, ವೈಟ್​​ಫೀಲ್ಡ್ ವಿಭಾಗ
  • ಕೆ.ಪರಶುರಾಮ್-ಎಸ್​​​​ಪಿ, ಇಂಟೆಲಿಜೆನ್ಸ್‌ ವಿಭಾಗ
  • H.D.ಆನಂದ್ ಕುಮಾರ್-ಡೈರೆಕ್ಟೋರೆಟ್ ಸಿವಿಲ್ ರೈಟ್ಸ್, ಎನ್ಪೋರ್ಸ್ಮೆಂಟ್
  • ಡಾ.ಸುಮನ್ ಡಿ.ಪನ್ನೇಕರ್-ಎಐಜಿಪಿ, ಹೆಡ್ ಕ್ವಾರ್ಟರ್ಸ್-1
  • ಕಿಶೋರ್ ಬಾಬು- SP&ಪ್ರಿನ್ಸಿಪಲ್, ಪೊಲೀಸ್ ತರಬೇತಿ ಕೇಂದ್ರ, ಕಲಬುರಗಿ
  • ಡಾ.ಕೋನ ವಂಶಿಕೃಷ್ಣ-ಡಿಸಿಪಿ, ಕಮಾಂಡ್ ಸೆಂಟರ್, ಬೆಂಗಳೂರು
  • ಲಕ್ಷ್ಮಣ್ ನಿಂಬರಗಿ-ಎಸ್​​​​ಪಿ, ಸ್ಟೇಟ್ ಕ್ರೈಂ ರೆಕಾರ್ಡ್ ಬ್ಯೂರೋ
  • ಡಾ.ಕೆ.ಅರುಣ್-ಎಸ್​​​​ಪಿ, ಉಡುಪಿ
  • ಎಂ.ಎಸ್.ಮಹಮ್ಮದ್ ಸುಜೀತಾ-ಎಸ್​​​​ಪಿ, ಹಾಸನ
  • ಜಯಪ್ರಕಾಶ್-ಎಸ್​​​​ಪಿ, ಇಂಟೆಲಿಜೆನ್ಸ್ ವಿಭಾಗ
  • ಶೇಖರ್.ಹೆಚ್.ತೆಕ್ಕನ್ನವರ್, ಡಿಸಿಪಿ, ಸಿಸಿಬಿ ಬೆಂಗಳೂರು
  • ಸಾರಾ ಫಾತೀಮಾ-ಬೆಂಗಳೂರು ಸಂಚಾರ ಪಶ್ಚಿಮ ವಿಭಾಗ
  • ಸೋನಾವಾನೆ ರಿಷಿಕೇಶ್ ಭಗವಾನ್-ಎಸ್​​ಪಿ, ವಿಜಯಪುರ
  • ಲೋಕೇಶ್ ಭರಮಪ್ಪ-ಎಸ್​​ಪಿ, ರಾಜ್ಯ ಪೊಲೀಸ್ ಅಕಾಡೆಮಿ, ಮೈಸೂರು
  • ಆರ್.ಶ್ರೀನಿವಾಸ್ ಗೌಡ-ಡಿಸಿಪಿ 2, ಸಿಸಿಬಿ ಬೆಂಗಳೂರು
  • ಪಿ.ಕೃಷ್ಣಕಾಂತ್-ಎಐಜಿಪಿ(ಆಡಳಿತ ವಿಭಾಗ)
  • ವೈ.ಅಮರನಾಥ್ ರೆಡ್ಡಿ-ಎಸ್​ಪಿ, ಬಾಗಲಕೋಟ
  • ಹರಿರಾಮ್ ಶಂಕರ್-ಎಸ್​ಪಿ, ಇಂಟೆಲಿಜೆನ್ಸ್‌ ವಿಭಾಗ
  • ಅದ್ದೂರು ಶ್ರೀನಿವಾಸುಲು-ಎಸ್​ಪಿ, ಕಲಬುರಗಿ
  • ಅನ್ಶು ಕುಮಾರ್-ಎಸ್​ಪಿ, ಕೋಸ್ಟಲ್ ಸೆಕ್ಯುರಿಟಿ ಪೊಲೀಸ್, ಉಡುಪಿ
  • ಕನ್ನಿಕಾ ಸಿಕ್ರಿವಾಲ್-ಡಿಸಿಪಿ, ಕಾನೂನು ಸುವ್ಯವಸ್ಥೆ, ಕಲಬುರಗಿ
  • ಕುಶಾಲ್ ಚೌಸ್ಕಿ-ಜಂಟಿ ನಿರ್ದೇಶಕ, ವಿಧಿವಿಜ್ಞಾನ ಪ್ರಯೋಗಾಲಯ, ಬೆಂಗಳೂರು
  • ರವೀಂದ್ರ ಕಾಶಿನಾಥ್ ಗಡದಿ-ಎಸ್​ಪಿ, ಇಂಟೆಲಿಜೆನ್ಸ್‌ ವಿಭಾಗ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist