ಗುರುವಾರ, ಮಾರ್ಚ್ 13, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಹೆದ್ದಾರಿ ಸಂಚಾರ ತಡೆದು ರೈತರ ಪ್ರತಿಭಟನೆ

Twitter
Facebook
LinkedIn
WhatsApp
ಹೆದ್ದಾರಿ ಸಂಚಾರ ತಡೆದು ರೈತರ ಪ್ರತಿಭಟನೆ

ರಾಯಚೂರು: ತುಂಗಭದ್ರಾ ಜಲಾಶಯದ ಎಡದಂಡೆ ಕಾಲುವೆ ವ್ಯಾಪ್ತಿಯ ಜಮೀನುಗಳಿಗೆ ನೀರು ಹರಿಸುವಂತೆ ಆಗ್ರಹಿಸಿ ತಾಲೂಕಿನ ಸಾತ್ ಮೈಲ್ ಬಳಿ ರೈತರು ಹೆದ್ದಾರಿ ಸಂಚಾರ ತಡೆದು ಪ್ರತಿಭಟನೆ ನಡೆಸುತ್ತಿದ್ದಾರೆ.

ಇದರಿಂದ ಟ್ರಾಫಿಕ್ ಜಾಮ್ ಉಂಟಾಗಿದ್ದು ಕಿಮೀಗಟ್ಟಲೇ ವಾಹನಗಳು ಸಿಕ್ಕಿಕೊಂಡು ಜನ ಪರದಾಡುವಂತಾಗಿದೆ. ಬೆಳಗ್ಗೆಯಿಂದ ರಸ್ತೆ ಮೇಲೆ ಧರಣಿ ನಡೆಸಿದ ರೈತರು ಜಿಲ್ಲಾಡಳಿತ ಹಾಗೂ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಕೆಲ ಬಸ್ ಚಾಲಕರು, ವಾಹನಗಳ ಮಾಲೀಕರು ನೆಲಹಾಳ ಮಾರ್ಗವಾಗಿ ಸಂಚರಿಸಲು ಯತ್ನಿಸಿದ್ದು ಅಲ್ಲಿಯೂ ವಾಹನಗಳಿಗೆ ಅಡ್ಡಗಟ್ಟಲಾಗಿದೆ. ಟಯರ್ ಗಳಿಗೆ ಬೆಂಕಿ ಹಚ್ಚಿ ವಾಹನಗಳು ಓಡಾಡದಂತೆ ತಡೆದರು. ಬದಲಿ ಮಾರ್ಗದಿಂದ ಹೋಗಲು ಯತ್ನಿಸಿದರೂ ರೈತರು ಬಿಡಲಿಲ್ಲ.

ಈ ವೇಳೆ ಮಾತನಾಡಿದ ಪ್ರತಿಭಟನಾನಿರತ ರೈತರು, ಟಿಎಲ್ ಬಿಸಿ ಕೊನೆ ಭಾಗಕ್ಕೆ ನೀರು ಬಾರದೆ ಬೆಳೆಯೆಲ್ಲ ಹಾಳಾಗುತ್ತಿದೆ. ಈಗಾಗಲೇ ರೈತರು ಸಂಕಷ್ಟಕ್ಕೆ ಸಿಲುಲಿದ್ದು, ಇನ್ನೂ ಇದೇ ಪರಿಸ್ಥಿತಿ ಮುಂದುವರಿದರೆ ಶೋಚನೀಯವಾಗಲಿದೆ. ಕೂಡಲೇ ಕೊನೆ ಭಾಗಕ್ಕೆ ನೀರು ಹರಿಸಲು ಕ್ರಮ ಜರುಗಿಸಬೇಕು. ಇಲ್ಲವಾದಲ್ಲಿ ಹೋರಾಟ ತೀವ್ರಗೊಳಿಸಬೇಕಾಗುತ್ತದೆ ಎಂದು ತಿಳಿಸಿದರು.

ಜನರ ಸಮಾಧಿ ಮೇಲೆ ಬ್ರ್ಯಾಂಡ್‌ ಬೆಂಗಳೂರು ಕಟ್ಟಿದರೆ ಸುಮ್ಮನೆ ಬಿಡಲ್ಲ: ಎಚ್ ಡಿಕೆ ಕಟು ಟೀಕೆ

ಬೆಂಗಳೂರು: ರಾಮನಗರ ಜಿಲ್ಲೆ ಸೇರಿ ಬೆಂಗಳೂರು ಸುತ್ತಮುತ್ತಲಿನ ಜಿಲ್ಲೆಗಳಲ್ಲಿ ರಾಜಧಾನಿಯ ಕಸ ಸುರಿಯುವುದಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿರುವ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು; ಅಕ್ಕಪಕ್ಕದ ಜಿಲ್ಲೆಗಳ ಜನರ ಸಮಾಧಿ ಮೇಲೆ ಬ್ರ್ಯಾಂಡ್ ಬೆಂಗಳೂರು ಕಟ್ಟಿದರೆ ಅದಕ್ಕೆ ನಮ್ಮ ತೀವ್ರ ವಿರೋಧವಿದೆ. ಸರಕಾರ ಈ ನಿರ್ಧಾರವನ್ನು ಕೈಬಿಡದಿದ್ದರೆ ಜನರು ಬೀದಿಗೆ ಇಳಿದಾರು ಎಂದು ನೇರ ಎಚ್ಚರಿಕೆ ನೀಡಿದ್ದಾರೆ.

ಈ ಬಗ್ಗೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಅವರು; ಸಿಕ್ಕಸಿಕ್ಕ ಕಡೆ ಬಾಯಿ ಹಾಕುತ್ತಿರುವ ‘ಪರ್ಸಂಟೇಜ್ ಪಟಾಲಂ’ ಈಗ ಕಸಕ್ಕೂ ಬಾಯಿ ಹಾಕಿದೆ! ಬ್ರ್ಯಾಂಡ್ ಬೆಂಗಳೂರು ಅನ್ನುವುದು ಕೆಲವರಿಗೆ ಬಿರಿಯಾನಿ! ಅದರ ಒಳಗುಟ್ಟು ರಟ್ಟಾಗಿದೆ! ‘ಬ್ರ್ಯಾಂಡ್’ ಹೆಸರಿನಲ್ಲಿ ಕೊಳ್ಳೆ ಹೊಡೆಯಲು, ಕಂಡ ಕಂಡ ಕಡೆ ಬೇಲಿ ಹಾಕಲು ಬೆಂಗಳೂರಿನ ನಾಲ್ಕೂ ದಿಕ್ಕುಗಳಲ್ಲಿಯೂ ಕಸದ ಡಂಪಿಂಗ್ ಯಾರ್ಡ್ʼಗಳನ್ನು ಸೃಷ್ಟಿ ಮಾಡುತ್ತಿರುವುದು ದಿಟ. ದಿನವೊಂದಕ್ಕೆ 1,630 ಟನ್ ಕಸ ಸುರಿದರೆ ಅಲ್ಲಿನ ಜನರ ಪಾಡೇನು ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist