ಮಂಗಳವಾರ, ಫೆಬ್ರವರಿ 4, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಉಡುಪಿ: ಬೇಕರ್ಸ್‌ ಮೀಟ್‌ ಉದ್ಘಾಟನೆ, ನಮ್ಮ ಆರೋಗ್ಯದ ಜೊತೆಗೆ ಗ್ರಾಹಕರ ಆರೋಗ್ಯ ಮುಖ್ಯ- ಅಂಕಿತಾಧಿಕಾರಿ ಡಾ| ಪ್ರೇಮಾನಂದ ಕೆ.

Twitter
Facebook
LinkedIn
WhatsApp
ಉಡುಪಿ: ಬೇಕರ್ಸ್‌ ಮೀಟ್‌ ಉದ್ಘಾಟನೆ, ನಮ್ಮ ಆರೋಗ್ಯದ ಜೊತೆಗೆ ಗ್ರಾಹಕರ ಆರೋಗ್ಯ ಮುಖ್ಯ- ಅಂಕಿತಾಧಿಕಾರಿ ಡಾ| ಪ್ರೇಮಾನಂದ ಕೆ.

ಬ್ರಹ್ಮಾವರ: ಉಡುಪಿ ಜಿಲ್ಲಾ ಬೇಕರಿ ಮತ್ತು ಖಾದ್ಯ ತಿನಿಸುಗಳ ತಯಾರಕರು ಮತ್ತು ಮಾರಾಟಗಾರರ ಸಂಘ ಹಾಗೂ ಇಂಡಿಯನ್‌ ಬೇಕರಿ ಫೆಡರೇಶನ್‌ ಸಹಭಾಗಿತ್ವದಲ್ಲಿ ಸೆ. 10ರಂದು ಬ್ರಹ್ಮಾವರದ ಮದರ್‌ ಪ್ಯಾಲೇಸ್‌ ಸಭಾಂಗಣದಲ್ಲಿ ಜರಗಿದ “ಬೇಕರ್ಸ್‌ ಮೀಟ್‌’ ಆಹಾರೋ ದ್ಯಮಿಗಳ ಸಂಘಟನಾತ್ಮಕ ಕಾರ್ಯ ಕ್ರಮವನ್ನು ಜಿಲ್ಲಾ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ವಿಭಾಗದ ಅಂಕಿತಾಧಿಕಾರಿ ಡಾ| ಪ್ರೇಮಾನಂದ ಕೆ. ಉದ್ಘಾಟಿಸಿದರು.

ಈ ಸಂದರ್ಭ ಅವರು ಮಾತನಾಡಿ, ಬೇಕರಿ ಉದ್ಯಮವನ್ನು ಮತ್ತಷ್ಟು ಪರಿಪಕ್ವಗೊಳಿಸುವ ನಿಟ್ಟಿನಲ್ಲಿ ಸರಕಾರ ಹೊಸ ಕಾನೂನು, ನಿಯಮಗಳನ್ನು ಜಾರಿಗೆ ತರುತ್ತಿದ್ದು ಅದನ್ನು ಪಾಲನೆ ಮಾಡುವುದು ಅನಿವಾರ್ಯವಾಗಿದೆ. ನಮ್ಮ ಆರೋಗ್ಯದ ಜತೆಗೆ, ಗ್ರಾಹಕರ ಆರೋಗ್ಯದ ಬಗ್ಗೆಯೂ ಕಾಳಜಿ ವಹಿಸಿ ಬೇಕರಿ ಉದ್ಯಮವನ್ನು ಲಾಭದಾಯಕವನ್ನಾಗಿಸಿಕೊಳ್ಳುವಂತೆ ಅವರು ಕರೆ ನೀಡಿದರು.

ಈ ವೇಳೆ ಮಾಹಿತಿ ಕಾರ್ಯಾಗಾರವೂ ನಡೆಯಿತು. ಸಮಾಜ ಸೇವಕ ವಿಶು ಶೆಟ್ಟಿ ಅವರನ್ನು ಸಮ್ಮಾನಿಸಲಾಯಿತು. ಅಶಕ್ತರಿಗೆ ಧನಸಹಾಯ. ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ವಿತರಿಸಲಾಯಿತು.

ಇಂಡಿಯನ್‌ ಬೇಕರಿ ಫೆಡರೇಶನ್‌ ಅಧ್ಯಕ್ಷ ಪಿ. ಎನ್‌. ಶಂಕರನ್‌, ಕಾರ್ಯದರ್ಶಿ ಕೆ. ಆರ್‌. ಬಾಲನ್‌, ಸಂಚಾಲಕ ಬಾಲರಾಜ್‌ ಕೆ.ಆರ್‌., ಕೇರಳ ಬೇಕರಿ ಅಸೋಸಿಯೇಶನ್‌ ಅಧ್ಯಕ್ಷ ಕಿರಣ್‌, ಕೇಕ್‌ ತಯಾರಿಕೆಯಲ್ಲಿ ಗಿನ್ನೆಸ್‌ ದಾಖಲೆಗೈದ ರಂಜಿತ್‌, ಚಿಕ್ಕಮಗಳೂರು ಟೇಸ್ಟಿ ವರ್ಲ್ಡ್ ಫ‌ುಡ್‌ ಫ್ಯಾಕ್ಟರಿಯ ಆಡಳಿತ ನಿರ್ದೇಶಕ ಎಂ.ಎನ್‌. ಅರವಿಂದ್‌ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು.

ಸಂಘದ ಅಧ್ಯಕ್ಷ ವಿಶ್ವನಾಥ್‌ ಕುಲಾಲ್‌, ಉಪಾಧ್ಯಕ್ಷರಾದ ಶ್ರೀಶನ್‌, ಹೆರಾಲ್ಡ್‌, ಪ್ರಧಾನ ಕಾರ್ಯದರ್ಶಿ ಸತ್ಯಪ್ರಸಾದ್‌ ಶೆಣೈ, ಕೋಶಾಧಿಕಾರಿ ಶಶಿಕಾಂತ್‌ ಜಿ. ನಾಯಕ್‌, ಉಡುಪಿ ಜಿಲ್ಲಾ ವರ್ತಕರ ಹಿತರಕ್ಷಣ ವೇದಿಕೆಯ ಅಧ್ಯಕ್ಷ ದಿವಾಕರ್‌ ಸನಿಲ್‌ ಉಪಸ್ಥಿತರಿದ್ದರು.

ಸಂಘದ ಗೌರವಾಧ್ಯಕ್ಷ ವಾಲ್ಟರ್‌ ಸಲ್ಡಾನ ಸ್ವಾಗತಿಸಿದರು. ಉಡುಪಿ ಜಿಲ್ಲಾ ಬೇಕರಿ ಮತ್ತು ಖಾದ್ಯ ತಿನಿಸಗಳ ತಯಾರಕರ ಮತ್ತು ಮಾರಾಟಗಾರರ ಸಹಕಾರ ಸಂಘದ ಅಧ್ಯಕ್ಷ ಶ್ರೀಧರ್‌ ಪಿ.ಎಸ್‌. ಪ್ರಸ್ತಾವನೆಗೈದರು. ನವೀನ್‌ ಶೆಟ್ಟಿ ವಂದಿಸಿ, ಚಂದ್ರಕಾಂತ್‌ ಪಡುಬಿದ್ರಿ ಕಾರ್ಯಕ್ರಮ ನಿರೂಪಿಸಿದರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist