ಮಂಗಳವಾರ, ಫೆಬ್ರವರಿ 4, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ದಕ್ಷಿಣ ಕನ್ನಡ ಬಿಜೆಪಿ ಜಿಲ್ಲಾಧ್ಯಕ್ಷರಾಗಿ ಯುವ ನಾಯಕ ಸತೀಶ್ ಕುಂಪಲ ಆಯ್ಕೆ..

Twitter
Facebook
LinkedIn
WhatsApp
ದಕ್ಷಿಣ ಕನ್ನಡ ಬಿಜೆಪಿ ಜಿಲ್ಲಾಧ್ಯಕ್ಷರಾಗಿ ಯುವ ನಾಯಕ ಸತೀಶ್ ಕುಂಪಲ ಆಯ್ಕೆ..

ಬಂಟ್ವಾಳ: ದ.ಕ.ಜಿಲ್ಲೆಯ ಬಿಜೆಪಿ ಅಧ್ಯಕ್ಷರಾಗಿ ಬಿಲ್ಲವ ಸಮುದಾಯದ ಯುವ ನಾಯಕ ಸತೀಶ್ ಕುಂಪಲ ಅವರನ್ನು ನೇಮಕ ಮಾಡಿ ರಾಜ್ಯ ಬಿಜೆಪಿ ಆದೇಶ ಹೊರಡಿಸಿದೆ.

ಲೋಕಸಭಾ ಚುನಾವಣೆ ಸಮೀಪ ಬರುತ್ತಿದ್ದಂತೆ ಅವಧಿ ಮುಗಿದ ಜಿಲ್ಲಾವಾರು ಹೊಸ ಪದಾಧಿಕಾರಿಗಳ ಆಯ್ಕೆ ಮಾಡಲಾಗಿದೆ.
ಈ ಬಾರಿ ಮತ್ತೆ ಜಿಲ್ಲೆಯ ನಾಯಕ ಸ್ಥಾನವನ್ನು ಬಿಲ್ಲವ ಸಮುದಾಯಕ್ಕೆ ನೀಡಿದ ರಾಜ್ಯ ಬಿಜೆಪಿ, ಬಿಲ್ಲವ ಸಮುದಾಯದ ಮತದ ಮೇಲೆ ಲೆಕ್ಕಾಚಾರ ಮಾಡಿದೆ ಎಂಬುದು ಕಂಡು ಬಂದಿದೆ.
ಪ್ರಸ್ತುತ ಮೂಡಬಿದಿರೆಯ ಸುದರ್ಶನ ಮೂಡಬಿದಿರೆ ಅವರು ಅಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿದ್ದು, ಇದೀಗ ಅಧ್ಯಕ್ಷರ ಬದಲಾವಣೆ ನಡೆದಿದೆ.

ಜಿಲ್ಲೆಯ ಪದಾಧಿಕಾರಿಗಳ ಆಯ್ಕೆಯಾದ ಕೂಡಲೇ ಮಂಡಲಗಳ ಪದಾಧಿಕಾರಿಗಳ ಆಯ್ಕೆ ಶೀಘ್ರವಾಗಿ ನಡೆಯಲಿದೆ ಎಂದು ಹೇಳಲಾಗಿದೆ.
ಸತೀಶ್ ಕುಂಪಲ ಅವರು ಕಳೆದ ಬಾರಿ ಮಂಗಳೂರು ಕ್ಷೇತ್ರದಲ್ಲಿ ಸ್ಪೀಕರ್ ಯು.ಟಿ.ಖಾದರ್ ವಿರುದ್ದ ‌ಸ್ಪರ್ಧಿಸಿ ಪರಾಜಯಗೊಂಡಿದ್ದರು.
ಈ ಹಿಂದೆ ಜಿಲ್ಲಾ ಪಂಚಾಯತ ನ ಉಪಾಧ್ಯಕ್ಷನಾಗಿ ಕಾರ್ಯನಿರ್ವಹಿಸಿ ಆಡಳಿತಾತ್ಮಕ ವಿಚಾರದಲ್ಲಿ ಅನುಭವಿಯಾಗಿದ್ದಾರೆ.

ವಿಟ್ಲ ಮಹತೋಭಾರ ಶ್ರೀ ಪಂಚಲಿಂಗೇಶ್ವರ ದೇವರ ಜಾತ್ರೋತ್ಸವಕ್ಕೆ ಧ್ವಜಾರೋಹಣ

ವಿಟ್ಲ: ವಿಟ್ಲ ಸೀಮೆಯ ಮಹತೋಭಾರ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ನಡೆಯುವ ಕಾಲಾವಧಿ ಜಾತ್ರೋತ್ಸವದ ಧ್ವಜಾರೋಹಣ ಭಾನುವಾರ ಸಕಲ ವೈದಿಕ, ಧಾರ್ಮಿಕ ವಿಧಿವಿಧಾನಗಳೊಂದಿಗೆ ನೆರವೇರಿತು.

ಜ.14 ರಿಂದ ಆರಂಭಗೊಂಡ ವಿಟ್ಲ ಜಾತ್ರೋತ್ಸವ ಜ.‌ 22 ರ ತನಕ 9 ದಿನಗಳ ಅವಧಿ ನಾನಾ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ.

ಶ್ರೀ ಕ್ಷೇತ್ರದ ತಂತ್ರಿಗಳ ಮೂಲಕ ವಿವಿಧ ವೈದಿಕ ವಿಧಿ ವಿಧಾನಗಳು ನಡೆದ ಬಳಿಕ ಜಾತ್ರೋತ್ಸವಕ್ಕೆ ಧ್ವಜಾರೋಹಣ ನಡೆಸಲಾಯಿತು.

ಈ ಸಂದರ್ಭದಲ್ಲಿ ದೇಗುಲದ ಅನುವಂಶಿಕ ಆಡಳಿತ ಪ್ರತಿನಿಧಿ ವಿಟ್ಲ ಅರಮನೆಯ ಬಂಗಾರು ಅರಸರ ಮಾರ್ಗದರ್ಶನದಲ್ಲಿ ಕಾರ್ಯಕ್ರಮಗಳು ನಡೆಯಿತು. ದೇಗುಲದ ಅರ್ಚಕ ವೃಂದ, ಸೀಮೆಯ ಗುರಿಕ್ಕಾರರು, ಆಡಳಿತ ಸಮಿತಿ, ಜೀರ್ಣೋದ್ಧಾರ ಸಮಿತಿ ಪದಾಧಿಕಾರಿಗಳು, ಊರ, ಪರವೂರ ಗಣ್ಯರು, ನೂರಾರು ಭಕ್ತರು ಭಾಗವಹಿಸಿದ್ದರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist