ಮಂಗಳವಾರ, ಫೆಬ್ರವರಿ 4, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಉಡುಪಿ: ವಿದ್ಯುತ್ ಸ್ಪರ್ಶಿಸಿ ದಂಪತಿ ದುರ್ಮರಣ!

Twitter
Facebook
LinkedIn
WhatsApp
ಉಡುಪಿ: ವಿದ್ಯುತ್ ಸ್ಪರ್ಶಿಸಿ ದಂಪತಿ ದುರ್ಮರಣ!

ಉಡುಪಿ: ಮುರಿದು ಬಿದ್ದ ವಿದ್ಯುತ್ ತಂತಿ ಸ್ಪರ್ಶಿಸಿ ಪತಿ-ಪತ್ನಿ ಮೃತಪಟ್ಟಿರುವ ಘಟನೆ ಕುಂದಾಪುರ ಹೆಮ್ಮಾಡಿ ಸಮೀಪದ ಸುಳ್ಸೆ ಕರಣಿಕರ ಮನೆ ಬಳಿ ನಡೆದಿದೆ. ಮಹಾಬಲ ದೇವಾಡಿಗ(55), ಪತ್ನಿ ಲಕ್ಷ್ಮಿ ದೇವಾಡಿಗ(49) ಮೃತರು.

ಮೃತರನ್ನು ಮಹಾಬಲ ದೇವಾಡಿಗ (55) ಮತ್ತು ಅವರ ಪತ್ನಿ ಲಕ್ಷ್ಮಿ (48) ಎಂದು ಗುರುತಿಸಲಾಗಿದೆ. ಅವರು ಸುಳ್ಸೆಯ ಯಕ್ಷಿ ಬ್ರಹ್ಮ ನಂದಿಕೇಶ್ವರ ದೇವಸ್ಥಾನದ ಬಳಿ ವಾಸಿಸುತ್ತಿದ್ದರು. ದಂಪತಿಗೆ ಇಬ್ಬರು ಮಕ್ಕಳಿದ್ದಾರೆ.

ಮಹಾಬಲ ದೇವಾಡಿಗ ದಿನಗೂಲಿ ಕೆಲಸ ಮಾಡುತ್ತಿದ್ದರು. ಶುಕ್ರವಾರ ಮಧ್ಯಾಹ್ನ 3 ಗಂಟೆ ಸುಮಾರಿಗೆ ಪತಿ ಮನೆಗೆ ಬಾರದಿರುವುದನ್ನು ಗಮನಿಸಿದ ಲಕ್ಷ್ಮಿ ತನ್ನ ಪತಿಯನ್ನು ಹುಡುಕಿಕೊಂಡು ಹೋದಾಗ ವಿದ್ಯುತ್ ಸ್ಪರ್ಶದಿಂದ ಸಾವನ್ನಪ್ಪಿದ್ದನ್ನು ನೋಡಿದ್ದಾಳೆ. ಪತಿಯನ್ನು ರಕ್ಷಿಸಲು ಹೋಗಿ ಆಕೆಯು ಸಾವನ್ನಪ್ಪಿದ್ದಾಳೆ.

ತುಂಡಾಗಿದ್ದ ತಂತಿಯನ್ನು ಕೆಳಗೇ ಬಿಟ್ಟು ನಿರ್ಲಕ್ಷ್ಯ ತೋರಿದ ಮೆಸ್ಕಾಂ ವಿರುದ್ಧ ಸ್ಥಳೀಯರು ಪ್ರತಿಭಟನೆ ನಡೆಸಿದ್ದಾರೆ. ಈಗಿರುವ ತಂತಿ 30 ರಿಂದ 35 ವರ್ಷಗಳಷ್ಟು ಹಳೆಯದಾಗಿದ್ದು, ಈ ಬಗ್ಗೆ ಮೆಸ್ಕಾಂನಲ್ಲಿ ಸಂಬಂಧಪಟ್ಟವರ ಗಮನಕ್ಕೆ ತಂದರೂ ಬದಲಾಯಿಸಿಲ್ಲ ಎಂದು ಆರೋಪಿಸಿದ್ದಾರೆ.

ಗ್ರಾಮೀಣ ಪ್ರದೇಶದ ಮಕ್ಕಳು ತಮ್ಮ ಶಾಲೆಗೆ ಬೇಗ ತಲುಪಲು ದೂರ ಕಡಿಮೆ ಮಾಡಲು ಇದೇ ಮಾರ್ಗ ಬಳಸುತ್ತಾರೆ . ಕೂಡಲೇ ಮೆಸ್ಕಾಂ ಕ್ರಮಕೈಗೊಳ್ಳಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ. ಘಟನಾ ಸ್ಥಳಕ್ಕೆ ಮಾಜಿ ಶಾಸಕ ಗೋಪಾಲ ಪೂಜಾರಿ, ಕುಂದಾಪುರ ಡಿವೈಎಸ್ಪಿ ಬೆಳ್ಳಿಯಪ್ಪ ಮತ್ತಿತರರು ಭೇಟಿ ನೀಡಿದ್ದರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist