ಮಂಗಳವಾರ, ಫೆಬ್ರವರಿ 4, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಮಂಗಳೂರಿನ ರಸ್ತೆಯಲ್ಲಿನ ಗುಂಡಿಗೆ ಬೈಕ್ ಸಮೇತ ಬಿದ್ದ ಸವಾರ ; ಸಣ್ಣಪುಟ್ಟ ಗಾಯಗಳೊಂದಿಗೆ ಪಾರು.!

Twitter
Facebook
LinkedIn
WhatsApp
ಮಂಗಳೂರಿನ ರಸ್ತೆಯಲ್ಲಿನ ಗುಂಡಿಗೆ ಬೈಕ್ ಸಮೇತ ಬಿದ್ದ ಸವಾರ ; ಸಣ್ಣಪುಟ್ಟ ಗಾಯಗಳೊಂದಿಗೆ ಪಾರು.!

ಮಂಗಳೂರು ಡಿಸೆಂಬರ್ : ಮಂಗಳೂರಿನ ಪ್ರಮುಖ ರಸ್ತೆಯಾದ ಕೆಎಸ್ ರಾವ್ ರಸ್ತೆಯ ಸಿಟಿ ಸೆಂಟರ್ ಸಮೀಪ ಭೂಗತ ಕೆಬಲ್ ಆಳಡಿಸಲು ತೋಡಿದ್ದ ಗುಂಡಿಗೆ ಬೈಕ್ ಸವಾರನೊಬ್ಬ ಬೈಕ್ ಸಮೇತ ಬಿದ್ದು ಸಣ್ಣಪುಟ್ಟ ಗಾಯಗಳಿಂದ ಪಾರಾದ ಘಟನೆ ನಡೆದಿದೆ.

ಸ್ಮಾರ್ಟ್ ಸಿಟಿಯಾದ ಮಂಗಳೂರಿನಲ್ಲಿ ರೋಡ್ ಗಳು ಸ್ಮಾರ್ಟ್ ಆದರೂ ಇನ್ನೂ ಕಾಂಕ್ರಿಟ್ ರಸ್ತೆ ಅಗೆದು ಕೇಬಲ್ ಆಳವಡಿಸುವ ಕಾರ್ಯ ನಡೆಯುತ್ತಿದೆ. ಮೆಸ್ಕಾಂ ಅವರ ಭೂಗತ ಕೇಬಲ್ ಆಳವಡಿಸುವ ಕಾರ್ಯ ನಗರಾದ್ಯಂತ ನಡೆಯುತ್ತಿದ್ದು, ಕೆಲವು ಕಡೆಗಳಲ್ಲಿ ರಸ್ತೆಗಳನ್ನು ಅಗೆದು ಯಾವುದೇ ಸುರಕ್ಷತೆ ಇಲ್ಲದೆ ಹಾಗೆ ಬಿಟ್ಟಿದ್ದಾರೆ.

ಅಂತಹುದೇ ಒಂದು ಗುಂಡಿ ಮಂಗಳೂರಿನ ಸಿಟಿ ಸೆಂಟರ್ ಬಳಿ ಇದ್ದು, ಈ ಗುಂಡಿಗೆ ಬೈಕ್ ಸವಾರನೊಬ್ಬ ಬೈಕ್ ಸಮೇತ ಬಿದ್ದಿದ್ದಾನೆ. ಅದೃಷ್ಠವಶಾತ್ ಬೈಕ್ ಸವಾರನಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಚಿಕಿತ್ಸೆ ಪಡೆದಿದ್ದಾರೆ. ನಗರದ ಜನನಿಬಿಡ ರಸ್ತೆಯಲ್ಲೇ ಈ ರೀತಿ ಅವೈಜ್ಞಾನಿಕವಾಗಿ ಗುಂಡಿ ತೋಡಿದ್ದು, ರಾತ್ರಿ ಸರಿಯಾಗಿ ಕಾಣೆದೆ ವಾಹನ ಸವಾರರು ಹೊಂಡಕ್ಕೆ ಬೀಳುವ ಸಾಧ್ಯತೆ ಇದೆ. ಸಂಬಂಧಪಟ್ಟವರು ಅದರ ಕಡೆ ಗಮನಹರಿಸಬೇಕೆಂದು ಸ್ಥಳೀಯರು ಆಗ್ರಹಿಸಿದ್ದಾರೆ.

ಉಡುಪಿ ಮಲ್ಪೆಯ ಮೀನಿಗಾರರ ಬಲೆಗೆ ಬಿತ್ತು ದೈತ್ಯ ಮೀನು..!

ಉಡುಪಿ : ಉಡುಪಿ ಮಲ್ಪೆಯ ಮೀನಿಗಾರರ ಬಲೆಗೆ ಬೃಹತ್ ಗಾತ್ರದ ಮೀನೊಂದು ಬಿದ್ದಿದ್ದು ಬರೋಬ್ಬರಿ 400 ಕೆ ಜಿ ತೂಕ ಹೊಂದಿದೆ. ಮಲ್ಪೆಯ ಬಲರಾಂ ಪರ್ಸೀನ್ ಬೋಟಿನವರಿಗೆ ಈ ಬೃಹತ್ ಗಾತ್ರದ ಮೀನು ದೊರೆತಿದೆ.

ಈ ಮೀನಿನ ಸಾಮಾನ್ಯ ಹೆಸರು ಬಿಲ್‌ಫಿಶ್ ಆಗಿದ್ದು ಇದನ್ನು ಸ್ಥಳೀಯವಾಗಿ ಮಡಲು ಮೀನು ಅಥವಾ ಕಟ್ಟೆಕೊಂಬು ಮೀನು ಎಂಬುದಾಗಿ ಕರೆಯಲಾಗುತ್ತದೆ.
ಇದು ಗಿಲ್‌ನೆಟ್‌ನಲ್ಲಿ ಸಣ್ಣ ಗಾತ್ರದಲ್ಲಿ ಸಾಮಾನ್ಯವಾಗಿ ಸಿಗುತ್ತಿರುತ್ತದೆ. ಈ ರೀತಿ ದೊಡ್ಡ ಗಾತ್ರದಲ್ಲಿ ಈ ಮೀನು ದೊರೆಯುವುದು ಅಪರೂಪದಲ್ಲಿ ಅಪರೂಪವಾಗಿದೆ ಎನ್ನಲಾಗಿದೆ. ಸಣ್ಣ ಮಡಲು ಮೀನಿಗೆ ಇರುವಷ್ಟು ಬೆಲೆ ದೊಡ್ಡ ಮೀನಿಗೆ ಇರುವುದಿಲ್ಲ ಎಂದು ಮಲ್ಪೆ ಕನ್ನಿ ಮೀನುಗಾರ ಸಂಘದ ಅಧ್ಯಕ್ಷ ದಯಕರ ವಿ.ಸುವರ್ಣ ಮಾಹಿತಿ ನೀಡಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist