ಮಂಗಳವಾರ, ಫೆಬ್ರವರಿ 4, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಮಲ್ಪೆ : ಕೆಂಡಸೇವೆ ವೇಳೆ ಬೆಂಕಿ ಮೇಲೆ ನಡೆಯಲು ಹೋಗಿ ಆಯತಪ್ಪಿ ಬೆಂಕಿಯ ಮೇಲೆ ಬಿದ್ದ ಅಯ್ಯಪ್ಪ ಮಾಲಾಧಾರಿ; ಇಲ್ಲಿದೆ ವಿಡಿಯೋ

Twitter
Facebook
LinkedIn
WhatsApp
ಮಲ್ಪೆ : ಕೆಂಡಸೇವೆ ವೇಳೆ ಬೆಂಕಿ ಮೇಲೆ ನಡೆಯಲು ಹೋಗಿ ಆಯತಪ್ಪಿ ಬೆಂಕಿಯ ಮೇಲೆ ಬಿದ್ದ ಅಯ್ಯಪ್ಪ ಮಾಲಾಧಾರಿ; ಇಲ್ಲಿದೆ ವಿಡಿಯೋ

ಉಡುಪಿ ಜನವರಿ 4: ಅಯ್ಯಪ್ಪ ಮಾಲಾಧಾರಿಯೊಬ್ಬರು ಕೆಂಡಸೇವೆ ವೇಳೆ ಬೆಂಕಿ ಮೇಲೆ ನಡೆಯಲು ಹೋಗಿ ಆಯತಪ್ಪಿ ಬೆಂಕಿಯ ಮೇಲೆ ಬಿದ್ದ ಘಟನೆ ಮಲ್ಪೆಯಲ್ಲಿ ನಡೆದಿದ್ದು ಘಟನೆಯ ವಿಡಿಯೋ ವೈರಲ್ ಆಗಿದೆ.

ಮಲ್ಪೆಯ ಅಯ್ಯಪ್ಪ ಮಂದಿರದ ವಾರ್ಷಿಕೋತ್ಸವ ವೇಳೆ ಅವಘಡ ನಡೆದಿದ್ದು ಕೆಂಡ ಹಾಯುವ ವೇಳೆ ಆಯ ತಪ್ಪಿ ಮಾಲಾಧಾರಿ ವ್ಯಕ್ತಿ ಬೆಂಕಿಗೆ ಬಿದ್ದಿದ್ದಾರೆ.‌ ಸ್ಥಳೀಯರ ಮೊಬೈಲ್ ನಲ್ಲಿ ವಿಡಿಯೋ ಸೆರೆಯಾಗಿದ್ದು ಆಯತಪ್ಪಿ ಬೀಳುತ್ತಿದ್ದಂತೆ ಜನ ಹೌಹಾರಿದ್ದಾರೆ.

ಕೂಡಲೇ ಇತರೇ ಮಾಲಾಧಾರಿಗಳು ಆ ವ್ಯಕ್ತಿಯನ್ನು ಎತ್ತಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಬರಿ ಮೈಯಲ್ಲಿ ಕೆಂಡ ಹಾಯುತ್ತಿದ್ದಾಗ ಘಟನೆ ನಡೆದಿದ್ದರಿಂದ ಮೈಯಲ್ಲಿ ಸುಟ್ಟ ಗಾಯಗಳಾಗಿವೆ.

ಇಲ್ಲಿದೆ ವಿಡಿಯೋ 🔥⚡

ಉಡುಪಿ – ಪಿಜಿಯಿಂದ ಹೊರ ಹೋಗಿದ್ದ ಯೋಗಿತಾ ವಾಪಾಸ್ ಬಾರದೆ ನಾಪತ್ತೆ…!!

ಉಡುಪಿ, ಜನವರಿ : ಉಡುಪಿ ತಾಲೂಕು 76 ಬಡಗಬೆಟ್ಟು ಗ್ರಾಮದ ಪಿಜಿಯೊಂದರಲ್ಲಿ ವಾಸವಾಗಿದ್ದ ಯೋಗಿತಾ (20) ಎಂಬ ಯುವತಿಯು ಜನವರಿ 2 ರಂದು ಪಿಜಿಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ.

157 ಸೆಂ.ಮೀ ಎತ್ತರ, ಎಣ್ಣೆಕಪ್ಪು ಮೈಬಣ್ಣ, ದಪ್ಪ ಮೈಕಟ್ಟು, ದುಂಡುಮುಖ ಹೊಂದಿದ್ದು, ಕನ್ನಡ ಮತ್ತು ತೆಲುಗು ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಹೆಚ್ಚಿನ ಮಾಹಿತಿ ದೊರೆತಲ್ಲಿ ಉಡುಪಿ ನಗರ ಪೊಲೀಸ್ ಠಾಣೆಯನ್ನು ಸಂಪರ್ಕಿಸಬಹುದಾಗಿದೆ ಎಂದು ಉಡುಪಿ ನಗರ ಪೊಲೀಸ್ ಠಾಣಾಧಿಕಾರಿಗಳ ಪ್ರಕಟಣೆ ತಿಳಿಸಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist