ಶನಿವಾರ, ಮಾರ್ಚ್ 15, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Stop bombing Palestine ಟಿ-ಶರ್ಟ್ ಧರಿಸಿ ಮೈದಾನಕ್ಕೆ ನುಗ್ಗಿದ ಪ್ಯಾಲೆಸ್ತೀನ್‌ ಬೆಂಬಲಿಗ ಬಂಧನ

Twitter
Facebook
LinkedIn
WhatsApp
A Palestine supporter who entered the field wearing a Stop bombing Palestine t-shirt was arrested

ಅಹಮದಾಬಾದ್‌: ಭಾರತ (Team India) ಮತ್ತು ಆಸ್ಟ್ರೇಲಿಯಾ (Australia) ಮಧ್ಯೆ ನಡೆಯುತ್ತಿರುವ ವಿಶ್ವಕಪ್‌ ಕ್ರಿಕೆಟ್‌ ಫೈನಲ್‌ (World Cup Cricket Final) ಪಂದ್ಯದಲ್ಲಿ ದೊಡ್ಡ ಭದ್ರತಾ ಲೋಪವಾಗಿದ್ದು ಪ್ಯಾಲೆಸ್ತೀನ್‌ ಬೆಂಬಲಿಗನೊಬ್ಬ (Palestine Supporters) ಕ್ರೀಡಾಂಗಣಕ್ಕೆ ನುಗ್ಗಿದ್ದಾನೆ.

ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಟೀಂ ಇಂಡಿಯಾ ಬ್ಯಾಟಿಂಗ್‌ ಮಾಡುತ್ತಿದ್ದಾಗ 14ನೇ ಓವರ್‌ನಲ್ಲಿ ಮೈದಾನದ ಒಳಗಡೆ ಪ್ಯಾಲೆಸ್ತೀನ್‌ ಬೆಂಬಲಿಗ ನುಗ್ಗಿದ್ದಾನೆ. ಒಳಗಡೆ ನುಗ್ಗಿದ ಆತ ನೇರವಾಗಿ ಕೊಹ್ಲಿ (Virat Kohli) ಬಳಿ ಹೋಗಿ ತಬ್ಬಿಕೊಳ್ಳಲು ಮುಂದಾಗಿದ್ದಾನೆ. 

ಪ್ಯಾಲೆಸ್ತೀನ್‌ ಮಾಸ್ಕ್‌ ಧರಿಸಿದ್ದ ಆತನ ಟೀಶರ್ಟ್‌ನಲ್ಲಿ ʼStop Bombing Palestine’ ಎಂಬ ಬರಹ ಇತ್ತು. ಕೂಡಲೇ ಭದ್ರತಾ ಸಿಬ್ಬಂದಿ ಆತನನ್ನು ವಶಕ್ಕೆ ಪಡೆದು ಮೈದಾನದಿಂದ ಹೊರಗಡೆ ಕರೆದುಕೊಂಡು ಹೋಗಿದ್ದಾರೆ. ಒಳಗಡೆ ನುಗ್ಗಿದ ವ್ಯಕ್ತಿ ಹೆಸರು ಜಾನ್‌ ಆಗಿದ್ದ ಆಸ್ಟ್ರೇಲಿಯಾದಿಂದ ಬಂದಿದ್ದ. ಜಾನ್‌ ಪಿಚ್‌ ಪರೀಕ್ಷೆ ಮಾಡಲು ನಿಯೋಜನೆಗೊಂಡಿದ್ದ ವ್ಯಕ್ತಿ ಎಂದು ಈಗ ವರದಿಯಾಗಿದೆ. ಪೊಲೀಸರು ಆತನನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.

ಈ ಹಿಂದೆ ಇಂಗ್ಲೆಂಡಿನ ಕ್ರಿಕೆಟ್‌ ಅಭಿಮಾನಿ ಜಾರ್ವೋ ಮೈದಾನಕ್ಕೆ ನುಗ್ಗಿದ್ದ. ಭಾರತ ಮತ್ತು ಆಸ್ಟ್ರೇಲಿಯಾ ಮಧ್ಯೆ ಚೆನ್ನೈನ ಚಿದಂಬರಂ ಕ್ರೀಡಾಂಗಣದಲ್ಲಿ ಈ ಘಟನೆ ನಡೆದಿತ್ತು. ಈ ಘಟನೆಯ ನಂತರ ಐಸಿಸಿ ಉಳಿದ ವಿಶ್ವಕಪ್‌ ಕ್ರಿಕೆಟ್‌ ಪಂದ್ಯಕ್ಕೆ ಜಾರ್ವೋಗೆ ನಿಷೇಧ ಹೇರಲಾಗಿತ್ತು. ಅಷ್ಟೇ ಅಲ್ಲದೇ ಇಂಗ್ಲೆಂಡಿಗೆ ಜಾರ್ವೋನನ್ನು ಗಡಿಪಾರು ಮಾಡಲಾಗಿತ್ತು.

ಜಾರ್ವೋ ಘಟನೆಯ ಬಳಿಕ ವಿಐಪಿ ಪಾಸ್‌ಗಳು ಈತನಿಗೆ ಸಿಕ್ಕಿದ್ದು ಹೇಗೆ ಎನ್ನುವ ಬಗ್ಗೆ ಗಂಭೀರ ಪ್ರಶ್ನೆಗಳು ಎದ್ದಿದ್ದವು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist