ಭಾನುವಾರ, ಮೇ 12, 2024
ಶತಕ ಸಿಡಿಸಿ ಐಪಿಎಲ್ ನಲ್ಲಿ ವೇಗವಾಗಿ 1000 ರನ್ ಪೂರೈಸಿದ ಭಾರತದ ಮೊದಲ ಬ್ಯಾಟ್ಸ್‌ಮನ್ ಸಾಯಿ ಸುದರ್ಶನ್..!-ಕಾಂಗ್ರೆಸ್ ಗೆ ಮತ ಹಾಕಿದರೆ ಪಾಕಿಸ್ತಾನಕ್ಕೆ ಮತ ಹಾಕಿದಂತೆ; ಬಿಜೆಪಿ ನಾಯಕಿ ನವನೀತ್ ರಾಣಾ ವಿರುದ್ಧ ಪ್ರಕರಣ ದಾಖಲು..!-ಜೈಲಿನಿಂದ ಬಿಡುಗಡೆಯಾದ ಬಳಿಕ ಅರವಿಂದ್ ಕೇಜ್ರಿವಾಲ್ ಗೆ ಕಾರ್ಯಕರ್ತರಿಂದ ಅದ್ದೂರಿ ಸ್ವಾಗತ; ಸುಪ್ರೀಂನಿಂದ ಷರತ್ತುಗಳೇನು.?-ಇದು ನಾಚಿಕೆಗೇಡಿನ ಸಂಗತಿ; ಕೆಎಲ್ ರಾಹುಲ್ ಗೆ ನಿಂದಿಸಿದ್ದ ಸಂಜೀವ್ ಗೋಯೆಂಕಾ ವಿರುದ್ಧ ಮೊಹಮ್ಮದ್ ಶಮಿ ವಾಗ್ದಾಳಿ..!-ಫೋನಿನಲ್ಲಿ ಮಾತಾಡುತ್ತಾ ಅಂಗಳದಲ್ಲಿ ಬೆಳೆದ ಹೂ ತಿಂದ ಯುವತಿ ಸಾವು-ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ವಕೀಲ ದೇವರಾಜೆಗೌಡ ಪೊಲೀಸ್ ವಶಕ್ಕೆ..!-ಸತತವಾಗಿ 100 ಶೇಕಡ ಫಲಿತಾಂಶದ ವಿಶೇಷ ಸಾಧನೆ ಮಾಡಿದ ಸರಕಾರಿ ಪ್ರೌಢಶಾಲೆ ನಯನಾಡು-ಬಂಗೇರ ಅಸ್ತಂಗತ. ಕೊನೆಗೂ ದಕ್ಷಿಣ ಕನ್ನಡದ ಪ್ರಬಲ ರಾಜಕಾರಣಿ ಮಂತ್ರಿಯಾಗಲಿಲ್ಲ! 2013 ರಲ್ಲಿ ಮಂತ್ರಿ ಸ್ಥಾನ ತಪ್ಪಿದ್ದು ಹೇಗೆ ಎಂಬುದು ಇಂದಿಗೂ ರಹಸ್ಯ!!-ಕರ್ನಾಟಕ ಬಿಜೆಪಿ ಸಾಮಾಜಿಕ ಜಾಲತಾಣದ ಸಂಚಾಲಕ ಪೊಲೀಸ್ ವಶಕ್ಕೆ; ಏನಿದು ಪ್ರಕರಣ?-ಬಿವೈ.ರಾಘವೇಂದ್ರ ವಿರುದ್ಧ ಪಕ್ಷೇತರ ಅಭ್ಯರ್ಥಿ ಈಶ್ವರಪ್ಪ ಚುನಾವಣಾಧಿಕಾರಿಗಳಿಗೆ ದೂರು..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಮಂಗಳೂರು :ಮಹಿಳೆಯರೊಂದಿಗೆ ಅಸಭ್ಯವಾಗಿ ವರ್ತಿಸಿ, ಕಲ್ಲು ತೂರಾಟ ; ವ್ಯಕ್ತಿಗೆ ಥಳಿಸಿದ ಸಾರ್ವಜನಿಕರು..!

Twitter
Facebook
LinkedIn
WhatsApp
ಮಂಗಳೂರು :ಮಹಿಳೆಯರೊಂದಿಗೆ ಅಸಭ್ಯವಾಗಿ ವರ್ತಿಸಿ, ಕಲ್ಲು ತೂರಾಟ ; ವ್ಯಕ್ತಿಗೆ ಥಳಿಸಿದ ಸಾರ್ವಜನಿಕರು..!

ಮಂಗಳೂರು : ಮಹಿಳೆಯರೊಂದಿಗೆ ಅಸಭ್ಯವಾಗಿ ವರ್ತಿಸಿ, ಕಲ್ಲು ತೂರಾಟ ನಡೆಸುತ್ತಿದ್ದ ವ್ಯಕ್ತಿಯನ್ನು ಹಿಡಿದು ಸಾರ್ವಜನಿಕರು ಥಳಿಸಿದ ಘಟನೆ ಮಂಗಳೂರು ನಗರದ ಬೊಂದೇಲ್ ಚರ್ಚ್ ಬಳಿ ಬುಧವಾರ ಸಂಜೆ ನಡೆದಿದೆ.

ಅನಾಮಧೇಯ ಈ ವ್ಯಕ್ತಿ 55 ವರ್ಷ ಪ್ರಾಯದ ಸುಭಾಷ್ ಎಂದು ಹೇಳಲಾಗಿದ್ದು ಆತ ಬಿಜಾಪುರ ಮೂಲದವ ಎಂದು ತಿಳಿದು ಬಂದಿದೆ.

ಪರಿಸರದಲ್ಲಿ ಈತನ ಅಸಭ್ಯ ವರ್ತನೆ. ಮತ್ತು ಕಲ್ಲು ತೂರಾಟದಿಂದ ಆಕ್ರೋಶಗೊಂಡ ಸಾರ್ವಜನಿಕರನ್ನು ಕಟ್ಟಿ ಹಾಕಿ ಥಳಿಸಿದ್ದು ಬಳಿಕ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ,

ಸ್ಥಳಕ್ಕೆ ಬಂದ ಕಾವೂರು ಪೊಲೀಸರು ಆತನನ್ನು ವಶಕ್ಕೆ ಪಡೆದು ಚಿಕಿತ್ಸೆಗಾಗಿ 108 ವಾಹನ ಮೂಲಕ ವೆನ್ಲಾಕ್‌ ಆಸ್ಪತ್ರೆಗೆ ರವಾನಿಸಿದ್ದಾರೆ, ಪೊಲೀಸ್ ಮಾಹಿತಿ ಪ್ರಕಾರ ಈತ ಮಾನಸಿಕ ಅಸ್ವಸ್ಥನಾಗಿದ್ದಾನೆ ಎಂದು ತಿಳಿದು ಬಂದಿದೆ, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.

ಪುತ್ತೂರು – ರಸ್ತೆಗೆ ಅಡ್ಡಲಾಗಿ ಬಿದ್ದ ಬೃಹತ್ ಗಾತ್ರದ ಮರ…!!

ಪುತ್ತೂರು ನವೆಂಬರ್ 09: ಪುತ್ತೂರು ನಗರದ ಪರ್ಲಡ್ಕ ಕಲ್ಲಿಮಾರು ಎಂಬಲ್ಲಿ ಬೃಹತ್ ಗಾತ್ರದ ಮರ ರಸ್ತೆ ಅಡ್ಡಲಾಗಿ ಬಿದ್ದು, ರಸ್ತೆ ಯಲ್ಲಿ ವಾಹನ ಸಂಚಾರ ಸಂಪೂರ್ಣ ಬಂದ್ ಆದ ಘಟನೆ ನಡೆದಿದೆ.

ಕರಾವಳಿಯಲ್ಲಿ ಹಿಂಗಾರು ಮಳೆ ಅಬ್ಬರ ಮುಂದುವರೆದಿದ್ದು, ಹಲವೆಡೆ ಮಳೆ ಹಾನಿಯಾಗಿದೆ. ನಿರಂತರ ಹಿಂಗಾರು ಮಳೆಯಿಂದಾಗಿ ಪುತ್ತೂರಿನ ಪರ್ಲಡ್ಕ ಕಲ್ಲಿಮಾರು ಎಂಬಲ್ಲಿ ಬೃಹತ್ ಗಾತ್ರದ ಮರ ರಸ್ತೆ ಅಡ್ಡಲಾಗಿ ಬಿದ್ದು, ರಸ್ತೆಯನ್ನು ಸಂಪೂರ್ಣ ಬಂದ್ ಮಾಡಿದೆ. ಸದ್ಯ ಮರವನ್ನು ತೆರವುಗೊಳಿಸುವ ಕಾರ್ಯಾಚರಣೆ ಸ್ಥಳೀಯರು ಮತ್ತು ಅರಣ್ಯ ಇಲಾಖೆ ಸಿಬ್ಬಂದಿಗಳು ನಿರತರಾಗಿದ್ದು, ಕಳೆದ 1 ಗಂಟೆಯಿಂದ ಕಾರ್ಯಾಚರಣೆ ನಡೆಯುತ್ತಿದೆ, ಬೃಹತ್ ಮರ ಹಿನ್ನಲೆ ಕಾರ್ಯಾಚರಣೆ ವಿಳಂಬವಾಗುತ್ತಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಮಂಗಳೂರು