ಬುಧವಾರ, ಮೇ 15, 2024
ನಾನು ಎಂದಿಗೂ ಹಿಂದೂ ಅಥವಾ ಮುಸ್ಲಿಂ ಬಗ್ಗೆ ಮಾತನಾಡಿಲ್ಲ; ಪ್ರಧಾನಿ ಮೋದಿ-ಕಾಲೇಜು ಕಟ್ಟಡದಿಂದ ಹಾರಿ ಇಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ ..!-ಇಂದು ಬೆಂಗಳೂರಿಗೆ ಬರಬೇಕಿದ್ದ ಪ್ರಜ್ವಲ್ ರೇವಣ್ಣ ಪ್ಲೈಟ್ ಹತ್ತದೆ ಮತ್ತೆ ವಿದೇಶದಲ್ಲಿ; ಎಸ್ಐಟಿ ಮುಂದಿನ ನಡೆ ಏನು.?-ನಟಿ ವೈಷ್ಣವಿ ಗೌಡಗೆ ಟ್ರಾಫಿಕ್ ಪೊಲೀಸರಿಂದ ದಂಡ; ಮಂಗಳೂರಿನ ಜಯಪ್ರಕಾಶ್‌ ಎಕ್ಕೂರುರವರಿಂದ ದೂರು.!-8 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ: ಖಾಸಗಿ ಶಾಲೆಯ ಮಾಲೀಕನ ಬಂಧನ!-Breaking NEWS: ಲಾರಿಗೆ ಡಿಕ್ಕಿ ಹೊಡೆದು ಬಸ್‌ಗೆ ಬೆಂಕಿ; 6 ಮಂದಿ ಸಾವು-Rakhi Sawant: ಹೃದಯಾ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲಾದ ರಾಖಿ ಸಾವಂತ್; ಫೋಟೋ ವೈರಲ್!-Gold Rate: ನಿಮ್ಮ ನಗರದಲ್ಲಿ ಆಭರಣದ ಬೆಲೆ ಹೇಗಿದೆ.!-ಕುರ್ಕುರೆ ತರಲಿಲ್ಲ ಎಂದು ವಿಚ್ಛೇದನಕ್ಕೆ ಅರ್ಜಿ ಹಾಕಿದ ಪತ್ನಿ..!-ಹೆಚ್ ಡಿ ರೇವಣ್ಣಗೆ ಜಾಮೀನು ಸಿಕ್ಕಿದಕ್ಕೆ ನಾನಂತೂ ಖುಷಿ ಪಡಲ್ಲ, ಸಂಭ್ರಮಿಸುವ ಸಮಯವೂ ಇದಲ್ಲ; ಹೆಚ್ ಡಿ ಕುಮಾರಸ್ವಾಮಿ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ರಾಷ್ಟ್ರಭಕ್ತರ ಕಾಲಿನ ಧೂಳಿಗೆ ಸಮವಾಗಲೂ ಬಯಸುತ್ತೇನೆ ಎಂದ ಸಿಟಿ ರವಿ.

Twitter
Facebook
LinkedIn
WhatsApp
ರಾಷ್ಟ್ರಭಕ್ತರ ಕಾಲಿನ ಧೂಳಿಗೆ ಸಮವಾಗಲೂ ಬಯಸುತ್ತೇನೆ ಎಂದ ಸಿಟಿ ರವಿ.

ಬೆಂಗಳೂರು: ಸಿ ಟಿ ರವಿ ಅವರು ನೆಹರು ಹಾಗೂ ಇಂದಿರಾ ಗಾಂಧಿಯವರ ಕಾಲಿನ ಧೂಳಿಗೂ ಸಮವಿಲ್ಲ ಎಂದು ಹೇಳಿದ್ದ ಕಾಂಗ್ರೆಸ್‌ ನಾಯಕ ದಿನೇಶ್‌ ಗುಂಡೂರಾವ್‌ ಅವರಿಗೆ ತಿರುಗೇಟು ನೀಡಿರುವ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ ಟಿ ರವಿ, “ನೀವು ಹೇಳಿದ್ದು ನೂರಕ್ಕೆ ನೂರು ಸತ್ಯ. ನಾನು ನೆಹರು ಹಾಗೂ ಇಂದಿರಾ ಗಾಂಧಿಯವರ ಪಾದದ ಧೂಳಿಗೆ ಖಂಡಿತ ಸಮಾನ ಅಲ್ಲ. ಈ ಮಹಾ ಭಾಗ್ಯ ಗುಲಾಮರಿಗೆ ಮಾತ್ರ ಮೀಸಲು” ಎಂದಿದ್ದಾರೆ.

ಈ ಬಗ್ಗೆ ಟ್ವೀಟ್‌ ಮಾಡಿರುವ ಅವರು, ಮಾನ್ಯ ದಿನೇಶ್‌ ಗುಂಡೂರಾವ್‌ ಅವರೇ, “ನೀವು ಹೇಳಿದ್ದು ನೂರಕ್ಕೆ ನೂರು ಸತ್ಯ. ನಾನು ನೆಹರು ಹಾಗೂ ಇಂದಿರಾ ಗಾಂಧಿಯವರ ಪಾದದ ಧೂಳಿಗೆ ಖಂಡಿತ ಸಮಾನ ಅಲ್ಲ. ಈ ಮಹಾ ಭಾಗ್ಯ ಗುಲಾಮರಿಗೆ ಮಾತ್ರ ಮೀಸಲು. ರಾಷ್ಟ್ರಭಕ್ತರ ಹಾಗೂ ಮಹಾನ್ ಸಾಧಕರ ಪಾದದ ಧೂಳಿಗೆ ಸಮಾನವಾಗ ಬಯಸುತ್ತೇನೆಯೇ ಹೊರತು ದೇಶವನ್ನು ಕುಟುಂಬದ ಆಸ್ತಿಯನ್ನಾಗಿ ಮಾಡಿಕೊಂಡವರ ಪಾದದ ಧೂಳಿಗಲ್ಲ” ಎಂದು ಹೇಳಿದ್ದಾರೆ.
ಇಂದಿರಾ ಕ್ಯಾಂಟೀನ್‌‌‌ನ ಹೆಸರು ಬದಲಾಯಿಸಬೇಕು ಎಂದು ಕೆಲ ದಿನಗಳ ಹಿಂದೆ ಸಿ ಟಿ ರವಿ ಅವರು ಆಗ್ರಹಿಸಿದ್ದರು. ಆದರೆ, ಈ ನಡುವೆ ಹೇಳಿಕೆ ನೀಡಿದ್ದ ರವಿ ಅವರು, “ಕಾಂಗ್ರೆಸ್ಸಿಗರು ಬೇಕಾದಲ್ಲಿ ನೆಹರು, ಇಂದಿರಾ ಗಾಂಧಿ ಹೆಸರಲ್ಲಿ ಹುಕ್ಕಾಬಾರ್‌ಗಳನ್ನು ತೆರೆಯಲಿ” ಎಂದಿದ್ದರು.
ಇದಕ್ಕೆ ಪ್ರತಿಕ್ರಿಯೆ ನೀಡಿದ್ದ ದಿನೇಶ್‌ ಗುಂಡೂರಾವ್‌‌, “ಹುಚ್ಚುನಾಯಿ ಕಡಿತಕ್ಕೊಳಗಾದಂತೆ ಬಾಯಿಗೆ ಬಂದಂತೆ ಮಾತನಾಡುತ್ತಿರುವ ಸಿ. ಟಿ ರವಿಯವರ ಹುಚ್ಚು ಅಂತಿಮ ಹಂತ ತಲುಪಿದೆ. ನಾಡಿನ ಹಿತದೃಷ್ಟಿಯಿಂದ ಬಿಜೆಪಿ ವರಿಷ್ಠರು ರವಿಗೆ ಯಾವುದಾದರೂ ಪಶುವೈದ್ಯ ಶಾಲೆಯಲ್ಲಿ ಚಿಕಿತ್ಸೆ ಕೊಡಿಸಲಿ. ಇಲ್ಲವೇ, ಮಲ್ಲೇಶ್ವರದ ಬಿಜೆಪಿ ಕಚೇರಿಯನ್ನೇ ಹುಚ್ಚಾಸ್ಪತ್ರೆ ಮಾಡಲಿ. ಹೇಗಿದ್ದರೂ ಬಿಜೆಪಿ ಹುಚ್ಚರ ಸಂತೆಯಲ್ಲವೇ?” ಎಂದು ಪ್ರಶ್ನಿಸಿದ್ದರು.
ನೆಹರು ಹಾಗೂ ಇಂದಿರಾ ಗಾಂಧಿಯವರ ಕಾಲಿನ ಧೂಳಿಗೂ ಸಮವಿಲ್ಲದ ಸಿ ಟಿ ರವಿ, ಅವರ ಬಗ್ಗೆ ಕೀಳಾಗಿ ಮಾತನಾಡುವುದು ಅವರ ಹೀನ ಸಂಸ್ಕೃತಿಯನ್ನು ತೋರಿಸುತ್ತದೆ. ಕಾಂಗ್ರೆಸ್ ಕಚೇರಿಯನ್ನು ಹುಕ್ಕಾ ಬಾರ್ ಮಾಡಲು ಸಲಹೆ ಕೊಟ್ಟಿರುವ ರವಿ, ಕೇಶವ ಕೃಪಾ ಕಚೇರಿಯನ್ನು ‘ಡ್ಯಾನ್ಸ್ ಬಾರ್‌’ ಮಾಡಿ ಆಧುನಿಕ ‘ಬೃಹನ್ನಳೆ’ಯಂತೆ ನಾಟ್ಯ ಮಾಡುತ್ತಾರೆಯೇ? ಎಂದು ಕೇಳಿದ್ದರು.
ಇಂದಿರಾ ಕ್ಯಾಂಟೀನ್ ಹೆಸರು ಬದಲಾಯಿಸಲು ಸಿ ಟಿ ರವಿ ಒಣ ಪೌರುಷ ತೋರಿಸುತ್ತಿದ್ದಾರೆ. ಇವರಿಗೆ ಜನರಿಗೆ ಅನುಕೂಲವಾಗುವ ಒಂದೇ ಒಂದು ಯೋಜನೆ ತರುವ ಯೋಗ್ಯತೆಯಿಲ್ಲ ಎಂದಿದ್ದಾರೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು