ಗುರುವಾರ, ಮಾರ್ಚ್ 13, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಮಹಿಳೆ ಮೇಲೆ ಮಾರಣಾಂತಿಕವಾಗಿ ಹಲ್ಲೆ; ಆರೋಪಿಗಳ ಬಂಧನ

Twitter
Facebook
LinkedIn
WhatsApp
ಮಹಿಳೆ ಮೇಲೆ ಮಾರಣಾಂತಿಕವಾಗಿ ಹಲ್ಲೆ; ಆರೋಪಿಗಳ ಬಂಧನ

ಬೆಂಗಳೂರು ಅ.16: ಮಚ್ಚಿನಿಂದ ಮಹಿಳೆ ಮೇಲೆ ಮಾರಣಾಂತಿಕವಾಗಿ ಹಲ್ಲೆ (Attack) ಮಾಡಿರುವ ಘಟನೆ ಸುಬ್ರಹ್ಮಣ್ಯನಗರದ ಗಾಯತ್ರಿ ನಗರದಲ್ಲಿ ತಡರಾತ್ರಿ ನಡೆದಿದೆ.

ಅಭಿಗೌಡ ಆ್ಯಂಡ್​​​ ಗ್ಯಾಂಗ್​ ಹಲ್ಲೆ ಮಾಡಿದೆ. ಗಾಯತ್ರಿ ನಗರದಲ್ಲಿ ಗಣೇಶ ಕೂಡಿಸುವ ವಿಚಾರಕ್ಕೆ ಅಭಿಗೌಡ ಮತ್ತು ರಾಕೇಶ್ ಎಂಬಾತನ ನಡುವೆ ಬಹಳ ದಿನಗಳಿಂದ ವೈಷಮ್ಯವಿದೆ. ಈ ವಿಚಾರಕ್ಕೆ ಇಬ್ಬರ ನಡುವೆ ಆಗಾಗ ಗಲಾಟೆಯಾಗುತ್ತಿರುತ್ತದೆ.

ನಿನ್ನೆ (ಅ.15) ರಾಕೇಶ್ ಮನೆಗೆ ನುಗ್ಗಿ​ ಹಲ್ಲೆ ನಡೆಸಲು ಅಭಿಗೌಡ‌‌ ಪ್ಲಾನ್​ ಮಾಡಿದ್ದನು. ಆದರೆ ಅಭಿಗೌಡ ರಾಕೇಶ್​ ಮನೆ ಬದಲು ಆತನ ಪಕ್ಕದ ಮನೆಗೆ ನುಗ್ಗಿ ಮಹಿಳೆ ಮೇಲೆ ಹಲ್ಲೆ ಮಾಡಿ ಪರಾರಿಯಾಗಿದ್ದಾನೆ. ಇದರಿಂದ ಮಹಿಳೆಯ ಕೈಗೆ ಗಾಯವಾಗಿದ್ದು, ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸುಬ್ರಹ್ಮಣ್ಯನಗರ ಪೊಲೀಸ್​​​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಡ್ರಿಂಕ್​ ಆ್ಯಂಡ್​ ಡ್ರೈವ್​​: ಯುವಕರನ್ನ ಸಿನಿಮೀಯ ರೀತಿಯಲ್ಲಿ ಬಂಧಿಸಿದ ಪೊಲೀಸರು

ಕುಡಿದು ವಾಹನ ಚಲಾಯಿಸಿದ್ದಲ್ಲದೇ, ತಪಾಸಣೆಗೆ ಬಂದ ಮಲ್ಲೇಶ್ವರಂ ಸಂಚಾರ ಪೊಲೀಸರನ್ನು ತಳ್ಳಿ ಪರಾರಿಯಾಗಿದ್ದ ಯುವಕರನ್ನು ಸಿನಿಮೀಯ ರೀತಿಯಲ್ಲಿ ಬಂಧಿಸಲಾಗಿದೆ. ಶ್ರೀರಾಮಪುರ ಮೆಟ್ರೋ ನಿಲ್ದಾಣದ ಬಳಿ ತಡರಾತ್ರಿ ಪೊಲೀಸರು ವಾಹನ ತಪಾಸಣೆ ಮಾಡುತ್ತಿದ್ದರು. ಈ ವೇಳೆ ಪೊಲೀಸರು ಕುಡಿದು ಕಾರು ಚಲಾಯಿಸುತ್ತಿದ್ದ ಯುವಕರನ್ನು ತಡೆದಿದ್ದಾರೆ.

ತಪಾಸಣೆ ವೇಳೆ ಯುವಕರಿದ್ದ ಕಾರಿನಲ್ಲಿ ಮದ್ಯದ ಬಾಟಲಿ ಪತ್ತೆಯಾಗಿದೆ. ಈ ಬಗ್ಗೆ ಪೊಲೀಸರು ಪ್ರಶ್ನಿಸುತ್ತಿದ್ದಂತೆ ಯುವಕರು ಮದ್ಯದ ಬಾಟಲಿಗಳನ್ನು ಕಾರಿನಿಂದ ಹೊರಗೆ ಎಸೆದು ಗಲಾಟೆ ಮಾಡಿದ್ದಾರೆ. ಅಲ್ಲದೆ ಪೊಲೀಸರನ್ನು ತಳ್ಳಿ ಕಾರು ಸಮೇತ ಪರಾರಿಯಾಗಲು ಯತ್ನಿಸಿದ್ದಾರೆ. ಪೊಲೀಸರು ಯುವಕರನ್ನು ಸಿನಿಮೀಯ ರೀತಿಯಲ್ಲಿ ಚೇಸ್​ ಮಾಡಿ ಅಡ್ಡಹಾಕಿದ್ದಾರೆ. ನಂತರ ಅವರನ್ನು ವಶಕ್ಕೆ ಪಡೆದಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist