ಮಂಗಳವಾರ, ಫೆಬ್ರವರಿ 4, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಚೀನಾದಲ್ಲಿ ಪ್ರಬಲ ಭೂಕಂಪ ; 100 ಕ್ಕೂ ಹೆಚ್ಚು ಮಂದಿ ಸಾವು - ಹಲವರು ಗಂಭೀರ..!

Twitter
Facebook
LinkedIn
WhatsApp
ಚೀನಾದಲ್ಲಿ ಪ್ರಬಲ ಭೂಕಂಪ ; 100 ಕ್ಕೂ ಹೆಚ್ಚು ಮಂದಿ ಸಾವು - ಹಲವರು ಗಂಭೀರ..!

ವಾಯವ್ಯ ಚೀನಾದ  ಹಲವೆಡೆ ಸಂಭವಿಸಿದ ಭೂಕಂಪದಿಂದಾಗಿ  100ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದಾರೆ. ರಿಕ್ಟರ್ ಮಾಪಕದಲ್ಲಿ ಭೂಕಂಪದ ತೀವ್ರತೆ 5.9 ರಷ್ಟಿತ್ತು ಎನ್ನಲಾಗಿದೆ. ವಾಯವ್ಯ ಚೀನಾದ ಗನ್ಸು ಮತ್ತು ಕಿಂಗ್ಹೈ ಪ್ರಾಂತ್ಯಗಳಲ್ಲಿ ಭೂಕಂಪ ಸಂಭವಿಸಿದೆ. ದುರಂತದಲ್ಲಿ ಸುಮಾರು 200ಕ್ಕೂ ಹೆಚ್ಚು ಜನ ಗಾಯಗೊಂಡಿದ್ದಾರೆ ಎಂದು ‘ಕ್ಸಿನ್ಹುವಾ’ ಸುದ್ದಿ ಸಂಸ್ಥೆಯನ್ನು ಉಲ್ಲೇಖಿಸಿ ‘ಎಪಿ’ ವರದಿ ಮಾಡಿದೆ.

ಸ್ಥಳೀಯ ಮಾಧ್ಯಮ ವರದಿಗಳ ಪ್ರಕಾರ,ಭೂಕಂಪದಿಂದ ಹತ್ತಾರು ಕಟ್ಟಡಗಳು ನಾಶವಾಗಿವೆ. ಸದ್ಯ ಅವಶೇಷಗಡಳಡಿ ಸಿಲುಕಿರುವ ಜನರನ್ನು ರಕ್ಷಿಸುವ ಕಾರ್ಯ ನಡೆಯುತ್ತಿದೆ. ಯುಎಸ್ ಜಿಯೋಲಾಜಿಕಲ್ ಸರ್ವೆ ಪ್ರಕಾರ, ಭೂಕಂಪವು ಲಿನ್ಕ್ಸಿಯಾ ಚೆಂಗ್ಗುವಾನ್ಜೆನ್, ಗನ್ಸು ಮತ್ತು ಗನ್ಸುವಿನ ಲಾಂಜೌದಿಂದ ಸುಮಾರು 100 ಕಿಮೀ ದೂರದಲ್ಲಿ ಸಂಭವಿಸಿದೆ. ಭೂಕಂಪವು ಸುಮಾರು 10 ಕಿಲೋಮೀಟರ್ ಆಳದಲ್ಲಿ ಕೇಂದ್ರಿತವಾಗಿತ್ತು ಎಂದು ಹೇಳಲಾಗಿದೆ.

ಸೋಮವಾರ ಸಂಜೆ ದೇಶದ ಗನ್ಸು ಪ್ರಾಂತ್ಯದಲ್ಲಿ 6.2 ತೀವ್ರತೆಯ ಭೂಕಂಪ ಸಂಭವಿಸಿತ್ತು. ಇದಾದ ನಂತರ ಇತರೆಡೆಗಳಲ್ಲಿಯೂ ಭೂಮಿ ಕಂಪಿಸಿದೆ.

ರಕ್ಷಣಾ ಕಾರ್ಯಾಚರಣೆಗೆ ಅಧ್ಯಕ್ಷ ಜಿನ್‌ಪಿಂಗ್ ನಿರ್ದೇಶನ

ಚೀನಾದ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಅವರು ಭೂಕಂಪದ ನಂತರ ರಕ್ಷಣಾ ಕಾರ್ಯಾಚರಣೆಗಳ ಬಗ್ಗೆ ಪ್ರಮುಖ ನಿರ್ದೇಶನಗಳನ್ನು ನೀಡಿದರು. ಅವಶೇಷಗಳಡಿ ಸಿಲುಕಿರುವವರ ಹುಡುಕಾಟ ಮತ್ತು ರಕ್ಷಣಾ ಪ್ರಯತ್ನಗಳು, ಪೀಡಿತ ಜನರ ಪುನರ್ವಸತಿ ಮತ್ತು ಜನರ ಜೀವನ ಮತ್ತು ಆಸ್ತಿಯ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ಗರಿಷ್ಠ ಪ್ರಯತ್ನಗಳನ್ನು ನಡೆಲಾಗುತ್ತಿದೆ ಎಂದು ಸರ್ಕಾರಿ ಸ್ವಾಮ್ಯದ ಮಾಧ್ಯಮ ‘ಗ್ಲೋಬಲ್ ಟೈಮ್ಸ್’ ವರದಿ ಮಾಡಿದೆ.

ಭೂಕಂಪದಿಂದ ಅಪಾರ ಹಾನಿಯಾಗಿದೆ. ಭೂಕಂಪದಿಂದ ಮನೆಗಳ ಕುಸಿತ ಸೇರಿದಂತೆ ಗಂಭೀರ ಹಾನಿ ಸಂಭವಿಸಿದೆ. ಭೀತಿಗೊಂಡ ಜನರು ಕಟ್ಟಡಗಳಿಂದ ಹೊರಬಂದು ಬೀದಿಗಳಿಗೆ ಓಡಲು ಪ್ರಾರಂಭಿಸಿದರು ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist