ಮಂಗಳವಾರ, ಫೆಬ್ರವರಿ 4, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಸ್ಫೋಟಗೊಂಡ ಮೊಬೈಲ್​: ಸ್ಥಳದಲ್ಲೇ ಯುವತಿ ಸಾವು

Twitter
Facebook
LinkedIn
WhatsApp
ಸ್ಫೋಟಗೊಂಡ ಮೊಬೈಲ್​: ಸ್ಥಳದಲ್ಲೇ ಯುವತಿ ಸಾವು

ಚೆನ್ನೈ: ಚಾರ್ಜಿಂಗ್​ ವೇಳೆ ಮೊಬೈಲ್​ನಲ್ಲಿ ಮಾತನಾಡಬಾರದು ಎಂದು ಹೇಳಿದರೂ ಕೆಲವರು ಇನ್ನು ಅದೇ ಅಭ್ಯಾಸದಲ್ಲಿ ತೊಡಗಿರುವುದನ್ನು ನೋಡಿದ್ದೇವೆ. ನಾವು ಮಾಡುವ ಒಂದು ಸಣ್ಣ ತಪ್ಪು ನಮ್ಮ ಪ್ರಾಣವನ್ನು ಕಸಿಯುತ್ತದೆ ಎಂಬುದು ತಿಳಿದಿರಬೇಕು. ಅಲ್ಲದೆ, ಉತ್ತಮ ಸಲಹೆಗಳನ್ನು ಗಂಭೀರವಾಗಿ ಪರಿಗಣಿಸಬೇಕು ಇಲ್ಲವಾದಲ್ಲಿ ಪರಿಣಾಮ ಹೇಗಿರುತ್ತದೆ ಎಂಬುದಕ್ಕೆ ಈ ಒಂದು ಘಟನೆ ತಾಜಾ ಉದಾಹರಣೆಯಾಗಿದೆ.

ಮೊಬೈಲ್​ ಅನ್ನು ಚಾರ್ಜ್​ಗೆ ಇಟ್ಟು ಅದರಲ್ಲಿ ಮಾತನಾಡುವಾಗ ಸ್ಫೋಟಗೊಂಡ ಪರಿಣಾಮ ಯುವತಿಯೊಬ್ಬಳು ದುರಂತ ಸಾವಿಗೀಡಾಗಿರುವ ಆಘಾತಕಾರಿ ಘಟನೆ ತಮಿಳುನಾಡಿನ ತಂಜಾವೂರಿನಲ್ಲಿ ನಡೆದಿದೆ.

ಮೃತ ಯುವತಿಯನ್ನು ಕೊಕಿಲಾಂಪಾಲ್​​ (33) ಎಂದು ಗುರುತಿಸಲಾಗಿದೆ. ಈಕೆ ತಂಜಾವೂರು ಜಿಲ್ಲೆಯ ಪಾಪನಾಶಂ ಬಳಿಯಿರುವ ವಿಶಿಷ್ಟರಾಜಪುರಂ ಮೂಲದವಳು. ಮದುವೆಯಾಗಿದ್ದು ಓರ್ವ ಗಂಡು ಮಗನಿದ್ದಾನೆ. ಪತಿ ಪ್ರಭಾಕರನ್​ ಅನಾರೋಗ್ಯ ಕಾರಣದಿಂದ ಕೆಲವು ವರ್ಷಗಳ ಹಿಂದೆಯೇ ಮೃತಪಟ್ಟನು.

ಗಂಡ ಮೃತಪಟ್ಟ ಬಳಿಕ ಜೀವನೋಪಾಯಕ್ಕಾಗಿ ಕೋಕಿಲಾಂಪಾಲ್ ಮೇಲಕಾಪಿಸ್ಥಳದಲ್ಲಿ ವಾಚ್ ಮತ್ತು ಸೆಲ್ ಫೋನ್ ರಿಪೇರಿ ಅಂಗಡಿ ನಡೆಸುತ್ತಿದ್ದಳು. ನಿನ್ನೆ ಮಧ್ಯಾಹ್ನ ಸೆಲ್ ಫೋನ್ ಚಾರ್ಜ್ ಮಾಡುವಾಗ ಕಿವಿಯಲ್ಲಿ ಹೆಡ್ ಫೋನ್ ಹಾಕಿಕೊಂಡು ಮಾತನಾಡುತ್ತಿದ್ದರು. ಆಗ ಅನಿರೀಕ್ಷಿತವಾಗಿ ಮೊಬೈಲ್ ಸ್ಫೋಟಗೊಂಡಿದೆ. ಕೋಕಿಲಾಂಪಲ್​ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಅಂಗಡಿಯಲ್ಲಿದ್ದ ಎಲ್ಲ ಸಾಮಗ್ರಿಗಳು ಬೆಂಕಿಗೆ ಆಹುತಿಯಾಗಿವೆ.

ಕೋಕಿಲಂಪಾಲ್ ಅವರ ತಂದೆ ಮನೋಕರನ್ ಅವರು ಕಪಿಸ್ತಲಂ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ಜಾರ್ಖಂಡ್​​​​ನಲ್ಲಿ ಹಸಿವಿನಿಂದ ಸಾವನ್ನಪ್ಪಿದ ಹಿರಿಯ ವ್ಯಕ್ತಿ; ಆಹಾರ ಧಾನ್ಯಗಳು ಸಿಗದೆ ತೊಂದರೆಗೀಡಾದ ಬಡ ಕುಟುಂಬಗಳು

ಜಾರ್ಖಂಡ್: ದಂಡೈ ಬ್ಲಾಕ್ ಆಫೀಸ್ ಬಳಿ ವಾಸಿಸುವ ಮುಸಾಹರ್ ಕುಟುಂಬದ ಜನರಿಗೆ ಕಳೆದ ಏಳು ತಿಂಗಳಿಂದ ಪಡಿತರ ಸಿಗುತ್ತಿಲ್ಲ. ಈಗ ಅವರೆಲ್ಲರೂ ಉಪವಾಸವಿರುವ ಪರಿಸ್ಥಿತಿ ನಿರ್ಮಾಣವಾಗಿದ್ದು, ಬುಧವಾರ, 50 ವರ್ಷದ ಸುರೇಶ್ ಮುಸಾಹರ್ ಹಸಿವಿನಿಂದ (ಆಹಾರದ ಕೊರತೆಯಿಂದ) ಸಾವನ್ನಪ್ಪಿದ ಪ್ರಕರಣ ಬೆಳಕಿಗೆ ಬಂದಿದೆ.

ಶಂಕರ ಮುಸಾಹರ, ಉಮೇಶ ಮುಸಾಹರ, ದಿನೇಶ ಮುಸಾಹರ, ಮಹೇಂದ್ರ ಮುಸಾಹರ ಸೇರಿದಂತೆ ಮೃತರ ಕುಟುಂಬದವರು ಕಳೆದ ಏಳು ತಿಂಗಳಿಂದ ನಮಗೆ ಪಡಿತರ ಸಿಗುತ್ತಿಲ್ಲ. ಬರಗಾಲದಿಂದಾಗಿ ಗ್ರಾಮಗಳಲ್ಲಿ ಭಿಕ್ಷೆಯೂ ಸಿಗುತ್ತಿಲ್ಲ. ಸಮಯಕ್ಕೆ ಸರಿಯಾಗಿ ಆಹಾರ ಸಿಗದ ಕಾರಣ ಸುರೇಶ ಮುಸಾಹರ್ ದೌರ್ಬಲ್ಯ ಹೊಂದಿದ್ದು, ಹಸಿವಿನಿಂದ ಸಾವನ್ನಪ್ಪಿದ್ದಾರೆ ಎಂದು ದೂರಿದ್ದಾರೆ.

ಇತ್ತ ಸುರೇಶ್‌ ಮುಸಾಹರ್‌ ಹೇಗೆ ಮೃತಪಟ್ಟಿದ್ದಾರೆ ಎಂಬ ಬಗ್ಗೆ ತನಿಖೆ ನಡೆಸಲಾಗುತ್ತಿದೆ ಎಂದು ದಂಡಾಯಿಯ ಬಿಡಿಒ ಚೋನಾರಾಮ್‌ ಹೆಂಬ್ರಾಂ ತಿಳಿಸಿದ್ದಾರೆ.

ಜಾರ್ಖಂಡ್ ಸರ್ಕಾರದ ಮಹತ್ವಾಕಾಂಕ್ಷೆಯ ಗ್ರೀನ್ ಕಾರ್ಡ್ ಪಡಿತರ ಯೋಜನೆ ಸಂಪೂರ್ಣವಾಗಿ ನಿಷ್ಪ್ರಯೋಜಕವಾಗಿದ್ದು, ಬಡವರು ಎಂಟು ತಿಂಗಳಿಂದ ಅಕ್ಕಿಗಾಗಿ ಕಾಯುತ್ತಿದ್ದಾರೆ. ಸದ್ಯ ರಾಜ್ಯದಲ್ಲಿ ಬಡವರು ಫೆಬ್ರವರಿ ತಿಂಗಳ ಪಡಿತರ ಪಡೆಯುತ್ತಿದ್ದಾರೆ. ರಾಜ್ಯದ 485806 ಗ್ರೀನ್ ಕಾರ್ಡ್ ಹೊಂದಿರುವ ಬಡ ಕುಟುಂಬಗಳು ಸರ್ಕಾರದ ಆಹಾರ ಧಾನ್ಯಗಳನ್ನು ಪಡೆಯದೆ ತೊಂದರೆಗೀಡಾಗಿದ್ದಾರೆ.

ಎಂಟು ತಿಂಗಳಿಂದ ಅವರಿಗೆ ಸರ್ಕಾರದ ಆಹಾರ ಧಾನ್ಯಗಳು ಸಿಗುತ್ತಿಲ್ಲ. ಎಫ್‌ಸಿಐ ಗೋದಾಮಿನಿಂದ ಗ್ರೀನ್ ಕಾರ್ಡ್ ಪಡಿತರ ಯೋಜನೆ ಹೊಂದಿರುವವರಿಗೆ ಆಹಾರ ಧಾನ್ಯಗಳು ಲಭ್ಯವಿಲ್ಲ. ರಾಜ್ಯ ಸರ್ಕಾರ ಹಂಚಿಕೆ ಮಾಡುತ್ತಿಲ್ಲವಾದ್ದರಿಂದ ಸೋತು ಮನೆಗೆ ಮರಳುತ್ತಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist