ಮಂಗಳವಾರ, ಫೆಬ್ರವರಿ 4, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಜಮೀನಿಗೆ ಹೋದ ಬಾಲಕನ ಎಳೆದೊಯ್ದು ಕೊಂದ ಹುಲಿ!

Twitter
Facebook
LinkedIn
WhatsApp
ಜಮೀನಿಗೆ ಹೋದ ಬಾಲಕನ ಎಳೆದೊಯ್ದು ಕೊಂದ ಹುಲಿ!

ಮೈಸೂರು, ಸೆಪ್ಟೆಂಬರ್ 05: ನಾಗರಹೊಳೆ ರಾಷ್ಟ್ರೀಯ ಉದ್ಯಾನದ ಮೇಟಿಕುಪ್ಪೆ ವನ್ಯಜೀವಿ ವಲಯ ವ್ಯಾಪ್ತಿಯ ಕಾಡಂಚಿನ ಜಮೀನಿಗೆ ಸೋಮವಾರ ಬಂದಿದ್ದ ಬಾಲಕನನ್ನು ಹುಲಿ ಪೊದೆಯೊಳಕ್ಕೆ ಎಳೆದೊಯ್ದು ಕೊಂದಿದೆ.

ತಾಲ್ಲೂಕಿನ ಕಲ್ಲಹಟ್ಟಿ ಗ್ರಾಮದ ಕೃಷ್ಣ ನಾಯಕ್‌ ಮತ್ತು ಮಾದುಬಾಯಿ ದಂಪತಿಯ ಪುತ್ರ ಚರಣ್‌ ನಾಯಕ್‌ (8) ಮೃತ. ಆತನ ಪೋಷಕರು ಜಮೀನಿನಲ್ಲಿ ಮೆಣಸಿಕಾಯಿ ಕೀಳುತ್ತಿದ್ದರು.

2ನೇ ತರಗತಿಯ ಚರಣ್, ಶಾಲೆಯಲ್ಲಿ ಕ್ರೀಡಾಕೂಟಕ್ಕಾಗಿ ರಜೆ ಕೊಟ್ಟಿದ್ದರಿಂದ ಪೋಷಕರೊಂದಿಗೆ ಬಂದಿದ್ದ. ಕೃಷ್ಣ ಅವರು ಮಗನನ್ನು ಮನೆಗೆ ಕರೆದೊಯ್ಯಲು ರಸ್ತೆ ಬದಿ ನಿಲ್ಲಿಸಿ, ಮೆಣಸಿನಕಾಯಿ ಮೂಟೆ ತರಲು ಜಮೀನಿಗೆ ಹೋಗಿದ್ದರು. ಆಗ, ಚರಣ್‌ನನ್ನು ಹುಲಿ ಎಳೆದೊಯ್ದಿದೆ. ತೊಡೆ, ಕೈ ಮತ್ತು ದೇಹದ ಇತರ ಭಾಗವನ್ನು ತಿಂದಿದೆ. ಪೋಷಕರ ಆಕ್ರಂದನ ಮುಗಿಲು ಮುಟ್ಟಿತು.

‘ಅರಣ್ಯ ಇಲಾಖೆಯವರ ನಿರ್ಲಕ್ಷ್ಯದಿಂದಾಗಿ ಈ ದುರಂತ ನಡೆದಿದೆ’ ಎಂದು ಆರೋಪಿಸಿ ಗ್ರಾಮಸ್ಥರು ಪ್ರತಿಭಟಿಸಿದರು. ಶಾಸಕ ಅನಿಲ್‌ ಚಿಕ್ಕಮಾದು ಕೂಡ ಪಾಲ್ಗೊಂಡಿದ್ದರು.

ಈ ಹಿಂದೆ, ಈ ಭಾಗದಲ್ಲಿ ಕೊಟ್ಟಿಗೆಗಳಲ್ಲಿ ಕಟ್ಟಿದ್ದ ಜಾನುವಾರುಗಳ ಮೇಲೆ ಹುಲಿ ದಾಳಿ ನಡೆಸಿದ್ದ ತಿಂದ ಘಟನೆಗಳು ನಡೆದಿದ್ದವು. ಮನುಷ್ಯನ ಮೇಲೆ ದಾಳಿ ಮಾಡಿ ಕೊಂದಿರುವುದು ಇದೇ ಮೊದಲು. ಇದು, ಅಲ್ಲಿನ ಜನರ ಆತಂಕಕ್ಕೆ ಕಾರಣವಾಗಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist