ಸೋಮವಾರ, ಮೇ 20, 2024
ಬಿಜೆಪಿಯ ಗಟ್ಟಿ ವಲಯಗಳಲ್ಲಿ ಒಮ್ಮಿಂದೊಮ್ಮೆಲೆ ನರೇಂದ್ರ ಮೋದಿ ಜನಪ್ರಿಯತೆ ಕುಸಿದು ಹೋಯಿತೇ?-ಮ್ಯಾಕ್ಸ್ ವೆಲ್ ಗ್ರೇಟ್ ಕಮ್ ಬ್ಯಾಕ್ ;ಗೆದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು-Rain Alert: ಕರಾವಳಿ ಸೇರಿದಂತೆ ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆ ಮುನ್ಸೂಚನೆ.!-ಪ್ರಜ್ವಲ್‌ ರೇವಣ್ಣ ಬಂಧನಕ್ಕೆ ವಾರೆಂಟ್‌ ಹೊರಡಿಸಿದ ಬೆಂಗಳೂರು ನ್ಯಾಯಾಲಯ..!-ಇದು ಆರ್ಸಿಬಿಯ ಹೊಸ ಅಧ್ಯಾಯ; ರೋಚಕ ಪಂದ್ಯದಲ್ಲಿ ಸಿಎಸ್​​ಕೆ ಮಣಿಸಿ ಪ್ಲೇಆಫ್‌ಗೇರಿದ ಆರ್​ಸಿಬಿ..!-ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?-ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಕಾರ್ಕಳ : ಮಕ್ಕಳ ಹೋಂ ವರ್ಕ್ ವಿಚಾರದಿಂದ ಆರಂಭವಾದ ಗಲಾಟೆ ; ಪೊಲೀಸ್ ಠಾಣೆ ಮೆಟ್ಟಿಲೇರಿದ ದಂಪತಿಗಳು...!

Twitter
Facebook
LinkedIn
WhatsApp
ಕಾರ್ಕಳ : ಮಕ್ಕಳ ಹೋಂ ವರ್ಕ್ ವಿಚಾರದಿಂದ ಆರಂಭವಾದ ಗಲಾಟೆ ; ಪೊಲೀಸ್ ಠಾಣೆ ಮೆಟ್ಟಿಲೇರಿದ ದಂಪತಿಗಳು...!

ಕಾರ್ಕಳ: ಮಕ್ಕಳ ಹೋಂವರ್ಕ್ ವಿಚಾರಕ್ಕೆ ಸಂಬಂಧಿಸಿದಂತೆ ದಂಪತಿ ಮಧ್ಯೆ ಜಗಳ ನಡೆದು ಪ್ರಕರಣ ಪೊಲೀಸ್ ಠಾಣೆ ಮೆಟ್ಟಿಲೇರಿದ ಘಟನೆ ಕಾರ್ಕಳದಲ್ಲಿ ಸಂಭವಿಸಿದೆ. ದುರ್ಗಾ ಗ್ರಾಮದ ಅಶೋಕ್ ಹಾಗೂ ಅವರ ಪತ್ನಿ ವಿನಂತಿ ಅವರ ಮಧ್ಯೆ ಜಗಳವಾಗಿದ್ದು ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ನ. 19ರ ರಾತ್ರಿ 11:30ರ ವೇಳೆ ವಿನಂತಿ ಅವರು ತಮ್ಮ ಮಕ್ಕಳಿಗೆ ಶಾಲೆಯಲ್ಲಿ ನೀಡಿದ ಮನೆಕೆಲಸವನ್ನು ಮಾಡುವಂತೆ ತಿಳಿಸಿದ ವಿಚಾರಕ್ಕೆ ಸಂಬಂಧಿಸಿದಂತೆ ಅವರ ಪತಿ ಅಶೋಕ್ ಅವರು ಅವಾಚ್ಯ ಶಬ್ದಗಳಿಂದ ಬೈಯ್ಯು ಗಾಂಧಿ ಮೈದಾನದಲ್ಲಿರುವ ತಮ್ಮ ಫ್ಲ್ಯಾಟಿನ ಕೀಯನ್ನು ಕೊಡುವಂತೆ ಒತ್ತಾಯಿಸಿರುತ್ತಾರೆ. ಆಗ ವಿನಂತಿ ಅವರು ಬೆಳಗ್ಗೆ ಹೋಗುವಂತೆ ತಿಳಿಸಿದಾಗ ಏಕಾಏಕಿ ಕೋಪಗೊಂಡಿರುವ ಅಶೋಕ್ ವಿನಂತಿ ಅವರ ಮೇಲೆ ಹಲ್ಲೆ ನಡೆಸಿರುತ್ತಾರೆ.

ನೀರಿನ ಬಾಟಲಿಯಲ್ಲಿ ಹಲ್ಲೆ ಅಶೋಕ್ ಅವರು ಹಲ್ಲೆ ನಡೆಸಿದ ಸಂದರ್ಭ ವಿನಂತಿ ಕಿರುಚಿಕೊಂಡಿದ್ದು ಈ ವೇಳೆ ಅಶೋಕ್ ನೀರಿನ ಪ್ಲಾಸ್ಟಿಕ್ ಬಾಟಲಿಯಿಂದ ಮುಖಕ್ಕೆ ಹಲ್ಲೆ ನಡೆಸಿರುತ್ತಾರೆ ಎಂದು ವಿನಂತಿಯವರು ಠಾಣೆಗೆ ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ