ಗುರುವಾರ, ಮಾರ್ಚ್ 13, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಕೇಂದ್ರ ಸಚಿವರ ಟ್ವೀಟ್ ನಿಂದ ಪ್ರಖ್ಯಾತಿ ಗಳಿಸಿದ್ಳ ಚೈತ್ರ? ಹಳೆ ಟ್ವೀಟ್ ವೈರಲ್..!

Twitter
Facebook
LinkedIn
WhatsApp
ಕೇಂದ್ರ ಸಚಿವರ ಟ್ವೀಟ್ ನಿಂದ ಪ್ರಖ್ಯಾತಿ ಗಳಿಸಿದ್ಳ ಚೈತ್ರ? ಹಳೆ ಟ್ವೀಟ್ ವೈರಲ್..!

ಈ ಮಧ್ಯೆ ವಂಚಕಿ ಚೈತ್ರಾ ಕುಂದಾಪುರಳ ಹಿನ್ನೆಲೆ ಬಗ್ಗೆಯೂ ಅನೇಕ ಮಂದಿ ಕೆದಕುತ್ತಿದ್ದಾರೆ. ಆಕೆ ಪ್ರಸಿದ್ಧಿ ಹೊಂದಿದ್ದು ಹೇಗೆ? ಆಕೆಯ ಹಿನ್ನೆಲೆ ಏನು? ಇಷ್ಟು ದೊಡ್ಡ ಮಟ್ಟಿಗೆ ಫಾಲೋವರ್ಸ್ ಹೊಂದಲು ಕಾರಣವೇನು ಅನ್ನೋದರ ಬಗ್ಗೆ ಜನರು ಹುಡುಕಾಟ ನಡೆಸುತ್ತಿದ್ದಾರೆ.

ಹೀಗಾಗಿ ಚೈತ್ರಾ ಕುಂದಾಪುರಳನ್ನು ಪ್ರಖ್ಯಾತಿಗೆ ತಂದಿದ್ದ ಹಳೇ ಟ್ವೀಟ್ ಒಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗ್ತಿದೆ. ಉಡುಪಿಯ ಬೀದಿಯಲ್ಲಿ ರಾದ್ಧಾಂತ ಎಬ್ಬಿಸಿದ್ದ ಚೈತ್ರಾ ಕುಂದಾಪುರ ಆ ಟ್ವೀಟ್ ಮೂಲಕವೇ ಪ್ರಖ್ಯಾತಿ ಗಳಿಸಿದ್ಳು ಎಂದು ಹೇಳಲಾಗ್ತಿದೆ.

ಕೇಂದ್ರ ಸಚಿವೆ ಮಾಡಿದ್ದ ಆ ಟ್ವೀಟ್‌ನಿಂದ ಪ್ರವರ್ಧಮಾನಕ್ಕೆ ಬಂದಿದ್ದ ಚೈತ್ರಾ ಕುಂದಾಪುರ, ಆ ಬಳಿಕ ರಾಜ್ಯಾದ್ಯಂತ ತನ್ನ ಹವಾ ಕ್ರಿಯೇಟ್ ಮಾಡಿಕೊಂಡಿದ್ದಳು ಎಂದು ತಿಳಿದು ಬಂದಿದೆ.

ಕೇಂದ್ರ ಸಚಿವರ ಟ್ವೀಟ್ ನಿಂದ ಪ್ರಖ್ಯಾತಿ ಗಳಿಸಿದ್ಳ ಚೈತ್ರ? ಹಳೆ ಟ್ವೀಟ್ ವೈರಲ್..!

2018ರಲ್ಲಿ ನಡೆದ ಕಾಂಗ್ರೆಸ್, ಎಡಪಕ್ಷಗಳ ಭಾರತ್ ಬಂದ್ ವಿರೋಧಿಸಿದ್ದ ಚೈತ್ರಾ ಕುಂದಾಪುರ, ಉಡುಪಿ ನಗರದಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಜೊತೆ ಜಗಳಕ್ಕಿಳಿದಿದ್ದಳು. ಅಂಗಡಿ, ಮುಂಗಟ್ಟು ಬಂದ್ ಮಾಡುವ ವೇಳೆ ರಸ್ತೆಗಿಳಿದು ತರಾಟೆಗೆ ತೆಗೆದುಕೊಂಡಿದ್ದಳು.

ಅಂದ ಹಾಗೆ, 2018 ರಲ್ಲಿ ನಡೆದ ಈ ಪ್ರತಿಭಟನೆ ವೇಳೆ ಚೈತ್ರಾ ಡೇರಿಂಗ್ ಕುರಿತು ಕೇಂದ್ರ ಸಚಿವೆ ನಿರ್ಮಲಾ ಸೀತರಾಮನ್ ಟ್ವೀಟ್ ಮಾಡಿದ್ದರು. ಚೈತ್ರಾ ಕುಂದಾಪುರಳನ್ನು ‘ಡೇರಿಂಗ್ ಗರ್ಲ್’ ಎಂದು ಕರೆದಿದ್ದರು. ಇದು ಆಕೆಗೆ ಪ್ಲಸ್ ಪಾಯಿಂಟ್ ಆಗಿ ಪರಿಣಮಿಸಿತ್ತು.

ಇದು ಅಂದು ನಿರ್ಮಲಾ ಸೀತಾರಾಮನ್ ಮಾಡಿದ್ದ ಟ್ವೀಟ್

ಅಂಗಡಿ, ಮುಂಗಟ್ಟು ಬಂದ್ ಮಾಡುವ ವೇಳೆ ರಸ್ತೆಗಿಳಿದು ತರಾಟೆಗೆ ತೆಗೆದುಕೊಂಡಿದ್ದ ಚೈತ್ರಾ ಕುಂದಾಪುರ, ಕಾಂಗ್ರೆಸ್ ವಿರುದ್ಧ ಒಬ್ಬಂಟಿಯಾಗಿ ಮಾಡಿದ ಹೋರಾಟದ ವೀಡಿಯೋ ಭಾರೀ ಸದ್ದು ಮಾಡಿತ್ತು. ಇದು ಬಿಜೆಪಿ ವರಿಷ್ಠರ ಗಮನಕ್ಕೂ ಬಂದಿತ್ತು.

ಅಲ್ಲದೇ, ನರೇಂದ್ರ ಮೋದಿ ಪರ ಘೋಷಣೆ ಕೂಗಿ ಕಾಂಗ್ರೆಸ್ ವಿರುದ್ಧ ಅಂದು ಅಬ್ಬರಿಸಿದ್ದಳು. ಜೊತೆಗೆ ನಿರ್ಮಲಾ ಸೀತರಾಮನ್ ಟ್ವೀಟ್ ನಿಂದ ತನಗೆ ಬಿಜೆಪಿಯ ಕೇಂದ್ರದ ಜೊತೆಗೆ ಲಿಂಕ್ ಇರುವುದಾಗಿ ಬಿಂಬಿಸಿಕೊಂಡಿದ್ದಳು. ಇದನ್ನೇ ಗೋವಿಂದ ಪೂಜಾರಿಗೆ ನಂಬಿಸಿ ಪಂಗನಾಮ ಹಾಕಿದ್ರು ಎನ್ನಲಾಗಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist