ಮಂಗಳವಾರ, ಫೆಬ್ರವರಿ 4, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ರಂಗೋಲಿಯಲ್ಲಿ ಅರಳಿದ ರಾಮಮಂದಿರ

Twitter
Facebook
LinkedIn
WhatsApp
Ram Mandir
 

ಬೆಂಗಳೂರು: ರಾಮನೂರಿನ ರಾಮಮಂದಿರದಲ್ಲಿ ಬಾಲರಾಮನ ಪ್ರಾಣ ಪ್ರತಿಷ್ಠಾಪನೆಗೆ ದಿನಗಣನೆ ಆರಂಭವಾಗಿದ್ದು, ದೇಶದೆಲ್ಲೆಡೆ ರಾಮನ ಜಪ ಜೋರಾಗಿದೆ. ಹಾಗೆಯೇ ರಾಜಧಾನಿಯ ಮಾಲ್ ಗಳಲ್ಲಿ ರಾಮನ ಸ್ಮರಣೆ ಆರಂಭವಾಗಿದೆ.

ಹೌದು. ಇದೇ 22ರಂದು ಅಯೋಧ್ಯೆಯ ರಾಮಮಂದಿರದಲ್ಲಿ ಬಾಲರಾಮನ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಕೋಟ್ಯಂತರ ಹಿಂದುಗಳು ತಮ್ಮದೇ ಆದ ರೀತಿಯಲ್ಲಿ ರಾಮನ ಭಕ್ತಿ ಪ್ರದರ್ಶಿಸುತ್ತಿದ್ದಾರೆ. ಅದೇ ರೀತಿ ಸಿಲಿಕಾನ್ ಸಿಟಿ ಬೆಂಗಳೂರಿನ ಜಿಟಿ ಮಾಲ್‍ನಲ್ಲಿ ಅಯೋಧ್ಯೆಯ ರಾಮಮಂದಿರವನ್ನು, ಹಿಂದೆ ರಾಮನೇ ಆಗಸದಲ್ಲಿ ಪ್ರತ್ಯಕ್ಷವಾದ ದೃಶ್ಯವನ್ನು ರಂಗೋಲಿಯಿಂದ ಸೆರೆಹಿಡಿಯಲಾಗಿದೆ. ಇದು ನೋಡುಗರನ್ನ ಸೆಳೆಯುತ್ತಿದೆ.

ಈ ರಂಗೋಲಿ 25 ಅಡಿ ಉದ್ದ, 25 ಅಡಿ ಅಗಲದಲ್ಲಿ ರಚನೆಯಾಗಿದೆ. ಚಿತ್ರದ ವಿಶೇಷ ಏನೆಂದರೆ ರಾಮಮಂದಿರವನ್ನ ನಿರ್ಮಿಸಿದ ನಂತರ ರಾಮಮಂದಿರ ನಿರ್ಮಾಣದ ಕೆಲಸದಲ್ಲಿ ತೊಡಗಿದ್ದ ಕೂಲಿ- ಕಾರ್ಮಿಕರಿಗೆ ರಾಮ ದರ್ಶನ ನೀಡಿದ ಎನ್ನುವ ಕಾನ್ಸೆಪ್ಟ್ ನಲ್ಲಿ ತ್ರಿಡಿ ಎಫೆಕ್ಟ್ ನಲ್ಲಿ ಈ ಚಿತ್ರವನ್ನ ಬಿಡಿಸಲಾಗಿದೆ ಎಂದು ವಿದ್ಯಾರ್ಥಿ ಅಕ್ಷಯ್ ಜಾಲಿಹಾಳ್ ತಿಳಿಸಿದ್ದಾರೆ.

ಈ ರಂಗೋಲಿ ಹೈಪರ್ ರಿಯಲಿಸ್ಟಿಕ್ ರಂಗೋಲಿಯಾಗಿದ್ದು, ಹೈ ಎಂಡ್ ತ್ರಿಡಿ ಎಫೆಕ್ಟ್ ನಲ್ಲಿದೆ. ಈ ರಂಗೋಲಿಗೆ 45-50 ಬಣ್ಣಗಳ ಶೇಡ್ ಬಳಸಲಾಗಿದೆ. ಸಾಂಪ್ರದಾಯಿಕ ಕಲೆಯಾದ ರಂಗೋಲಿಯನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಈ ಚಿತ್ರವನ್ನು ಬರೆಯಲಾಗಿದೆ. ಹಿಂದುಗಳಿಗೆ ಹೆಮ್ಮೆಯಾದ ರಾಮಮಂದಿರವನ್ನು ಅಯೋಧ್ಯೆಗೆ ಹೋಗಿ ನೋಡಿ ಬರಲು ಆಗಲ್ಲ. ಈ ಮೂಲಕವಾದ್ರೂ ರಾಮನನ್ನು ಕಣ್ತುಂಬಿಕೊಳ್ಳುತ್ತೇವೆ ಎಂದು ಸಿಲಿಕಾನ್ ಜನರು ಮೆಚ್ಚುಗೆ ವ್ಯಕ್ತಪಡಿಸಿದ್ರು. ಒಟ್ಟಿನಲ್ಲಿ ರಾಮನ ಜಪ ಬೆಂಗಳೂರಿನೆಲ್ಲೆಡೆ ಮೊಳಗುತ್ತಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist